ಅರೆಬರೆ ಕಾಮಗಾರಿ : ಪೊಲ್ಲುಂಡಿ ಸೇತುವೆಯ ಎರಡೂ ಬದಿ ಕೆಸರು ಗುಂಡಿ!


Team Udayavani, May 24, 2021, 10:15 PM IST

ಅರೆಬರೆ ಕಾಮಗಾರಿ : ಪೊಲ್ಲುಂಡಿ ಸೇತುವೆಯ ಎರಡೂ ಬದಿ ಕೆಸರು ಗುಂಡಿ!

ಕಾರ್ಕಳ: ರೆಂಜಾಳ ಗ್ರಾಮದ ಪೊಲ್ಲುಂಡಿ ಎಂಬಲ್ಲಿ 1 ಕೋ.ರೂ. ವೆಚ್ಚದಲ್ಲಿ ಹೊಸದಾಗಿ ಸೇತುವೆ ನಿರ್ಮಿಸಲಾಗಿದೆ. ಆದರೆ ಸೇತುವೆಯ ಎರಡೂ ಬದಿಯಲ್ಲಿ ಸಂಪ ರ್ಕ ರಸ್ತೆಯ ಅರೆಬರೆ ಕಾಮಗಾರಿಯಿಂದಾಗಿ ಸಾರ್ವ ಜನಿಕರಿಗೆ ಓಡಾಡಲು ಆಗದ ಸ್ಥಿತಿ ನಿರ್ಮಾಣವಾಗಿದೆ.

ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ 5 ಕೋ.ರೂ. ವೆಚ್ಚದಲ್ಲಿ ರೆಂಜಾಳ ರಸ್ತೆಯಲ್ಲಿ ಕಾಮಗಾರಿ ನಡೆದಿದೆ. ಇದೇ ರಸ್ತೆಯಲ್ಲಿ ಪ್ರತ್ಯೇಕ 1 ಕೋ.ರೂ. ಅನುದಾನದಲ್ಲಿ ಪೊಲ್ಲುಂಡಿ ಸೇತುವೆ ನಿರ್ಮಾಣವಾಗಿದೆ. ಸೇತುವೆ ನಿರ್ಮಾಣವಾಗಿದ್ದರೂ ಸೇತುವೆಗೆ ಹೊಂದಿಕೊಂಡ ಎರಡೂ ಕಡೆಯಲ್ಲಿ ಸಂಪರ್ಕ ರಸ್ತೆಗಳನ್ನು ಪೂರ್ಣಗೊಳಿಸಿಲ್ಲ. ಮಣ್ಣು ತುಂಬಿ ಹಾಗೇ ಅರ್ಧಕ್ಕೆ ಬಿಟ್ಟಿದ್ದರಿಂದ ಕೆಸರು ತುಂಬಿ ಹೊಂಡಗಳಾಗಿ ಸಂಚಾರಕ್ಕೆ ಸಮಸ್ಯೆಯಾಗಿದೆ.

ಸೇತುವೆ ಪಕ್ಕದ ರಸ್ತೆ ಅವ್ಯವಸ್ಥೆ ಕುರಿತು ಸ್ಥಳೀಯರು ಎಂಜಿನಿಯರ್‌, ಗುತ್ತಿಗೆದಾರರ ಗಮನಕ್ಕೆ ಈ ಹಿಂದೆ ಹಲವು ಬಾರಿ ತಂದಿದ್ದಾರೆ. ಬಳಿಕವೂ ಸುಧಾರಿಸಿಲ್ಲ. ಈಗ ಕರೆ ಮಾಡಿದರೆ ಕರೆ ಸ್ವೀಕರಿಸದೆ, ಪ್ರತಿಕ್ರಿಯೆ ನೀಡದೆ ಬೇಜವಾಬ್ದಾರಿ ತೋರುತ್ತಿದ್ದಾರೆ ಎಂದು ಸ್ಥಳಿಯ ಗ್ರಾ.ಪಂ. ಸದಸ್ಯ ರಮೇಶ್‌ ರೆಂಜಾಳ ತಿಳಿಸಿದ್ದು, ಮಳೆಗಾಲ ಪ್ರಾರಂಭವಾಗುತ್ತಿದೆ. ಅದಕ್ಕೂ ಮೊದಲು ಬಾಕಿ ಉಳಿದ ಕಾಮಗಾರಿ ಪೂರ್ಣಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಅವರು ಆಗ್ರಹಿಸಿದ್ದಾರೆ.

ದೂರು ಕೊಟ್ಟರೂ ಪ್ರತಿಕ್ರಿಯೆ ಇಲ್ಲ
ಮುಖ್ಯ ರಸ್ತೆಯಲ್ಲಿ ಇನ್ನೊಂದು ಕಡೆಯೂ 1 ಕೋ.ರೂ. ವೆಚ್ಚದಲ್ಲಿ ಡಾಮರು ಕಾಮಗಾರಿ ಆಗಿದೆ. ಕಾಮಗಾರಿ ಆದ ಬೆನ್ನಲ್ಲೇ ಡಾಮರು ಎದ್ದು ಹೋಗಿದೆ.

ರಸ್ತೆ ಬದಿ ಚರಂಡಿಯೂ ನಿರ್ಮಿಸದೆ, ಅವೈಜ್ಞಾನಿಕವಾಗಿ ಕಾಮಗಾರಿ ನಡೆದಿದೆ. ಈ ಬಗ್ಗೆ ಎಂಜಿನಿಯರ್‌, ಗುತ್ತಿಗೆ ದಾರರಿಗೆ ಸ್ಥಳೀಯರು ದೂರು ನೀಡಿದ್ದರು. ಎಲ್ಲವನ್ನೂ ಸರಿಪಡಿಸುವ ಭರವಸೆ ದೊರಕಿತ್ತು. ಬಳಿಕ ಅವರದ್ಯಾರದ್ದೂ ಪ್ರತಿಕ್ರಿಯೆ ಇಲ್ಲ ಎನ್ನುತ್ತಾರೆ ಸ್ಥಳೀಯ ನಾಗರಿಕರೊಬ್ಬರು. ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ಹಾಳಾಗಿ 1 ಕೋ.ರೂ. ವೆಚ್ಚದ ಕಾಮಗಾರಿ ವ್ಯರ್ಥವಾಗಲಿದೆ ಎಂದರು.

ಶೀಘ್ರ ಪೂರ್ಣ
ಕಾಮಗಾರಿ ಪೂರ್ಣಗೊಳಿಸಲು ಸ್ವಲ್ಪ ಬಾಕಿಯಿದೆ. ಈ ಕೂಡಲೇ ಪೂರ್ಣ ಗೊಳಿಸುವ ಕೆಲಸ ಮಾಡಲಾಗು ವುದು. ಈ ಬಗ್ಗೆ ಎಂಜಿನಿಯರ್‌ ಅವರ ಗಮನಕ್ಕೆ ತಂದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಮಸ್ಯೆ ನಿವಾರಿಸುತ್ತೇವೆ.

-ಆಲ್ವಿನ್‌, ಎಇಇ, ಪಿಎಂಜಿಎಸ್‌ವೈ, ಉಡುಪಿ ಜಿಲ್ಲೆ

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.