ಛಾಯಾಗ್ರಾಹಕರ ದುಡಿಮೆಗೆ ಕೊರೊನಾ ಕರಿನೆರಳು


Team Udayavani, May 24, 2021, 9:15 PM IST

24-16

„ಆರ್‌.ಬಸವರೆಡ್ಡಿ ಕರೂರು

ಸಿರುಗುಪ್ಪ: ಮದುವೆ, ತೊಟ್ಟಿಲು ಶಾಸ್ತ್ರ, ಸೀಮಂತ ಇನ್ನಿತರೆ ಧಾರ್ಮಿಕ ಶುಭ ಸಮಾರಂಭಗಳ ಛಾಯಚಿತ್ರ ಮತ್ತು ವೀಡಿಯೋ ಚಿತ್ರೀಕರಣ ಮಾಡಿ ತಮ್ಮ ಬದುಕನ್ನು ಕಟ್ಟಿಕೊಳ್ಳುತ್ತಿದ್ದ ತಾಲೂಕಿನ ಛಾಯಗ್ರಾಹಕರ ಮತ್ತು ವೀಡಿಯೋ ಗ್ರಾಫರ್‌ಗಳ ಕುಟುಂಬ ಕೋವಿಡ್‌ 2ನೇ ಅಲೆಯ ಲಾಕ್‌ಡೌನ್‌ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಛಾಯಗ್ರಾಹಕರ ಮತ್ತು ವೀಡಿಯೋ ಗ್ರಾಫರ್‌ಗಳ ಬದುಕನ್ನೇ ಅತಂತ್ರ ಮಾಡಿದೆ. ಮದುವೆ ಸೇರಿದಂತೆ ಯಾವುದೇ ಶುಭ, ಸಮಾರಂಭಗಳಿಲ್ಲದೆ, ಕೆಲಸವಿಲ್ಲದೆ, ಸ್ಟುಡಿಯೋ ಬಾಡಿಗೆ ಕಟ್ಟಲಾಗದೆ, ಸಾಲ ಮಾಡಿ ಖರೀದಿಸಿದ ಕ್ಯಾಮರಾ ಸಾಲ ತೀರಿಸಲಾಗದೆ ಜೀವನ ನಡೆಸಲು ಸಾಧ್ಯವಾಗದೆ, ಕಷ್ಟದ ಸ್ಥಿತಿಯಲ್ಲಿದ್ದಾರೆ.

ಲಾಕ್‌ಡೌನ್‌ ಸಂಕಷ್ಟದಲ್ಲಿ ಸರ್ಕಾರ ಮತ್ತು ವೀಡಿಯೋ ಗ್ರಾಫರ್‌ಗಳಿಗೆ ಪ್ಯಾಕೇಜ್‌ ನೀಡದೆ ಕಡೆಗಣಿಸಿದೆ. ಮದುವೆ ಹಾಗೂ ಶುಭ, ಸಮಾರಂಭಗಳಲ್ಲಿ ಛಾಯಗ್ರಹಣ ಹಾಗೂ ವೀಡಿಯೋ ಚಿತ್ರೀಕರಣವನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದ,  ವೀಡಿಯೋ ಗ್ರಾಫರ್‌ಗಳು ಸಾಲಮಾಡಿಕೊಂಡು ಅತ್ಯಾಧುನಿಕ ಕ್ಯಾಮರಾಗಳನ್ನು ಲಕ್ಷಾಂತರ ರೂ. ಗಳಲ್ಲಿ ಖರೀದಿಸಿ, ಸ್ಟುಡಿಯೋಗಳನ್ನು ಪ್ರಾರಂಭಿಸಿ ಅದರಿಂದ ಬರುವ ಲಾಭದಲ್ಲಿ ಜೀವನ ನಡೆಸುತ್ತಿದ್ದರು. ಅಲ್ಲದೆ ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ಶಾಲಾ, ಕಾಲೇಜುಗಳು ಸಹ ಮುಚ್ಚಿರುವುದರಿಂದ ಪಾಸ್‌ಪೋರ್ಟ್‌ ಸೈಜ್‌ ಫೋಟೋಗಳನ್ನು ಸಹ ತೆಗೆಸಿಕೊಳ್ಳುವವರಿಲ್ಲದೆ ಆದಾಯಕ್ಕೆ ಹೊಡೆತ ಬಿದ್ದಿದೆ. ವೀಡಿಯೋ ಗ್ರಾಫರ್‌ ಮತ್ತು ಛಾಯಗ್ರಾಹಕರ ವರ್ಷದಲ್ಲಿ ಕೇವಲ ಮೂರು ತಿಂಗಳು ಮಾತ್ರ ಕೆಲಸವಿರುತ್ತದೆ. ಈ ಸಂದರ್ಭದಲ್ಲಿಯೇ ಕೊರೊನಾ ಲಾಕ್‌ಡೌನ್‌ನಿಂದಾಗಿ ಕೆಲಸವಿಲ್ಲದೆ, ಆದಾಯವಿಲ್ಲದೆ ಸಂಕಷ್ಟ ಎದುರಿಸುವಂತಾಗಿದೆ.

