ಜನ ಜಂಗುಳಿ ನಿಯಂತ್ರಿಸದೇ ಕೋವಿಡ್‌ ತಡೆ ಅಸಾಧ್ಯ


Team Udayavani, May 24, 2021, 5:59 PM IST

covid effect

ದೊಡ್ಡಬಳ್ಳಾಪುರ: ಸರ್ಕಾರ ಜೂ.7ರವರೆಗೆಕೋವಿಡ್‌ಕಟ್ಟುನಿಟ್ಟಿನಕ್ರಮಕೈಗೊಳ್ಳಲುಅದೇಶಿಸಿದ್ದು, ಪಡಿತರ ಅಂಗಡಿಗಳ ಮುಂದೆ, ಮಾರುಕಟ್ಟೆ ಪ್ರದೇಶಗಳಲ್ಲಿನ ಜನಸಂದಣಿ ನಿಯಂತ್ರಿಸದ ಹೊರತು, ಕೋವಿಡ್‌ ನಿಯಂತ್ರಣಕ್ಕೆ ಬರುವುದಿಲ್ಲಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಶನಿವಾರ ನಗರದ ಖಾಸ್‌ಬಾಗ್‌ನ ಪಡಿತರ ಅಂಗಡಿ ಮುಂದೆ ವೈಯಕ್ತಿಕಅಂತರವಿಲ್ಲದೇ ಪಡಿತರದಾರರು ಪಡಿತರ ಪಡೆಯಲು ಮುಗಿಬಿದ್ದಿದ್ದ ಘಟನೆನಡೆದಿದೆ. ಅಂಗಡಿ ಮಾಲೀಕರು ಎಷ್ಟೇ ಮನವಿ ಮಾಡಿದರೂ ಜನರು ಸಹಕರಿಸದೆಇದ್ದಕಾರಣ ಪೊಲೀಸರನ್ನುಕರೆಸಿ ಜನರನ್ನು ನಿಯಂತ್ರಿಸಬೇಕಾಯಿತು.

ಇನ್ನು ಮಾರುಕಟ್ಟೆ ಪ್ರದೇಶಗಳಲ್ಲಿಯೂ ಬೆಳಗ್ಗೆ 6ರಿಂದ 10ಗಂಟೆಯವರೆಗೆಮಾಸ್ಕ್ ಇಲ್ಲದೇ ವ್ಯಾಪಾರ ನಡೆಸುವುದು. ವೈಯಕ್ತಿಕ ಅಂತರವಿಲ್ಲದೇ ಖರೀದಿಯಲ್ಲಿನಿರತರಾಗಿರುವುದು, ಓಡಾಟ ನಡೆಸುತ್ತಿರುವುದು ಸಾಮಾನ್ಯ ದೃಶ್ಯಗಳಾಗಿವೆ.

ಆಸ್ಪತ್ರೆಗಳ ಮುಂದೆಯೂ ಸಾಲು: ನಗರದಕೆ.ಆರ್‌.ವೃತ್ತದ ಸರ್ಕಾರಿ ಆಸ್ಪತ್ರೆ ಹಾಗೂಸಾರ್ವಜನಿಕ ತಾಯಿ ಮಗು ಆಸ್ಪತ್ರೆಗಳಲ್ಲಿ ಕೋವಿಡ್‌ನ‌ ಆರ್‌ಟಿಪಿಸಿಆರ್‌ಪರೀಕ್ಷೆಗಾಗಿ ಜನರು ಸಾಲುಗಟ್ಟಿ ನಿಂತಿದ್ದರು. ಇನ್ನು ಹಲವಾರು ಕ್ಲಿನಿಕ್‌ಗಳಮುಂದೆಯೂ ಜನರು ತಮ್ಮ ಸರದಿಗಾಗಿ ಕಾಯುತ್ತಾ ಕುಳಿತಿರುವುದು ಸಾಮಾನ್ಯವಾಗಿದೆ.

ಲಸಿಕೆಗಾಗಿ 18ರ ಮೇಲಿನ ಮುಂಚೂಣಿ ಕೋವಿಡ್‌ ವಾರಿಯರ್‌Õಗಳಿಗೆ ಹಾಗೂ 45 ತುಂಬಿದ ಎಲ್ಲರಿಗೂ ಲಸಿಕೆ ಹಾಕುತ್ತಿರುವುದರಿಂದ ಲಸಿಕಾಕೇಂದ್ರಗಳ ಮುಂದೆಯೂ ಸಾಲು ಇತ್ತು. ಆದರೆ ಪೊಲೀಸ್‌ನಿಯಂತ್ರಣವಿದ್ದುದರಿಂದ ಜನಸಂದಣಿಯಾಗದಂತೆ ಲಸಿಕೆ ಪಡೆಯುವವರು ಸರದಿಸಾಲಿನಲ್ಲಿ ಅಂತರಕಾಪಾಡಿಕೊಂಡು ಲಸಿಕೆ ಹಾಕಿಸಿಕೊಳ್ಳುತ್ತಿದ್ದರು.ಬೆಳಗ್ಗೆ 10 ಗಂಟೆಯ ನಂತರ ಅನಗತ್ಯವಾಗಿ ಓಡಾಡುವ ವಾಹನಗಳಿಗೆ ಹಾಗೂಕೋವಿಡ್‌ ನಿಯಮ ಉಲ್ಲಂಘಿಸುವವರಿಗೆ ಪೊಲೀಸರು ದಂಡ ಹಾಕುತ್ತಿದ್ದಾರೆ. ವಾಹನಗಳನ್ನು ಜಪ್ತಿ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.