ಸಿದ್ಧಾರ್ಥ ಮೆಡಿಕಲ್‌ ಕಾಲೇಜಲ್ಲಿ ಸುಸಜ್ಜಿತ ಮಕ್ಕಳ ತೀವ್ರ ನಿಗಾ ಘಟಕ


Team Udayavani, May 25, 2021, 10:44 PM IST

covid hospital

ತುಮಕೂರು: 18 ವರ್ಷದೊಳಗಿನವರಿಗೆ ಲಸಿಕೆಇನ್ನೂ ಪ್ರಯೋಗ ಹಂತದಲ್ಲಿರುವುದರಿಂದ ಮತ್ತುಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗಿರುವ ಮಕ್ಕಳ ಮೇಲೆಪರಿಣಾಮ ಬೀರುವ ಸಾಧ್ಯತೆಗಳಿವೆ ಎಂಬ ತಜ್ಞರವರದಿಯನ್ನು ಗಂಭೀರವಾಗಿ ಪರಿಗಣಿಸಿ ನಗರದಶ್ರೀ ಸಿದ್ಧಾರ್ಥ ವೈದ್ಯಕೀಯಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಧುನಿಕ ಉನ್ನತ ಗುಣಮಟ್ಟದ ವೈದ್ಯಕೀಯಸೌಲಭ್ಯ ಮತ್ತು ವೆಂಟಿಲೇಟರ್‌ ಒಳಗೊಂಡ ಸುಸಜ್ಜಿತ ಮಕ್ಕಳ ತೀವ್ರ ನಿಗಾ ಘಟಕ ಆರಂಭಿಸಲಾಗಿದೆ ಎಂದು ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಕಾರ್ಯದರ್ಶಿಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ತೀವ್ರ ಜಾಗ್ರತೆ:ಈ ಸಂಬಂಧ ಸೋಮವಾರ ತಜ್ಞವೈದ್ಯರ ಜೊತೆ ನಿಗಾ ಘಟಕದಲ್ಲಿನ ವ್ಯವಸ್ಥೆ ಪರಿಶೀಲಿಸಿ ನಂತರ ವೈದ್ಯರ ಸಭೆ ನಡೆಸಿ ಮಾತನಾಡಿದಅವರು, ಮಕ್ಕಳಿಗೆಕೋವಿಡ್‌-19ರ3ನೇ ಸೋಂಕುತಗುಲಬಹುದಾದರೂ, ಅವರು ತೀವ್ರವಾದ ರೋಗಲಕ್ಷಣ ಹೊಂದುವ ಸಾಧ್ಯತೆ ಕಡಿಮೆ ಇರುತ್ತದೆ.

ಆದರೆ, ಹೃದಯ ತೊಂದರೆ, ಉಸಿರಾಟದ ಸಮಸ್ಯೆಇರುವ ಮಕ್ಕಳಲ್ಲಿ ಗಂಭೀರ ಸ್ವರೂಪದ ಸಮಸ್ಯೆಮತ್ತು ತೊಂದರೆಗಳಾಗಬಹುದು. ಆ ವರ್ಗದಮಕ್ಕಳ ಬಗ್ಗೆ ಜಾಗ್ರತೆ ವಹಿಸಿ ಎಂದು ಪೋಷಕರಲ್ಲಿವೈದ್ಯರು ಈಗಾಗಲೇ ಎಚ್ಚರಿಸಿರುವ ಹಿನ್ನೆಲೆ ತಮ್ಮಆಸ್ಪತ್ರೆಯಲ್ಲಿ ವಿಶೇಷ ವ್ಯವಸ್ಥೆ ಮಾಡಿಕೊಳ್ಳುತ್ತಿರುವುದಾಗಿ ಅವರು ಹೇಳಿದ್ದಾರೆ.ವಿಶೇಷ ಘಟಕದಲ್ಲಿ ಅಳವಡಿಸಲಾಗಿರುವಸೌಲಭ್ಯ ಮತ್ತು ಮುಂದಿನ ಸಿದ್ಧತೆ ಪರಿಶೀಲಿಸಿದಡಾ. ಪರಮೇಶ್ವರ್‌ ಅವರು, ಮಕ್ಕಳ ವಿಶೇಷಘಟಕದಲ್ಲಿ ಆರಂಭಿಕ ಹಂತದಲ್ಲಿ 30 ಆಕ್ಸಿಜನ್‌ ಬೆಡ್‌ಕಲ್ಪಿಸಲಾಗಿದೆ. ಇಲ್ಲಿ ಪಿಐಸಿಯು ಮತ್ತು ಐಸಿಯುತೀವ್ರ ನಿಗಾ ಘಟಕ ಮಾಡಿದ್ದು, ಕೊರೊನಾಸೋಂಕಿನ ಮಕ್ಕಳಿಗೆ ಕಾಯ್ದಿರಿಸಲಾಗಿದೆ. ಚಿಕಿತ್ಸೆಸಂದರ್ಭದಲ್ಲಿ ಆಕ್ಸಿಜನ್‌ ಕೊರತೆ ಸಹಜವಾಗಿಯೇಉಂಟಾಗುವ ಸಂಭವ ಹೆಚ್ಚಾಗಿರುತ್ತದೆ.

