ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನಿಧನಕ್ಕೆ ಎಚ್.ಕೆ.ಪಾಟೀಲ ಸಂತಾಪ


Team Udayavani, May 26, 2021, 7:20 PM IST

ಷಚ ಸದ್ವಚಷದ್ವಚಷದ್ಬ

ಬೆಂಗಳೂರು : ನಾಡಿನ ಹಿರಿಯ ಚೇತನ, ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಪತ್ರಿಕೋದ್ಯಮಿ, ಸ್ವಾತಂತ್ರ್ಯ ಯೋಧ ಎಚ್.ಎಸ್.ದೊರೆಸ್ವಾಮಿ ಅವರ ನಿಧನದಿಂದ ಕನ್ನಡನಾಡು ಬಡವಾಗಿದೆ. ಕರ್ನಾಟಕದಲ್ಲಿ ಸಾರ್ವಜನಿಕ ಆಸ್ತಿ ಯನ್ನು ರಕ್ಷಿಸಲು ಹೋರಾಟ ಮಾಡಿ ಕಿರೀಟ ಸದೃಶ ಖ್ಯಾತಿ ಪಡೆದವರು. ಭ್ರಷ್ಟಾಚಾರದ ವಿರುದ್ಧ ಅವರ ಹೋರಾಟ ಗ್ರಾಮೀಣಾಭಿವೃದ್ಧಿ ಪರ ಅವರ ಕಳಕಳಿ ನಾಡಿನ ಜನತೆಯಿಂದ ಅಪಾರ ಮೆಚ್ಚುಗೆ ಪಡೆದಿತ್ತು ಎಂದು ಎಚ್.ಕೆ.ಪಾಟೀಲ ಸಂತಾಪ ಸೂಚಿಸಿದ್ದಾರೆ.

ರಾಷ್ಟ್ರಪಿತ ಮಹಾತ್ಮಾಗಾಂಧೀಜಿಯವರ ಅನುಯಾಯಿಯಾಗಿದ್ದ ಎಚ್.ಎಸ್.ದೊರೆಸ್ವಾಮಿ ಅವರು ಸಮಾಜದಲ್ಲಿ ಪರಿವರ್ತನೆ ತರಲು, ಅನ್ಯಾಯ ಹಾಗೂ ಅಸಮಾನತೆ ವಿರುದ್ಧ ಸದಾವಕಾಲ ಹೋರಾಟದಲ್ಲಿ ತೊಡಗಿರುತ್ತಿದ್ದ ಅವರ ಬದುಕು ಸಾರ್ವಜನಿಕ ಜೀವನದಲ್ಲಿರುವ ನಮಗೆಲ್ಲ ಮಾರ್ಗದರ್ಶನಕ, ಪ್ರೇರಕ ಗಾಂಧಿವಾದಿ ಎಚ್.ಎಸ್.ದೊರೆಸ್ವಾಮಿ ಜೊತೆಗಿನ ತಮ್ಮ ಸಂಬಂಧ ಮೆಲುಕು ಹಾಕಿದ ಎಚ್.ಕೆ.ಪಾಟೀಲರು ಜನತೆಗೆ ಒಳ್ಳೆಯದಾಗುತ್ತದೆ ಎಂದಾದರೆಅತಿಥಿ ಯಾಗಿಯೇ ಪಾಲ್ಗೊಳ್ಳಬೇಕೆಂದವರಲ್ಲ ಯಾವುದನ್ನು ಲೆಕ್ಕಿಸದೆ ಅವರು ಅಲ್ಲಿ ಪಾಲ್ಗೊಳ್ಳುತ್ತಿದ್ದರು.

