ಕೊಬ್ಬರಿ ಬೆಲೆ ಏರಿಕೆಯಿಂದ ತೆಂಗು ಬೆಳೆಗಾರರ ಮೊಗದಲ್ಲಿ ಸಂತಸ


Team Udayavani, May 26, 2021, 7:29 PM IST

covid-news-19

ತಿಪಟೂರು: ಹಳ್ಳಿಗಳಲ್ಲಿ ಕೊರೊನಾ ಆರ್ಭಟಜೋರಾಗಿದ್ದು, ರೈತರು ಬೆಳೆಯುತ್ತಿರುವ ತರಕಾರಿ,ಹೂ, ಹಣ್ಣು ಸೇರಿದಂತೆ ಸಾಕಷ್ಟು ಬೆಳೆ ಹಾಗೂಉತ್ಪನ್ನಗಳ ಬೆಲೆ ತೀವ್ರ ಕುಸಿತದ ನಡುವೆ ತೆಂಗುಬೆಳೆಗಾರರಿಗೆ ಮಾತ್ರ ಬಂಫ‌ರ್‌ ಆಫ‌ರ್‌ ಎನ್ನುವಂತೆತಿಪಟೂರು ಕೊಬ್ಬರಿ ಮಾರುಕಟ್ಟೆಯಲ್ಲಿ ಕೊಬ್ಬರಿಧಾರಣೆ 17 ಸಾವಿರ ರೂ.ದಾಟುವ ಮೂಲಕತೆಂಗು ಬೆಳೆಗಾರರ ಮುಖದಲ್ಲಿ ಸಂತಸ ತಂದಿದೆ.

ಕಳೆದ 1 ವರ್ಷದ ಹಿಂದೆ ಕ್ವಿಂಟಲ್‌ ಕೊಬ್ಬರಿಬೆಲೆ 16 ಸಾವಿರ ರೂ . ಇತ್ತು. ನಂತ ‌ರ, ಕ ‌ನಿಷ್ಟ 8ಸಾವಿರಕೆ R ಇಳಿದಿತ್ತು. ಆದರೆ, ಕಳೆದ 6ತಿಂಗಳಿಂದಲೂ ಕೊಬ್ಬರಿ ಬೆಲೆ ಸ್ಪಲ್ಪ ವೇಚೇñ ‌ರಿಸಿಕೊಳ್ಳುತ್ತಾ, ಇದೀಗ  ಮಾರುಕಟ್ಟೆಯಲ್ಲಿ ಕೊಬ್ಬರಿ ಖರೀದಿ 17 ಸಾವಿÃ ‌ Ã ‌ೂ. ದಾಟಿದೆ.ಕೊಬ್ಬರಿ ಬೆಲೆ ದೀಪಾವಳಿ ಹಬ್ಬದ ಸಮಯದಲ್ಲಿಮಾತ್ರ ಮಾರುಕಟ್ಟೆಯ ಮಾಮೂಲಿ ದರಕ್ಕಿಂತಶೇ.30ರಿಂದ 40ರಷ್ಟು ಏರಿಕೆಯಾಗುವ ವಾಡಿಕೆ ಹಲವಾರು ದಶಕಗಳಿಂದ ನಡೆದುಕೊಂಡು ಬರು ತ್ತಿದ್ದು,ಇತ್ತೀಚಿನ ವರ್ಷಗಳಲ್ಲಿ ದೀಪಾವಳಿಯ ಮುಂಚೆಹಾಗೂ ನಂತರವೂ ಬೆಲೆ ಒಂದೇ ರೀತಿಯಲ್ಲಿ ಏರಿಕೆಆಗುವ ಮೂಲಕ ಅಚ್ಚರಿ ಮೂಡಿಸಿದೆ.

