ಕೃಷಿ ಚಟುವಟಿಕೆಗಳಿಗೆ ಕೊರೊನಾ ಕಾರ್ಮೋಡ


Team Udayavani, May 24, 2021, 7:18 PM IST

covid effect

ಮಂಡ್ಯ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೂ ಕೊರೊನಾ ಸೋಂಕುಹರಡಿದ ಪರಿಣಾಮ ಹಾಗೂ ಪೂರ್ವ ಮುಂಗಾರು ವಿಳಂಬವಾದಪರಿಣಾಮಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ.ಕಳೆದ ಬಾರಿ ಸಾಕಷ್ಟು ಬೆಳೆಗಳನ್ನು ರೈತರು ಬೆಳೆದಿದ್ದರು. ಆದರೆಕೊರೊನಾ ಲಾಕ್‌ಡೌನ್‌ನಿಂದ ರೈತರು ನಷ್ಟ ಅನುಭವಿಸಿದ್ದರು.

ಈ ಬಾರಿ ಅದರ ಪರಿಣಾಮ ಹೆಚ್ಚಾಗಿದೆ. ಜಿಲ್ಲೆಯ ಬಹುತೇಕಗ್ರಾಮಗಳು ಸೀಲ್‌ಡೌನ್‌ ಆಗುತ್ತಿರುವುದರಿಂದ ಕೃಷಿಚಟುವಟಿಕೆಗಳಿಗೆ ಹಿನ್ನಡೆಯಾಗಲುಕಾರಣವಾಗಿದೆ.ಗ್ರಾಮಗಳು ಕಂಟೋನ್‌ಮೆಂಟ್‌ ಝೊàನ್‌: ಮೊದಲಅಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಸೋಂಕು ಕಂಡುಬಂದಿರಲಿಲ್ಲ.

ಆದರೆ ಎರಡನೇ ಅಲೆಯಲ್ಲಿ ಸೋಂಕು ವೇಗವಾಗಿಹರಡುತ್ತಿದ್ದು, ಗ್ರಾಮೀಣ ಪ್ರದೇಶದ ಜನರನ್ನು ಹೊರಗೆ ಬರದಂತೆಮಾಡಿದೆ. ಜಿಲ್ಲೆಯ 7 ತಾಲೂಕುಗಳಲ್ಲಿ ಕನಿಷ್ಠ 20 ರಿಂದ 30ಗ್ರಾಮಗಳು ಸೀಲ್‌ಡೌನ್‌ ಆಗಿದೆ. ಮನೆಯಿಂದ ಯಾರೂಹೊರಬರದಂತೆ ಸೂಚಿಸಲಾಗಿದೆ.

ಪೂರ್ವ ಮುಂಗಾರು ವಿಳಂಬ: ಈ ಬಾರಿಯ ಪೂರ್ವ ಮುಂಗಾರುವಿಳಂಬವಾಗಿದೆ. ಏಪ್ರಿಲ್‌ನಲ್ಲಿ ಶುರುವಾಗುವ ಪೂರ್ವ ಮುಂಗಾರುಮೇನಲ್ಲೂ ಮುಂದುವರಿಯುತ್ತದೆ.ಈಸಂದರ್ಭ‌ ದಲ್ಲಿ ಹುರುಳಿ, ಎಳ್ಳು,ಉದ್ದು, ಹೆಸರು, ಅಲಸಂದೆ, ತೊಗರಿ ಸೇರಿದಂತೆ ದ್ವಿದಳ ಧಾನ್ಯಗಳ ಬಿñನೆ ¤‌ನಡೆಯುತ್ತಿತ್ತು. ಆದರೆ ಈ ಬಾರಿ ಪೂರ್ವ ಮುಂಗಾರುವಿಳಂಬವಾಗಿರುವುದರಿಂದ ಬಿತ್ತನೆ ಪ್ರಮಾಣಕಡಿಮೆಯಾಗಿದೆ.

ಶೇ.4.3ರಷ್ಟು ಬಿತ್ತನೆ: ಪೂರ್ವ ಮುಂಗಾರು ಮಳೆಯಾಗದೆ ‌ ಬಿತ್ತನೆಗೆಹಿನ್ನಡೆಯಾಗಿದೆ. ಇದುವರೆಗೂ ಕೇವಲ ಶೇ.4.3ರಷ್ಟು ಮಾತ್ರಬಿತ್ತನೆಯಾಗಿದೆ. ಒಟ್ಟು 8,355 ಹೆಕ್ಟೇರ್‌ ಪ್ರದೇಶದಲ್ಲಿ ಬಿತನೆ ¤ ಯಾಗಿದೆ.ಕಳೆದ ನಾಲ್ಕೈದು ದಿನಗಳಿಂದ ಪೂರ್ವ ಮುಂಗಾರು ಮಳೆಯಾಗುತ್ತಿದು,ªಕೊಂಚ ಬಿತ್ತನೆಕಾರ್ಯ ಚುರುಕುಗೊಳ್ಳುತ್ತಿದೆ.ತಾಲೂಕುವಾರು ಬೆಳೆ ಬಿತ್ತನೆ ವಿವರ: ಜಿಲ್ಲೆಯಲ್ಲಿ ಬಿತ್ತನೆಯಾಗಿರುವಪ್ರದೇಶಗಳ ಪೈಕಿ ತಾಲೂಕುವಾರು ವಿÊರತೆ ಕೆ.ಆರ್‌.ಪೇಟೆ ಮೊದಲಸ್ಥಾನದಲ್ಲಿದ್ದರೆ, ಮಳೆಯಾಶ್ರಿತ ತಾಲೂಕು ನಾಗಮಂಗಲ 2ನೇ ಸ್ಥಾನದಲ್ಲಿದೆ.ಕೆ.ಆರ್‌.ಪೇಟೆಯಲ್ಲಿ 6100 ಹೆಕ್ಟೇರ್‌ ಪ್ರದೇಶ, ನಾಗಮಂಗಲ 1540ಹೆಕ್ಟೇರ್‌, ಉಳಿದಂತೆ ಮಂಡ್ಯ ತಾಲೂಕಿನಲ್ಲಿ 162 ಹೆಕ್ಟೇರ್‌, ಮದ್ದೂರು 91ಹೆಕ್ಟೇರ್‌, ಮಳವಳ್ಳಿ 210 ಹೆಕ್ಟೇರ್‌, ಶ್ರೀರಂಗಪಟ್ಟಣ 192 ಹೆಕ್ಟೇರ್‌,ಪಾಂಡವಪುರ60 ಹೆಕ್ಟೇರ್‌ ಪ್ರದೇಶದಲ್ಲಿ ದ್ವಿದಳ ಧಾನ್ಯಗಳ ಬಿತ್ತನೆಯಾಗಿದೆ

ಎಚ್‌.ಶಿವರಾಜು

ಟಾಪ್ ನ್ಯೂಸ್

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.