‘ಒಪ್ಪೋ ರೆನೋ 5ಎ ಜಪಾನ್‌ ನಲ್ಲಿ ಬಿಡುಗಡೆ..! ಭಾರತದಲ್ಲಿ ಯಾವಾಗ..?


Team Udayavani, May 25, 2021, 3:11 PM IST

oppo-reno-5a-smartphone-know-the-specifications

ನವ ದೆಹಲಿ : ಒಪ್ಪೋ  ಹೊಸ ಸ್ಮಾರ್ಟ್‌ ಫೋನ್ ‘ಒಪ್ಪೋ ರೆನೋ 5 ಎ ನನ್ನು ಜಪಾನ್‌ ನಲ್ಲಿ ಬಿಡುಗಡೆ ಮಾಡಿದೆ. ಈ ಫೋನ್ ವಾಟರ್ ಪ್ರೂಫ್ ಆಗಿದ್ದು,  ಐಪಿ 68 ರೇಟಿಂಗ್ ಹೊಂದಿದ್ದು ಅತ್ಯಾಕರ್ಷಕವಾಗಿದೆ.

ಒಪ್ಪೋ ಈ ಸ್ಮಾರ್ಟ್‌ ಫೋನ್ ನನ್ನು ಸದ್ಯಕ್ಕೆ ಜಪಾನ್‌ ನಲ್ಲಿ ಬಿಡುಗಡೆ ಮಾಡಿದ್ದು, ಸದ್ಯಕ್ಕೇ ಭಾರತದಲ್ಲಿ ಬಿಡುಗಡೆ ಮಾಡಲಾಗುವುದಿಲ್ಲ ಎಂದು ಕಂಪನಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ :  ಪಡುಅಲೆವೂರಿಗೆ ಲಸಿಕೆ ಕೇಂದ್ರ ಶಿಫ್ಟ್ : ವೈದ್ಯಾಧಿಕಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೋವಿಡ್ ಸೋಂಕಿನ  ರೂಪಾಂತರಿ ಅಲೆಯ ಕಾರಣದಿಂದಾಗಿ ಮಾರುಕಟ್ಟೆಯ ಮೇಲೂ ಪರಿಣಾಮ ಬೀರಬಹುದೆಂಬ ದೃಷ್ಟಿಯಿಂದ ಮೂರರಿಂದ ಆರು ತಿಂಗಳುಗಳ ಬಳಿಕ ಭಾರತದಲ್ಲಿ ಈ ಸ್ಮಾರ್ಟ್ ಫೋನ್ ನನ್ನು ಬಿಡುಗಡೆ ಮಾಡಲಾಗುವುದು ಎಂದು ಕಂಪನಿಯ ಆಂತರಿಕ ಮೂಲಗಳು ತಿಳಿಸಿವೆ.

ಒಪ್ಪೋ ಜಪಾನ್ ನಲ್ಲಿ ಬಿಡಗಡೆ ಮಾಡಿರುವ ಈ ಸ್ಮಾರ್ಟ್ ಫೋನ್ ನಾಲ್ಕು ಹಿಂದಿನ ಕ್ಯಾಮೆರಾಗಳನ್ನು ಹೊಂದಿದ್ದು, 90Hz ರಿಫ್ರೆಶ್ ರೇಟ್ ಡಿಸ್ಪ್ಲೇ ಹೊಂದಿ ನೋಡಲು ಅತ್ಯಾಕರ್ಷಕವಾಗಿದೆ.

