ರಾಜ್ಯದಲ್ಲಿಂದು 40741 ಜನ ಗುಣಮುಖ : 26811 ಕೋವಿಡ್ ಹೊಸ ಪ್ರಕರಣ ಪತ್ತೆ
Team Udayavani, May 26, 2021, 8:43 PM IST
ಬೆಂಗಳೂರು : ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಯಾದಾಗಿನಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಗೂ ಇದರ ಜೊತೆಗೆ ಸೋಂಕಿನಿಂದ ಗುಣಮುಖರಾಗುತ್ತಿರುವರ ಸಂಖ್ಯೆ ಏರುತ್ತಲೆ ಹೋಗುತ್ತಿದೆ.
ಇಂದು ಸಂಜೆ ( ಮೇ.26) ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳ ( ದಿನಾಂಕ :25.05.2021, 00:00 ರಿಂದ 23:59ರವರೆಗೆ) ಅವಧಿಯಲ್ಲಿ 26811 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಇದೆ ಅವಧಿಯಲ್ಲಿ 530 ಜನರು ಮಹಾಮಾರಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಗುಣಮುಖರಾದವರ ಸಂಖ್ಯೆ ಹೆಚ್ಚು :
ಕಳೆದ ಕೆಲ ದಿನಗಳಿಂದ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇಂದು ಕೂಡ 40741 ಜನರು ವೈರಸ್ ನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಒಟ್ಟು 2062910 ಜನರು ಗುಣಮುಖರಾಗಿದ್ದಾರೆ.
ಜಿಲ್ಲಾವಾರು ಕೋವಿಡ್-19 ಅಂಕಿ-ಸಂಖ್ಯೆಗಳು :
ಬಾಗಲಕೋಟೆ-245, ಬಳ್ಳಾರಿ-796, ಬೆಳಗಾವಿ-1205, ಬೆಂಗಳೂರು ಗ್ರಾಮಾಂತರ-740, ಬೆಂಗಳೂರು ನಗರ-6433, ಬೀದರ್-61, ಚಾಮರಾಜನಗರ-425, ಚಿಕ್ಕಬಳ್ಳಾಪುರ-313, ಚಿಕ್ಕಮಗಳೂರು-585, ಚಿತ್ರದುರ್ಗ-431, ದಕ್ಷಿಣ ಕನ್ನಡ-729, ದಾವಣಗೆರೆ-1309, ಧಾರವಾಡ-853, ಗದಗ-393, ಹಾಸನ-1471, ಹಾವೇರಿ-330, ಕಲಬುರಗಿ-175, ಕೊಡಗು-296, ಕೋಲಾರ-907, ಕೊಪ್ಪಳ-491, ಮಂಡ್ಯ-805, ಮೈಸೂರು-2792, ರಾಯಚೂರು-265, ರಾಮನಗರ-240, ಶಿವಮೊಗ್ಗ-839, ತುಮಕೂರು-1399, ಉಡುಪಿ-973, ಉತ್ತರ ಕನ್ನಡ-786, ವಿಜಯಪುರ-337, ಯಾದಗಿರಿ-187.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