ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 260 ಅಂಕ ಏರಿಕೆ, 15,250ರ ಗಡಿ ದಾಟಿದ ನಿಫ್ಟಿ

ನಿಫ್ಟಿ ಕೂಡಾ 22.40 ಏರಿಕೆಯಾಗಿ 15,197.70ರ ಗಡಿ ದಾಟಿತ್ತು.

Team Udayavani, May 25, 2021, 11:27 AM IST

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 260 ಅಂಕ ಏರಿಕೆ, 15,250ರ ಗಡಿ ದಾಟಿದ ನಿಫ್ಟಿ

ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಮಂಗಳವಾರ(ಮೇ 25) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 260 ಅಂಕಗಳಷ್ಟು ಏರಿಕೆ ಕಂಡಿದ್ದು, ಇದರಿಂದ ಇನ್ಫೋಸಿಸ್, ಎಚ್ ಡಿಎಫ್ ಸಿ ಷೇರುಗಳು ಲಾಭಗಳಿಸುವಂತಾಗಿದೆ.

ಇದನ್ನೂ ಓದಿ:ಅನಾಥವಾಗಿ ಪತ್ತೆಯಾದ ನಾಗರಹಾವಿನ ಮೊಟ್ಟೆಗೆ ಕೃತಕ ಶಾಖ: ಹೊರಬಂದ ಮರಿಗಳು ಮತ್ತೆ ಕಾಡಿಗೆ

ಮುಂಬಯಿ ಷೇರುಪೇಟೆಯ ಬಿಎಸ್ ಇ ಸಂವೇದಿ ಸೂಚ್ಯಂಕ 265.07 ಅಂಕ ಏರಿಕೆಯಾಗಿದ್ದು, 50,916.97 ಅಂಕಗಳ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 86 ಅಂಕ ಏರಿಕೆಯಾಗಿದ್ದು, 15,283.70ರ ಗಡಿ ದಾಟಿದೆ.

ಸೆನ್ಸೆಕ್ಸ್ ಏರಿಕೆಯಿಂದ ಮಹೀಂದ್ರ ಆ್ಯಂಡ್ ಮಹೀಂದ್ರ, ಟೈಟಾನ್, ಬಜಾಜ್ ಫಿನ್ ಸರ್ವ್, ನೆಸ್ಲೆ ಇಂಡಿಯಾ, ಎನ್ ಟಿಪಿಸಿ, ಎಚ್ ಯುಎಲ್, ಒಎನ್ ಜಿಸಿ ಮತ್ತು ಇನ್ಫೋಸಿಸ್ ಷೇರುಗಳು ಲಾಭಗಳಿಸಿವೆ. ಮತ್ತೊಂದೆಡೆ ಎಚ್ ಡಿಎಫ್ ಸಿ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಎಸ್ ಬಿಐ ಮತ್ತು ಡಾ.ರೆಡ್ಡೀಸ್ ಷೇರುಗಳು ನಷ್ಟ ಅನುಭವಿಸಿದೆ.

ಸೋಮವಾರ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 111.42 ಅಂಕ ಏರಿಕೆಯಾಗಿದ್ದು, 50,651.90 ಅಂಕಗಳೊಂದಿಗೆ ವಹಿವಾಟು ಮುಕ್ತಾಯಗೊಳಿಸಿತ್ತು. ನಿಫ್ಟಿ ಕೂಡಾ 22.40 ಏರಿಕೆಯಾಗಿ 15,197.70ರ ಗಡಿ ದಾಟಿತ್ತು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.