ಫೀವರ್ ಕ್ಲೀನಿಕ್ ನಿರ್ಮಾಣ ಕಾಮಗಾರಿಗೆ ಎಂ.ಎಲ್.ಸಿ ವಿಶ್ವನಾಥ್ ಚಾಲನೆ

ಎಂ ಎಲ್‌ ಸಿ ನಿಧಿಯಿಂದ ಸ್ಕ್ಯಾನಿಂಗ್ ಯಂತ್ರ, ಸುಸಜ್ಜಿತ ಆ್ಯಂಬ್ಯಲೆನ್ಸ್

Team Udayavani, May 24, 2021, 5:52 PM IST

fever clinic Foundation muhurtham started by H Vishwanath

ಹುಣಸೂರು :    ಹುಣಸೂರು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ವಿಧಾನ ಪರಿಷತ್ ಸದಸ್ಯರ ಪ್ರದೇಶಾಭಿವೃದ್ದಿ ನಿಧಿಯಿಂದ  ಹತ್ತು ಲಕ್ಷರೂ ವೆಚ್ಚದಡಿ ಫೀವರ್ ಕ್ಲಿನಿಕ್ ಕಟ್ಟಡ ನಿರ್ಮಿಸಲಾಗುವುದೆಂದು ಎಂ.ಎಲ್.ಸಿ. ಅಡಗೂರು ಎಚ್.ವಿಶ್ವನಾಥ್ ತಿಳಿಸಿದರು.

ಆಸ್ಪತ್ರೆ ಆವರಣದಲ್ಲಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದ ನಂತರ ಮಾತನಾಡಿದ ವಿಶ್ವನಾಥ್,  ಕೋವಿಡ್ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಪರೀಕ್ಷೆಗೆಂದು ಆಸ್ಪತ್ರೆ ಒಳಗೆ ಒತ್ತಡ ಹೆಚ್ಚಿ ಸೋಂಕು ಮತ್ತಷ್ಟು ಜನರಿಗೆ ಹರಡುವ ಹಿನ್ನೆಲೆಯಲ್ಲಿ ಇಲ್ಲಿನ ವೈದ್ಯರ ಮನವಿ ಮೇರೆಗೆ ಎಂ.ಎಲ್.ಸಿ. ನಿಧಿಯಿಂದ ಹತ್ತು ಲಕ್ಷರೂ ವೆಚ್ಚದಲ್ಲಿ ರೋಗಿಗಳನ್ನು ಪರೀಕ್ಷಿಸುವ ವೈದ್ಯರ ಮೂರು ಕ್ಯಾಬಿನ್ ಹಾಗೂ 20 ಮಂದಿ ರೋಗಿಗಳು ಕುಳಿತುಕೊಳ್ಳಲು ಅವಕಾಶವಾಗುವಂತೆ ಫೀವರ್ ಕ್ಲಿನಿಕ್ ನಿರ್ಮಿಸಲಾಗುವುದೆಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಸರಕಾರದ ಕ್ರಮ, ಜನರ ಸಹಕಾರದಿಂದ ಕೋವಿಡ್ ನಿಯಂತ್ರಣ : ಡಾ. ಗಿರಿಧರ ಉಪಾಧ್ಯಾಯ

ಆಸ್ಪತ್ರೆಗೆ ಸುಸಜ್ಜಿತ 30 ಲಕ್ಷದ ಆ್ಯಂಬ್ಯುಲೆನ್ಸ್:

ಹುಣಸೂರನ್ನು ಕೇಂದ್ರವಾಗಿಸಿಕೊಂಡು ಆಕ್ಸಿಜನ್ ಉತ್ಪಾದನೆ, ವೆಂಟಿಲೇಟರ್ ಸೇರಿದಂತೆ ಎಲ್ಲ ಸೌಲಭ್ಯಗಳುಳ್ಳ ಸುಸಜ್ಜಿತ  ಆ್ಯಂಬ್ಯುಲೆನ್ಸ್‌ ನನ್ನು ತಮ್ಮ ನಿಧಿಯಿಂದ 30 ಲಕ್ಷರೂ ವೆಚ್ಚದಡಿ ಖರೀದಿಸಲು ನಿರ್ಧರಿಸಿದ್ದು, ಹಣ ಬಿಡುಗಡೆಗಾಗಿ ಜಿಲ್ಲಾಧಿಕಾರಿಗಳಿಗೆ ಪತ್ರಬರೆಯಲಾಗಿದೆ. ತಿಂಗಳೊಳಗೆ ಆ್ಯಂಬ್ಯಲೆನ್ಸ್ ವಾಹನ ಬರಲಿದೆ. ಉಪವಿಭಾಗದ ಎಲ್ಲಾ ತಾಲೂಕುಗಳಿಗೂ ಅನುಕೂಲವಾಗುವಂತೆ ಬಳಸಿಕೊಳ್ಳಲಾಗುವುದು, ಕೊವಿಡ್ ಪರೀಕ್ಷೆಗೆ ಅಗತ್ಯವಾಗಿರುವ ಸಿಟಿ ಸ್ಕ್ಯಾನ್ ಯಂತ್ರವನ್ನು ಹುಣಸೂರು ಆಸ್ಪತ್ರೆಯಲ್ಲಿ  ಸ್ಥಾಪಿಸುವಂತೆ ಆರೋಗ್ಯ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ, ತಹಸೀಲ್ದಾರ್ ಬಸವರಾಜು, ತಾ.ಪಂ.ಇಓ.ಗಿರೀಶ್, ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸರ್ವೇಶ್‌ ರಾಜೇ ಅರಸ್, ಪೌರಾಯುಕ್ತ ರಮೇಶ್,ತಾಲೂಕು ಬಿಜೆಪಿ ಅಧ್ಯಕ್ಷ ನಾಗಣ್ಣ, ಮಹಿಳಾ ಅಧ್ಯಕ್ಷೆ ಕಮಲಾಪ್ರಕಾಶ್, ನಗರಸಭೆ ಸದಸ್ಯರಾದ ಹರೀಶ್, ಸಾಯಿನಾಥ್, ಉಮೇಶ್, ಶ್ರೀನಿವಾಸ್, ರಮೇಶ್, ಮಾಜಿ ಅಧ್ಯಕ್ಷ ಶಿವಕುಮಾರ್, ಮುಖಂಡರಾದ ಡಾ. ಶ್ರೀಕಾಂತ್, ಸಂದೇಶ್, ಇಂಟೆಕ್‌ ರಾಜು, ನಿಂಗರಾಜ್‌ ಮಲ್ಲಾಡಿ, ಬಲ್ಲೇನಹಳ್ಳಿ ಕೆಂಪರಾಜ್ ಇತರರಿದ್ದರು.

ಇದನ್ನೂ ಓದಿ : 2019ರ ನವೆಂಬರ್ ನಲ್ಲಿಯೇ ಚೀನಾದ WIV ನ ಸಂಶೋಧಕರು ಹಾಸ್ಪಿಟಲ್ ಕೇರ್ ಕೋರಿದ್ದರು.! : WSJ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.