ಬೀನ್ಸ್‌ಗೆ ಬೇಡಿಕೆ ಕುಸಿತ: ಬೆಳೆಗಾರರಲ್ಲಿ ಆತಂಕ


Team Udayavani, May 24, 2021, 7:23 PM IST

covid effect

ಸಕಲೇಶಪುರ: ಲಾಕ್‌ಡೌನ್‌ ಪರಿಣಾಮ ತಾಲೂಕಿನಲ್ಲಿಬೆಳೆಯುವ ಬೀನ್ಸ್‌ಗೆ ಬೇಡಿಕೆಯಿಲ್ಲದಂತಾಗಿದ್ದು, ಖರ್ಚುಮಾಡಿ ಲಾಭದ ಕನಸು ಕಂಡಿದ್ದ ಕೃಷಿಕರು ಇದೀಗ ನಷ್ಟಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.ತಾಲೂಕಿನ ಹೊಂಗಡಹಳ್ಳ, ಅತ್ತಿಹಳ್ಳಿ, ಬಿಳುತಾಳ್‌ ಇನ್ನುಹಲವೆಡೆ ಉಪಬೆಳೆಯಾಗಿ ಬೆಳೆಯುತ್ತಿದ್ದ ಬೀನ್ಸ್‌ನ್ನು  ಇತ್ತೀಚಿನದಿನಗಳಲ್ಲಿ ಪ್ರಮುಖ ಬೆಳೆಯಾಗಿ ಬೆಳೆಯಲಾಗುತ್ತಿದೆ.

ಈ ಹಿಂದೆ ಮ®ಯ ೆ ಅಗತ್ಯವನ್ನು ಪೂರೈಸಿಕೊಳ್ಳಲು ಬೆಳೆಯಲಾಗುತ್ತಿದ್ದ ಬೀನ್ಸ್ ನ್ನು ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಆರಂಭಿಸಿದ್ದರಿಂದ ಬೆಳೆಯಮಾರುಕಟ್ಟೆ ರಾಜ್ಯದ ಹಲವೆಡೆಗೆ ವಿಸ್ತರಿಸಿದೆ.ಬೆಲೆಕುಸಿತ:ಬೆಂಗಳೂರು, ಮಂಗಳೂರು, ಚಿಕ್ಕಮಗಳೂರು,ಹಾಸನ,ರಾಮನಗರ ಇನ್ನು ಹಲವೆಡೆಗೆ ತಾಲೂಕಿನಿಂದ ಬೀನ್ಸ್‌ ಮಾರುಕಟ್ಟೆಗೆಹೋಗುತ್ತಿದ್ದು, ಉತ್ತಮ ಧಾರಣೆ ದೊರಕುತ್ತಿತ್ತು.

ಇದೀಗ ಲಾಕ್‌ಡೌನ್‌ ಪರಿಣಾಮ ಬೀನ್ಸ್‌ಗೆ ಬೇಡಿಕೆಯಿಲ್ಲದಂತಾಗಿ ಬೆಲೆಸಂಪೂರ್ಣವಾಗಿ ಕುಸಿತ ಕಂಡಿದೆ.ಸಾಮಾನ್ಯವಾಗಿ ಫೆಬ್ರವರಿಯಿಂದ ಜೂನ್‌ ವರೆಗೆ ಬೀನ್ಸ್‌ ಬೆಳೆಬೆಳೆಯಲಾಗುತ್ತಿದ್ದು, ಸುಮಾರು 200ಕ್ಕೂ ಹೆಚ್ಚು ಕುಟುಂಬಗಳುತಾಲೂಕಿನಲ್ಲಿಈ ಕೃಷಿಯಲ್ಲಿ ತೊಡಗಿಸಿಕೊಂಡಿದೆ.

ಈಹಿಂದೆಕೆಲವರುಮಾತ್ರ ಸಾಂಪ್ರಾದಾಯಿಕ ಶೈಲಿಯಲ್ಲಿ ಬೀನ್ಸ್‌ ಬೆಳೆಯುತ್ತಿದ್ದರು.ಆದರೆ, ಇತ್ತೀಚೆಗೆ ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿಗ್ರಾಮಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದ ಹಲವು ಯುವಕರು ಹನಿನೀರಾವರಿಪದ್ಧತಿಯನ್ನು ಅಳವಡಿಸಿಕೊಂಡು ವ್ಯಾಪಕಖರ್ಚುಮಾಡಿಬೀನ್ಸ್‌ ಬೆಳೆಯಲು ಮುಂದಾಗಿದ್ದು, ಇದರಿಂದ ಉತ್ಪಾದನೆ ಹೆಚ್ಚಾಗಿಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಲುಪಿಸಲು ಆಗುತ್ತಿಲ್ಲ.

ಕುಯ್ಲು ಮಾಡಿಲ್ಲ: ಮಾರುಕಟ್ಟೆಗೆ ಜನ ಸಹ ಹೆಚ್ಚಾಗಿ ಬರುತ್ತಿಲ್ಲದಕಾರಣ ಮಧ್ಯವರ್ತಿಗಳು ಸಹ ಬೀನ್ಸ್‌ ಕೊಳ್ಳಲು ಮುಂದಾಗುತ್ತಿಲ್ಲ.ಕಳೆದ ವರ್ಷ ಕೆ.ಜಿ.ಗೆ 20ರಿಂದ 25 ರೂ.ಗಳಿದ್ದ ಬೀನ್ಸ್‌ ಇದೀಗಕೆ.ಜಿ.ಗೆ5 ರಿಂದ8 ರೂ.ಗಳಿಗೆಕುಸಿದಿದ್ದು, ಇದರಿಂದ ರೈತರಿಗೆ ಅಪಾರನಷ್ಟವುಂಟಾಗುತ್ತಿದ್ದು, ಹಲವು ರೈತರು ಬೇಸತ್ತು ಬೀನ್ಸ್‌ ಕುಯ್ಲುಮಾಡದೆ ಹಾಗೆಯೇ ಬಿಟ್ಟಿದ್ದಾರೆ.

ಸುಧೀರ್‌ಎಸ್‌.ಎಲ್‌

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.