2012ರಲ್ಲಿ ಜನ ಸಾಮಾನ್ಯರಿಗಾಗಿ ಶುದ್ಧ ಕುಡಿಯುವ ನೀರಿನ ಆಂದೋಲನದ ಅಂಗವಾಗಿ ಹುಬ್ಬಳ್ಳಿ ಸಮೀಪದ ಗ್ರಾಮವೊಂದರಲ್ಲಿ (ಹೆಬಸೂರ) ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಲು ಧಾರವಾಡಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ಅವರನ್ನು ಆಮಂತ್ರಿಸಿದಾಗ ಓಹ್ ಇದು ಒಳ್ಳೆಯ ಕಾರ್ಯಕ್ರಮ ಬರುವೆ ಎಂದು ಅಂದೇ ಬಂದು ನೀರಿನ ಘಟಕ ಉದ್ಘಾಟಿಸಿ, ಸಂಭ್ರಮಿಸಿ ಗ್ರಾಮೀಣ ಜನರ ಬಗೆಗಿನ ಕಾಳಜಿಯನ್ನು ವ್ಯಕ್ತಪಡಿಸಿ ಯುವಕರಲ್ಲಿ ಸ್ಫೂರ್ತಿ ತುಂಬಿದ್ದರು.

ಹಿರಿಯ ಚೇತನ ದೊರೆಸ್ವಾಮಿ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರು ನಡೆದ ದಾರಿಯಲ್ಲಿ ಸಾಗಿ ಸಾರ್ವಜನಿಕ ಹಿತ ಕಾಪಾಡುವ ಹೋರಾಟ ಮುಂದುವರೆಸುವುದೆ ನಾವು ಅವರಿಗೆ ಸಲ್ಲಿಸಬೇಕಾದ ಗೌರವ, ಶೃದ್ಧಾಂಜಲಿ. ದೊರೆಸ್ವಾಮಿ ಅವರ ನಿಧನದಿಂದಾಗಿ ಸ್ವಾತಂತ್ರ್ಯ ಹೋರಾಟದ ಗಾಂಧೀ ಕೊಂಡಿ ಕಳಚಿದೆ. ಸಾರ್ವಜನಿಕ ಕ್ಷೇತ್ರ ಬಡವಾಯಿತು. ಇದು ತುಂಬಲಾರದ ನಷ್ಟ ಎಂದು ಪಾಟೀಲರು ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

kejriwal 2

Supreme Courtನಲ್ಲಿ ಕೇಜ್ರಿ ಜಾಮೀನು ಅರ್ಜಿ; ಚುನಾವಣ ಪ್ರಚಾರವು ಮೂಲಭೂತ ಹಕ್ಕಲ್ಲ: ED

love birds

Married ಮುಸ್ಲಿಮರಿಗೆ ಲಿವ್‌ ಇನ್‌ ಸಂಬಂಧ ಹಕ್ಕು ಇಲ್ಲ: ಹೈಕೋರ್ಟ್‌

1-w-eeq

Congress ಮತ್ತೊಬ್ಬ ನಾಯಕನ ವಿವಾದ;ಭಾರತೀಯರು ನಿಗ್ರೋ!

1-wewewe

Kerala ದೇಗುಲಗಳಲ್ಲಿ ವಿಷಕಾರಿ ಅರಳಿ ಹೂಗಳ ಬಳಕೆಗೆ ನಿರ್ಬಂಧ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

33

SIT: ದೇವರಾಜೇಗೌಡ, ಪ್ರಜ್ವಲ್‌ ಮಾಜಿ  ಕಾರು ಚಾಲಕನಿಗೆ ಎಸ್‌ಐಟಿ ನೋಟಿಸ್‌

Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

32

Arrested: ಸಂತ್ರಸ್ತೆ ಅಪಹರಣ ಪ್ರಕರಣ: ಮತ್ತೆ ಐವರ ಬಂಧನ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

kejriwal 2

Supreme Courtನಲ್ಲಿ ಕೇಜ್ರಿ ಜಾಮೀನು ಅರ್ಜಿ; ಚುನಾವಣ ಪ್ರಚಾರವು ಮೂಲಭೂತ ಹಕ್ಕಲ್ಲ: ED

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

33

SIT: ದೇವರಾಜೇಗೌಡ, ಪ್ರಜ್ವಲ್‌ ಮಾಜಿ  ಕಾರು ಚಾಲಕನಿಗೆ ಎಸ್‌ಐಟಿ ನೋಟಿಸ್‌

Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.