ಒಪ್ಪೋ ರೆನೋ 5 ಎ ಬೆಲೆ ಮತ್ತು ಲಭ್ಯತೆ :

ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 765 ಜಿ ಪ್ರೊಸೆಸರ್ನಲ್ಲಿ ಒಪ್ಪೊ ರೆನೋ 5 ಎ ನನ್ನು ಪರಿಚಯಿಸಲಾಗಿದ್ದು, 128 ಜಿಬಿ ಸ್ಟೋರೇಜ್ ಸೌಲಭ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್ ಫೋನ್ ನ ಬೆಲೆಯ ಬಗ್ಗೆ ಕಂಪನಿಯು ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ಹಾಗೂ ಭಾರತದಲ್ಲಿ ಬಿಡುಗಡೆಯಾದರೇ ಎಷ್ಟು ಬೆಲೆಗೆ ಮಾರಾಟ ಮಾಡಲಾಗುತ್ತದೆ ಎನ್ನುವ ಸುಳಿವನ್ನೂ ಕೂಡ ಬಿಟ್ಟುಕೊಡಲಿಲ್ಲ. ಒಪ್ಪೋ ರೆನೋ 5 ಎ ನ ಮಾರಾಟ ಮುಂದಿನ ತಿಂಗಳು ಅಂದರೇ,  ಜೂನ್‌ ನಲ್ಲಿ ಪ್ರಾರಂಭವಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಸ್ಮಾರ್ಟ್ ಫೋನ್ ನನ್ನು ಐಸ್ ಬ್ಲೂ ಮತ್ತು ಸಿಲ್ವರ್ ಬ್ಲ್ಯಾಕ್ ಬಣ್ಣ ಆಯ್ಕೆಗಳಲ್ಲಿ ಒಪ್ಪೋ ತನ್ನ ಗ್ರಾಹಕರಿಗೆ ನೀಡುಯತ್ತಿದೆ. ಒಪ್ಪೋ ರೆನೋ 5 ಎ ಕಳೆದ ವರ್ಷ ಬಿಡುಗಡೆಯಾದ ಒಪ್ಪೋ ರೆನೋ 3 ಎ ಯ ಯಶಸ್ವಿ ರೂಪಾಂತರವಾಗಿದ್ದು, ಇದರ ಬೆಲೆ ಜೆಪಿವೈ 39,800 ಅಂದರೆ ಸುಮಾರು 26,600 ರೂಪಾಯಿಗಳು ಎಂದು ಮಾರುಕಟ್ಟೆ ತಜ್ಞರು ಅಂದಾಜಿಸಿದ್ದಾರೆ.

ಒಪ್ಪೋ ರೆನೋ 5 ಎ ಯ  ವಿಶೇಷತೆಗಳೇನು..?

ಒಪ್ಪೋ ರೆನೋ 5 ಎ ಆಂಡ್ರಾಯ್ಡ್ 11 ಆಧಾರಿತ ColorOS 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು 6.5-ಇಂಚಿನ ಫುಲ್ ಎಚ್‌ಡಿ + ಡಿಸ್ಪ್ಲೇ ಹೊಂದಿದ್ದು, 1,080 × 2,400 ಪಿಕ್ಸೆಲ್‌ ಗಳ ಸ್ಕ್ರೀನ್ ರೆಸಲ್ಯೂಶನ್ ಮತ್ತು 20: 9 ಆಕಾರ ಅನುಪಾತವನ್ನು ಹೊಂದಿದೆ.

ಪವರ್ ಬ್ಯಾಕಪ್‌ ಗಾಗಿ ಫೋನ್ 4,000mAh ಬ್ಯಾಟರಿಯನ್ನು ಹೊಂದಿದೆ, ಇದು 18W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ನೊಂದಿಗೆ ಗ್ರಾಹಕರಿಗೆ ಲಭ್ಯವಾಗುತ್ತದೆ.

ಈ ಫೋನಿನ ಕ್ಯಾಮರಾ ಬಗ್ಗೆ ಹೇಳುವುದಾದರೆ,  ಒಪ್ಪೊ ರೆನೋ 5 ಎ (Oppo Reno 5A) ನಲ್ಲಿ ಛಾಯಾಗ್ರಹಣಕ್ಕಾಗಿ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ನೀಡಲಾಗಿದೆ.

ಇದನ್ನೂ ಓದಿ : 2ನೇ ಡೋಸ್ ಗೆ ಮುಂದುವರಿದ ಅಲೆದಾಟ; ವಾರದ ನಂತರವೂ ಎಲ್ಲರಿಗೂ ಸಿಗುವುದು ಅನುಮಾನ

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.