ಪತ್ರಿಕೆ ಹಂಚಿಕೆದಾರರಿಗೆ ನೆರವು ನೀಡಲು ಮನವಿ
Team Udayavani, May 25, 2021, 7:49 PM IST
ಬೆಂಗಳೂರು: ದಿನಪತ್ರಿಕೆ ಮುಖ್ಯ ವಿತರಕರುಮತ್ತು ಹಂಚಿಕೆದಾರರಿಗೂ ಪರಿಹಾರ ಧನಸಹಾಯ ನೀಡುವಂತೆ ಬೆಂಗಳೂರು ನಗರದಿನಪತ್ರಿಕೆ ಮಖ್ಯ ವಿತರಕರ ಹಾಗೂಹಂಚಿಕೆದಾರರ ಬಳಗ ಉಪಮುಖ್ಯಮಂತ್ರಿಡಾ. ಸಿ.ಎನ್. ಅಶ್ವತ್ಥನಾರಾಯಣ ಅವರಿಗೆಮನವಿ ಮಾಡಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಬಳಗದಅಧ್ಯಕ್ಷ ಎಂ.ಪರಮೇಶ್ವರ ಅವರು ಕೊರೊನಾದಂತಹ ಸಂಕಷ್ಟದಲ್ಲೂ ದಿನ ಪತ್ರಿಕೆ ಹಂಚಿಕೆದಾರರು ಕಾರ್ಯ ನಿರ್ವಹಿಸುತ್ತಿದ್ದಾರೆ ಸರ್ಕಾರಇವರ ನೆರವಿಗೆ ಬರಬೇಕು ಎಂದಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ನಿಯಮಪಾಲನೆ ಮಾಡಿಕೊಂಡು ಓದುಗರಿಗೆ ಪತ್ರಿಕೆ ತಲುಪಿಸುವ ಕಾರ್ಯ ನಿರ್ವಹಿಸಲಾಗುತ್ತಿದೆ. ಇಲ್ಲಿಕಾರ್ಯ ನಿರ್ವಹಿಸುತ್ತಿರುವವರಲ್ಲಿ ವೃದ್ದರುಮತ್ತು ಯುವಕರು ಸಾವಿರಾರು ಸಂಖ್ಯೆಯಲ್ಲಿಇದ್ದಾರೆ. ಆ ಹಿನ್ನಲೆಯಲ್ಲಿ ಕಷ್ಟದಲ್ಲಿರುವ ಪತ್ರಿಕೆವಿತರಕರಿಗೆ ಮತ್ತು ಹಂಚಿಕೆದಾರರಿಗೆ ಸರ್ಕಾರಆರ್ಥಿಕ ನೆರವು ನೀಡಬೇಕು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