ರೈತರ ಬಳಿ ದಾಸ್ತಾನು ಇಲ್ಲ: ಕೊಬ್ಬರಿ ಬೆಲೆ ನಿರೀಕ್ಷೆಮೀರಿ ಏರಿಕೆಯಾಗುತ್ತಿದ್ದರೂ ಸಾಕಷ್ಟು ರೈತರ ಬಳಿಕೊಬ್ಬರಿ ದಾಸ್ತಾನು ಇಲ್ಲ. ಮಳೆ ಅಭಾವ, ರೋಗ,ಅಂತರ್ಜಲದ ಕೊರತೆಗಳ ನಡುವೆ ಈಗಾಗಲೇ ತೆಂಗು ಸಾಕಷ್ಟು ಕಡೆ ನಾಶದ ಅಂಚಿಗೆ ತಲುಪಿದೆ.ಆದರೆ, ಹೇಮಾವತಿ ನೀರು ಹರಿಯುವ ಪ್ರದೇಶಸೇರಿದಂತೆ ಕೆರೆಕಟ್ಟೆಗಳಲ್ಲಿ ನೀರಿರುವ ಪ್ರದೇಶಗಳಲ್ಲಿಮಾತ್ರ ತೆಂಗು ಬೆಳೆ ಚೆನ್ನಾಗಿದ್ದು, ಇಳುವರಿಯೂಸಾಕಷ್ಟು ಇರುವುದರಿಂದ ಅವರಿಗೆ ಮಾತ್ರ ದಾಖಲೆಕೊಬ್ಬರಿ ಬೆಲೆ ಸಿಗುತ್ತಿದೆ. ಉಳಿದವರು ಭ್ರಮನಿರಶನ ರಾಗಿರುವುದು ಕಂಡು ಬರುತ್ತಿದೆ.

ಆದರೆ,ಕೆಲ ದೊಡ್ಡ ರೈತರು ಹಾಗೂ ವರ್ತಕರ ಬಳಿ ಕೊಬ್ಬರಿದಾಸ್ತಾನು ಇದ್ದು ದಾಖಲೆ ಬೆಲೆ ಉಳ್ಳವರಿಗೇಸಿಗುತ್ತಿರುವುದು ಸಣ್ಣ ಮತ್ತು ಮಧ್ಯಮ ರೈತರಲ್ಲಿನೋವು ತಂದಿದೆ. ಸದ್ಯ ಬೆಲೆ ಇದೇ ರೀತಿ ಏರುತ್ತಾಹೋದರೆ ಮುಂದಿನ ಕೆಲವೇ ವಾರಗಳಲ್ಲಿ ಕ್ವಿಂಟಲ್‌ಬೆಲೆ 20 ಸಾವಿರ ಗಡಿ ಮುಟ್ಟಬಹುದೆಂಬುದುಮಾರುಕಟ್ಟೆಯ ತಜ್ಞರ ಮಾತಾಗಿದೆ.ತೋಟಗಳಲ್ಲಿ ಫ‌ಸಲು ಇಲ್ಲ: ಕೊಬ್ಬರಿ ಬೆಲೆ ನಮ್ಮನಿರೀಕ್ಷೆ ಮೀರಿ ಹೆಚ್ಚಿದೆ. ಆದರೆ, ನಮ್ಮ ಬಳಿ ಕೊಬ್ಬರಿಇಲ್ಲ. ಕಳೆದ ಹಲವಾರು ವರ್ಷಗಳಿಂದಲೂ ಮಳೆಇಲ್ಲದೆ ತೆಂಗಿನ ತೋಟಗಳಲ್ಲಿ ಫ‌ಸಲೇ ಇಲ್ಲ.ಅಂತರ್‌ ಜಲವೂ ಬತ್ತಿರುವುದರಿಂದ ನಮ್ಮತೋಟಗಳು ಒಣಗುವ ಹಂತಕ್ಕೆ ಬಂದಿದ್ದು,ನಮಗೂ ಹೇಮಾವತಿ ನೀರಿದ್ದರೆ ಅಥವಾ ಮಳೆಚೆನ್ನಾಗಿ ಬಂದಿದ್ದರೆ ದಾಖಲೆ ಬೆಲೆ ಸಿಗುತ್ತಿತ್ತು.ಆದರೆ, ಏನು ಮಾಡುವುದು. ನಮ್ಮ ಬಳಿಕೊಬ್ಬರಿಯೂ ಇಲ್ಲ ಬೆಲೆಯೂ ಸಿಗುತ್ತಿಲ್ಲ.ಇದನ್ನೆಲ್ಲಾ ನೋಡಿ ನಮ್ಮ ಹೊಟ್ಟೆ ಉರಿಯುತ್ತಿದೆಎನ್ನುತ್ತಿದ್ದಾರೆಕೊಬ್ಬರಿ ಇಲ್ಲದಿರುವ ರೈತರು.

ಬಿ.ರಂಗಸ್ವಾಮಿ, ತಿಪಟೂರು

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.