ಅದಕ್ಕಾಗಿಆಸ್ಪತ್ರೆಯಲ್ಲಿಯೇ 13ಕೆಎಲ್‌ ಆಕ್ಸಿಜನ್‌ ಟಂಕರ್‌ಸಹ ಅಳವಡಿಸಿ ಆಕ್ಸಿಜನ್‌ ಉತ್ಪಾದನೆಗೆ ಗಮನಹರಿಸಲಾಗಿದೆ ಎಂದು ತಿಳಿಸಿದ್ದಾರೆ.ಪಿಐಸಿಯು, ಎನ್‌ಐಸಿಯು ಘಟಕಗಳು:ಪಿಐಸಿಯು ವಿಭಾಗ ಸಾಮಾನ್ಯ ವೈದ್ಯಕೀಯಭಾಗಗಳಿಗಿಂತ ಭಿನ್ನ. ಅನಾರೋಗ್ಯದ ಮಕ್ಕಳಿಗೆಉನ್ನತ ಮಟ್ಟದ ವೈದ್ಯಕೀಯ ಆರೈಕೆ ಒದಗಿಸುತ್ತದೆ.ಇದರಲ್ಲಿ ತೀವ್ರವಾದ ಶುಶ್ರೂಷಾ ಆರೈಕೆ ಮತ್ತುಹೃದಯ ಬಡಿತ, ಉಸಿರಾಟ ಮತ್ತು ರಕ್ತದೊತ್ತಡದಂತಹ ಸಮಸ್ಯೆಗಳಿಗೆ ನಿರಂತರ ಮೇಲ್ವಿಚಾರಣೆನಡೆಸಲಾಗುತ್ತದೆ. ಎನ್‌ಐಸಿಯು ತೀವ್ರ ನಿಗಾಘಟಕದಲ್ಲಿ ತೀವ್ರವಾಗಿ ಅನಾರೋಗ್ಯ ಪೀಡಿತರಿಗೆಪೂರೈಸಲು ವಿನ್ಯಾಸಗೊಳಿಸಲಾಗಿದೆ.

ನಿರ್ಣಾಯಕಚಿಕಿತ್ಸೆ ಅಗತ್ಯವಿರುವ ನವಜಾತ ಶಿಶುಗಳ ಅಗತ್ಯತೆಪೂರೈಸಲು ವಿಶೇಷವಾಗಿ ಮತ್ತು ಎಚ್ಚರಿಕೆಯಿಂದನೋಡಿಕೊಳ್ಳಲಾಗುತ್ತದೆ ಎಂದು ವಿವರಿಸಿದ್ದಾರೆ.

ತಜ್ಞರ ಎಚ್ಚರಿಕೆ ಪರಿಗಣಿಸಲಾಗಿದೆ:ಸಾಮಾನ್ಯವಾಗಿ ಕೋವಿಡ್‌-19 ಸಾಂಕ್ರಾಮಿಕ ರೋಗವಯಸ್ಸಾದವರು ಅಥವಾ ಹೃದಯದ ತೊಂದರೆ,ಸಕ್ಕರೆ ಕಾಯಿಲೆ, ಶ್ವಾಸಕೋಶ ತೊಂದರೆ ಅಥವಾಕ್ಯಾನ್ಸರ್‌ ನಂತಹ ಆರೋಗ್ಯ ಸಮಸ್ಯೆ ಹೊಂದಿರುವಜನರನ್ನು ಹೆಚ್ಚು ಪೀಡಿಸುತ್ತಿತ್ತು. ಆದರೆ ಮುಂದಿನದಿನದಲ್ಲಿ ಇದು ರೂಪಾಂತರ ಹೊಂದಿ ಮಕ್ಕಳಿಗೂಹರಡುವ ಸಾಧ್ಯತೆ ದಟ್ಟವಾಗಿವೆ ಎಂಬ ತಜ್ಞ ವೈದ್ಯರಎಚ್ಚರಿಕೆಯನ್ನು ತೀವ್ರ ಗಂಭೀರವಾಗಿ ಪರಿಗಣಿಸಿ,ತಮ್ಮ ಆಸ್ಪತ್ರೆಯಲ್ಲಿ ಮಕ್ಕಳಿಗಾಗಿ ವಿಶೇಷ ಘಟಕತೆರೆಯಲು ತೀರ್ಮಾನಿಸಿದ್ದಾಗಿ ಡಾ.ಜಿ.ಪರಮೇಶ್ವರ ವಿವರಿಸಿದ್ದಾರೆ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.