ಆರೈಕೆ ಜತೆಗೆ ಆರೋಗ್ಯದ ಕಾಳಜಿ ಇರಲಿ


Team Udayavani, May 24, 2021, 8:17 PM IST

covid news

ತುಮಕೂರು: ಗ್ರಾಮೀಣ ಪ್ರದೇಶಗಳಲ್ಲಿ ಆಶಾಕಾರ್ಯಕರ್ತೆಯರ ಸೇವೆ ಅನನ್ಯವಾಗಿದ್ದು,ಸೋಂಕಿತರ ಆರೈಕೆ ಜತೆಗೆ ತಮ್ಮ ಆರೋಗ್ಯದ ಕಡೆಗಮನಹರಿಸ ಬೇಕು ಎಂದು ಶಾಸಕ ಡಿ.ಸಿ.ಗೌರಿಶಂಕರ್‌ ಸಲಹೆ ನೀಡಿದರು.

ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಉಚಿತ ಆಹಾರ ಕಿಟ್‌ ವಿತರಿಸಿ ಮಾತನಾಡಿದಅವರು, ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚು ಸೋಂಕುವ್ಯಾಪಿಸುತ್ತಿದೆ. ಸೋಂಕಿತರಿಗೆಮೊದಲು ಸೇವೆಮಾಡುವುದು. ಅವರಿಗೆ ಧೈರ್ಯ ತುಂಬಿ ಮಾಹಿತಿ ನೀಡುತ್ತಿದ್ದಾರೆ.

ಹಳ್ಳಿಯ ಪ್ರತಿ ಮನೆಗೂ ಭೇಟಿ ನೀಡುವುದರಜತೆಗೆ ಕೊರೊನಾ ವೈರಸ್‌ ಪೀಡಿತರಾಗಿರುವಕುಟುಂಬಸ್ಥರ ನಿಗಾ ವಹಿಸುವ ಜವಾಬ್ದಾರಿ ಅವರಮೇಲಿದೆ. ನಿಮ್ಮ ಜವಾಬ್ದಾರಿ ನಿರ್ವಹಿಸುವ ಜತೆಗೆಆರೋಗ್ಯದಕಡೆ ಗಮನ ಹರಿಸಬೇಕು ಎಂದರು.ಈಗ ಅಗತ್ಯವಿರುವ ಆಹಾರಕಿಟ್‌ ವಿತರಣೆ ಮಾಡಲಾಗಿದೆ.

ಮುಂದಿನ ದಿನಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ಫೇಸ್‌ಶೀಲ್ಡ…, ಮಾಸ್ಕ್  ಸೇರಿದಂತೆ ಅಗತ್ಯಪರಿಕರಗಳನ್ನು ಸ್ವಂತ ಖರ್ಚಿನಲ್ಲಿ ಖರೀದಿಸಿ ಆಯಾಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕವಿತರಿಸಲುಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಮೇಲ್ವಿಚಾರಕರ ನೇಮಕ: ಒಬ್ಬರು ವೈದ್ಯರು, ಇಬ್ಬರುನರ್ಸ್‌, ಇಬ್ಬರು ಸ್ವೀಪರ್ಸ್‌, ಒಬ್ಬರು ಮೇಲ್ವಿಚಾರಕರನ್ನು ನೇಮಿಸಿ ಎಲ್ಲರಿಗೂ ಸ್ವಂತ ಖರ್ಚಿನಲ್ಲಿ ವೇತನಪಾವತಿಸಿ ಕೋವಿಡ್‌ ಕೇರ್‌ ಸೆಂಟರ್‌ಗೆ ನೇಮಿಸಿಕೊಳ್ಳಲಾಗಿದೆ. ಕೋವಿಡ್‌ ಕೇರ್‌ ಸೆಂಟರ್‌ನಲ್ಲಿರುವರೋಗಿಗಳಿಗೆ ನೀಡುವ ಊಟ,ತಿಂಡಿಯನ್ನು ಅಲ್ಲಿನೇಮಿಸಿರುವ ಮೇಲ್ವಚಾರಕರು ತಾವೇ ಸ್ವತಃ ಸೇವಿಸಿಗುಣಮಟ್ಟದ ಖಾತ್ರಿಪಡಿಸಿದ ಬಳಿಕ ರೋಗಿಗಳಿಗೆನೀಡಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಕೋವಿಡ್‌ ಕೇರ್‌ ಸೆಂಟರ್‌ಗೆ ಆಕ್ಸಿಜನ್‌ ಸಿಲಿಂಡರ್‌ಗಳನ್ನು ದಾಸ್ತಾನು ಮಾಡಲಾಗಿದ್ದು, ಶೀಘ್ರವೇ ರೋಗಿಗಳ ಸೇವೆಗೆ ಮುಕ್ತಗೊಳಿಸಲಾಗುವುದು. ರೋಗಿಗಳುಯಾವುದೇ ರೀತಿಅಂಜಿಕೆಗೊಳಗಾಗದೆದೈರ್ಯದಿಂದಿದ್ದರೆ ಅರ್ಧ ಕಾಯಿಲೆ ಗೆಲ್ಲಬಹುದು ಎಂದರು.

ಸರ್ಕಾರದ ನಿಯಮ ಪಾಲಿಸಿ: ಕೊರೊನಾ ಎರಡನೇಅಲೆ ವಿಶ್ವವ್ಯಾಪಿಯಾಗಿ ಮಾರಣಾಂತಿಕವಾಗಿ ಹಬ್ಬಿದೆ.ರೋಗ ನಿರ್ಮೂಲನೆಗೆ ಜನರ ಸಹಭಾಗಿತ್ವ ಅಗತ್ಯ.ಸರ್ಕಾರದ ನಿಯಮಾವಳಿ ಪಾಲಿಸಿ, ಪರಸ್ಪರ ಅಂತರಕಾಪಾಡಿಕೊಂಡು, ಸ್ವತ್ಛತೆ ಪಾಲಿಸಿ ರೋಗಮುಕ್ತಜೀವನ ನಡೆಸುವಂತೆ ಸಲಹೆ ನೀಡಿದರು.ತಾ.ಜೆಡಿಎಸ್‌ ಅಧ್ಯಕ್ಷ ರಾಮಚಂದ್ರಪ್ಪ, ಹೊನ್ನುಡಿಕೆಜಿಪಂಉಸ್ತುವಾರಿಪಾಲನೇತ್ರಯ್ಯ,ಜೆಡಿಎಸ್‌ಮುಖಂಡಸೀರಾಕ್‌ ರವೀಶ್‌, ತನ್ವೀರ್‌, ಮಂಜುನಾಥ್‌, ಗಂಗಣ್ಣ,ಜಯಂತ್‌ ಗೌಡ, ಟಿಎಚ್‌ಒ ಡಾ.ಮೋಹನ್‌ ಇದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.