ಪ್ರತಿ ದಿನ 7 ಸಾವಿರ ಕೋವಿಡ್‌ ಪರೀಕ್ಷೆ ಮಾಡಿ


Team Udayavani, May 25, 2021, 10:48 PM IST

covid test

ತುಮಕೂರು:ಕೋವಿಡ್‌ ಟೆಸ್ಟ್‌ ಹೆಚ್ಚಿಸಿ ಅಗತ್ಯ ನಿಯಂತ್ರಣಕ್ರಮಗಳನ್ನುಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪಾಸಿಟಿವಿಟಿಪ್ರಮಾಣ ಇಳಿಕೆಗೆಕ್ರಮವಹಿಸುವಂತೆ ಜಿಲ್ಲಾ ಉಸ್ತುವಾರಿಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರಕೋವಿಡ್‌ ನಿಯಂತ್ರಣ ಸಂಬಂಧ ನಡೆದ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸರ್ಕಾರ ಜಿಲ್ಲೆಯಲ್ಲಿನಿತ್ಯ5,400ಕೋವಿಡ್‌ ಪರೀಕ್ಷೆ ನಡೆಸುವ ಗುರಿನಿಗದಿಪಡಿಸಿದೆ. ಆದರೆ, ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ7000ಕೋವಿಡ್‌ ಟೆಸ್ಟ್‌ಗಳನ್ನುಕಡ್ಡಾಯವಾಗಿ ಮಾಡಬೇಕುಎಂದರು.ಕೋವಿಡ್‌ ಪರೀಕ್ಷಾ ವರದಿ 24 ಗಂಟೆಯೊಳಗೆ ಬರುವಂತೆಕ್ರಮ ವಹಿಸಬೇಕು.

ಆಯಾ ತಾಲೂಕುಗಳಗೆ ಗುರಿನಿಗದಿಪಡಿಸಿರುವಂತೆಕೋವಿಡ್‌ ಪರೀಕ್ಷೆ ಮಾಡಬೇಕು,ಆಕ್ಸಿಜನ್‌ ಘಟಕಗಳಿಂದ ಆಮ್ಲಜನಕ ಲಭ್ಯವಾಗುವಷ್ಟರಲ್ಲಿಆಕ್ಸಿಜನ್‌ ಬೆಡ್‌ ಹೆಚ್ಚಿಸಲುಕ್ರಮವಹಿಸಬೇಕು ಎಂದರು.

ಸರ್ಕಾರದಿಂದ ಪೂರೈಕೆಯಾದ ಲಸಿಕೆ ಅಂದೇವಿತರಿಸಬೇಕು ಎಂದು ಆರ್‌ಸಿಎಚ್‌ ಅಧಿಕಾರಿ ಡಾ.ಕೇಶವರಾಜ್‌ರಿಗೆ ನಿರ್ದೇಶಿಸಿದರು.ಪಿಎಚ್‌ಸಿಗಳಲ್ಲಿರುವ ವೈದ್ಯರು ಪ್ರತಿದಿನ ರೆಡ್‌ ಝೊàನ್‌,ಹಾಟ್‌ ಸ್ಪಾಟ್‌ ಪ್ರದೇಶಗಳಿಗೆ ಭೇಟಿ ನೀಡಬೇಕು.ಕೋವಿಡ್‌ಮತ್ತು ಬ್ಲಾ Âಕ್‌ ಫ‌ಂಗಸ್‌ಗೆ ಚಿಕಿತ್ಸೆ ನೀಡುವಲ್ಲಿ ಜಿಲ್ಲೆ ಮೊದಲಸ್ಥಾನದಲ್ಲಿರಬೇಕು ಎಂದರು. ಸಂಸದ ಜಿ.ಎಸ್‌.ಬಸವರಾಜು,ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿಅಜಯ್‌ ಇದ್ದರು.

ಟಾಪ್ ನ್ಯೂಸ್

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.