ಕೋವಿಡ್‌ ನಿಯಂತ್ರಿಸುವಲ್ಲಿ  ವಿಫ‌ಲ: ಚಲುವ ರಾಯಸ್ವಾಮಿ


Team Udayavani, May 25, 2021, 10:29 PM IST

covid effect

ಮದ್ದೂರು: ರಾಜ್ಯದಲ್ಲಿ ಆಡಳಿತನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರಕೋವಿಡ್‌ ನಿಯಂತ್ರಿಸುವಲ್ಲಿ ಸಂಪೂರ್ಣವಿಫ‌ಲವಾಗಿದೆ ಎಂದು ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಆರೋಪಿಸಿದರು.

ತಾಲೂಕಿನ ಕೊಪ್ಪ ಗ್ರಾಮದಲ್ಲಿ ಹೋಂಐಸೋಲೇಷನ್‌ ಒಳಪಟ್ಟಿರುವ ವ್ಯಕ್ತಿಗಳಿಗೆಕೋವಿಡ್‌ ಮೆಡಿಷನ್‌ ಕಿಟ್‌ ವಿತರಿಸಿಮಾತನಾಡಿದ ಅವರು, ಕಾಟಾಚಾರದಆಲೋಚನೆ ಹಾಗೂ ನಿರ್ಣಯಗಳನ್ನುಕೈಗೊಳ್ಳುವ ಮೂಲಕ ಪ್ರತಿ ಹಳ್ಳಿಹಳ್ಳಿಯಲ್ಲೂ ಕೊರೊನಾ ಹರಡಲು ಕಾರಣವಾಗಿದೆಎಂದರು. ಜಿಲ್ಲೆ ಹಾಗೂ ತಾಲೂಕುಕೇಂದ್ರಗಳಲ್ಲಿ ಜನರು ಸೋಂಕಿಗೆ ಒಳಗಾ ಗಿಮೃತಪಡಲು ಸರ್ಕಾರವೇ ಹೊಣೆಯಾಗಿದ್ದು, ಕೇಂದ್ರ ಮತ್ತು ರಾಜ್ಯಸರ್ಕಾರ ಸಮರ್ಪಕವಾಗಿ ಲಸಿಕೆ ಖರೀದಿಸದೆ ವಿದೇಶಗಳಿಗೆ ರಫ್ತು ಮಾಡಿದ ಹಿನ್ನೆಲೆಯಲ್ಲಿ ದೇಶದ ಜನರಿಗೆ ಲಸಿಕೆ ಅಭಾವ ಸೃಷ್ಟಿಯಾಗಿದೆ ಎಂದರು.

ಕೇವಲ 1,200ಕೋಟಿ ರೂ. ಘೋಷಣೆ ಮಾಡುವಮೂಲಕಕಣ್ಣೊರೆಸುವತಂತ್ರಅನುಸರಿಸಿದ್ದು,ಸೋಂಕಿತರಿಗೆ ಸಮರ್ಪಕವಾದ ಬೆಡ್‌,ಆಕ್ಸಿಜನ್‌, ವ್ಯವಸ್ಥೆ ಕಲ್ಪಿಸದೆ ಕಾಟಾಚಾರದನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದುದೂರಿದರು.ಜಿಲ್ಲಾಡಳಿತ ಹೋಂ ಐಸೋಲೇಷನ್‌ರದ್ದುಗೊಳಿಸಿ ಕೋವಿಡ್‌ ಕೇಂದ್ರಗಳಲ್ಲಿ ಚಿಕಿತ್ಸೆಪಡೆಯಲು ಅನುಕೂಲ ಕಲ್ಪಿಸುವ ಜತೆಗೆರೋಗ ಲಕ್ಷಣ ಕಂಡು ಬಂದಿರುವವ್ಯಕ್ತಿಗಳನ್ನು ‌ ಕೂಡಲೇ ತಪಾಸಣೆ ನಡೆಸಿ ಪ್ರಾಥಮಿಕ ಹಂತದಲ್ಲಿ ಚಿಕಿತ್ಸೆ ನೀಡುವಮೂಲಕ ರೋಗ ಹರvದಂ‌ ತೆ ಅಗತ್ಯಮುನ್ನೆಚ್ಚರಿಕೆ ಕ್ರಮಗಳನ್ನುಅನುಸರಿಸಬೇಕೆಂದರು.

ಈವೇಳೆ ತಾಪಂಉಪಾಧ್ಯಕ್ಷ ಬಿ.ಎಂ.ರಘು, ಸದಸ್ಯತೋಯಿಜಾಕ್ಷ, ಗ್ರಾಪಂ ಉಪಾಧ್ಯಕ್ಷಸಂತೋಷ್‌, ಸದಸ್ಯರಾದ ಕುಮಾರಕೊಪ್ಪ,ರುದ್ರೇಶ್‌, ಅಪೆಕ್ಸ್‌ ಬ್ಯಾಂಕ್‌ ನಿರ್ದೇಶಕಜೋಗಿಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷದಿವಾಕರ್‌, ಮುಖಂಡರಾದ ರಮೇಶ್‌ಗೌಡ, ಫ‌ರಿÌàಜ್‌,ಕೃಷ್ಣೇಗೌಡ ಇದ್ದರು

ಟಾಪ್ ನ್ಯೂಸ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.