ರಾಜಕಾರಣದಲ್ಲಿ ಬೆಂಕಿ ಇಲ್ಲದೇನೂ ಹೊಗೆಯಾಡುತ್ತೆ: ನಾಯಕತ್ವ ಬದಲಾವಣೆಗೆ C.T ರವಿ ಪ್ರತಿಕ್ರಿಯೆ
Team Udayavani, May 27, 2021, 1:36 PM IST
ಚಿಕ್ಕಮಗಳೂರು: ಗೊಂದಲಗಳಿಗೆ ತಲೆಕೆಡಿಸಿಕೊಳ್ಳುವ ಸಮಯ ಇದಲ್ಲ. ಜನರೊಟ್ಟಿಗೆ ಇದ್ದು ವಿಶ್ವಾಸ ತುಂಬಿ ನಮ್ಮ ಕರ್ತವ್ಯ ಮಾಡಬೇಕು. ಆ ಕೆಲಸವನ್ನ ಮಾಡುವಂತೆ ಅಗ್ರಹಪೂರಕವಾಗಿ ವಿನಂತಿ ಮಾಡುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.
ಸಿಎಂ ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಯಾರು ಹೇಗೆ ವಿಷಯ ಬಿಡ್ತಾ ಇದ್ದಾರೋ ಗೊತ್ತಿಲ್ಲ. ಮುಖ್ಯಮಂತ್ರಿ, ಸಚಿವರು ಶಾಸಕರು ತಲೆಕೆಡಿಸಿಕೊಳ್ಳಬೇಕಾಗಿರೋದು ಮುಖ್ಯಮಂತ್ರಿ ಯಾರಾಗ್ತಾರೆ ಅಂತಲ್ಲ. ನಾವು ಈಗ ಜನರಿಗೆ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕಿದೆ ನಮ್ಮನ್ನ ಆರಿಸಿದ ಜನ ಸಂಕಷ್ಟದಲ್ಲಿದ್ದು ಅವರ ನೆರವಿಗೆ ನಿಲ್ಲಬೇಕಿದೆ ಎಂದರು.
ಇದನ್ನೂ ಓದಿ: ಗೊರಿಲ್ಲಾ ತನ್ನ ಮಗುವನ್ನು ಮುದ್ದಿಸುವ ವಿಡಿಯೋ ಎಂಥವರನ್ನೂ ತನ್ನತ್ತ ಸೆಳೆಯುತ್ತದೆ
ಕೆಲವೊಮ್ಮೆ ಆಧಾರವಿಲ್ಲದೆ ಸುದ್ದಿ ಬರುತ್ತದೆ. ರಾಜಕಾರಣದಲ್ಲಿ ಬೆಂಕಿ ಇಲ್ಲದೇನೂ ಹೊಗೆಯಾಡುತ್ತೆ. ಊಹಾಪೋಹಾದ ಆಧಾರವಿಲ್ಲದ ಪ್ರಶ್ನೆಗೆ ಉತ್ತರಿಸೋಕೆ ಬರೊಲ್ಲ. ಅಂತೆಕಂತೆಗಳಿಗೆಲ್ಲ ನಮ್ಮಂತ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಉತ್ತರಿಸಬಾರದು ಎಂದು ಸಿ.ಟಿ ರವಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?