ಮುಖ್ಯವಾಗಿ ಮಾರ್ಚ್‌ ತಿಂಗಳಿಂದ ಜೂನ್‌ ವರೆಗೆ ಮದುವೆ ಕಾರ್ಯಕ್ರಮಗಳಿದ್ದು, ವರ್ಷದ ಸಂಪಾದನೆಯನ್ನೆಲ್ಲಾ ಈ ಸಂದರ್ಭದಲ್ಲೇ ದುಡಿದುಕೊಳ್ಳಬೇಕು. ಮುಖ್ಯ ಆದಾಯ ಬರುವ ತಿಂಗಳುಗಳಲ್ಲೇ ಮನೆಯಲ್ಲಿಯೇ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ವೃತ್ತಿಯನ್ನು ನಂಬಿಕೊಂಡು ತಮ್ಮ ಕುಟುಂಬದ ನಿರ್ವಹಣೆ ಜತೆಗೆ ಮಕ್ಕಳ ವಿದ್ಯಾಭ್ಯಾಸ, ಜೀವನ ನಡೆಸುತ್ತಿದ್ದ ವೀಡಿಯೋ ಗ್ರಾಫರ್‌ ಮತ್ತು ಛಾಯಾಗ್ರಾಹಕರ ಕುಟುಂಬಗಳು ಇಂದು ತೀವ್ರ ಸಂಕಷ್ಟ ಎದುರಿಸುತ್ತಿವೆ. ಸರ್ಕಾರವು ಇತರೆ ಕಾರ್ಮಿಕರಿಗೆ ತೋರಿಸುತ್ತಿರುವ ಕಾಳಜಿಯನ್ನು ವೀಡಿಯೋ ಮತ್ತು ´ೋಟೋ ಗ್ರಾಫರ್‌ಗಳ ಮೇಲೂ ತೋರಿಸಬೇಕಾಗಿದೆ.

ಆಧುನಿಕತೆಯ ಭರಾಟೆಯಲ್ಲಿ ಮೊಬೈಲ್‌ಗ‌ಳ ಬಳಕೆ ಹೆಚ್ಚಾಗಿದ್ದು, ಮೊಬೈಲ್‌ನಿಂದಲೇ ´ೋಟೋ ಮತ್ತು ವೀಡಿಯೋ ತೆಗೆಯುವವರು ಹೆಚ್ಚಾಗಿದ್ದಾರೆ, ಅಲ್ಲದೆ ಬಹುತೇಕ ಮನೆಗಳಲ್ಲಿ ಕ್ಯಾಮರಾ ಇರುವ ಕಾರಣ ವೀಡಿಯೋ ಮತ್ತು ´ೋಟೋ ಗ್ರಾಫರ್‌ ಗಳಿಗೆ ಕೆಲಸವೇ ದೊರೆಯುತ್ತಿಲ್ಲವೆಂದು ವೀಡಿಯೋ ಮತ್ತು ´ೋಟೋ ಛಾಯಗ್ರಾಹಕ ಹೊನ್ನೂರ ನಾಯಕ ತಮ್ಮ ಗೋಳನ್ನು ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.