ಸಿಎಂ ಬಿಎಸ್ ವೈ ಬದಲಾವಣೆ ರಾಜ್ಯದ ಜನತೆ ಸಹಿಸುವುದಿಲ್ಲ: ಶಾಸಕ ಪರಣ್ಣ ಮುನವಳ್ಳಿ
Team Udayavani, May 27, 2021, 2:27 PM IST
ಗಂಗಾವತಿ: ರಾಜ್ಯದಲ್ಲಿ ಕೊರೊನಾ ಮಹಾಮಾರಿ ವ್ಯಾಪಕವಾಗುತ್ತಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅತ್ಯುತ್ತಮ ಕಾರ್ಯ ಮಾಡುತ್ತಿದ್ದಾರೆ ಇಂತಹ ಸಂದರ್ಭದಲ್ಲಿ ಅವರನ್ನು ಬದಲಿಸುವುದನ್ನು ರಾಜ್ಯದ ಜನತೆಗೆ ಸಹಿಸುವುದಿಲ್ಲ ಎಂದು ಶಾಸಕ ಪರಣ್ಣ ಮುನವಳ್ಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರು ತಮ್ನ ಕಚೇರಿಯಲ್ಲಿ ಉದಯವಾಣಿ ಜತೆ ಮಾತನಾಡಿ, ಜನಸಾಮಾನ್ಯರು ಅಸಂಘಟಿತ ವಲಯದ ಬಡವರಿಗಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಹಗಲು ರಾತ್ರಿ ಸಿಎಂ ಹಾಗೂ ಮಂತ್ರಿಮಂಡಲದ ಸಚಿವರು ಕಾರ್ಯ ಮಾಡುತ್ತಿದ್ದು ಈಗ ಸಿಎಂ ಬದಲಾವಣೆ ಸೂಕ್ತ ಅಲ್ಲ. ಆದ್ದರಿಂದ ಇಂತಹ ಊಹಾಪೋಹಗಳನ್ನು ಜನರು ನಂಬಬಾರದು.
ಪ್ರಧಾನ ಮಂತ್ರಿ ಮೋದಿಯವರು ಗೃಹ ಸಚಿವ ಅಮೀತ್ ಷಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಸೇರಿ ಹಿರಿಯ ನಾಯಕರು ಸೂಕ್ತ ಸಮಯದಲ್ಲಿ ನಿರ್ಣಾಯ ಕೈಗೊಳ್ಳಲಿದ್ದಾರೆ. ಸದ್ಯ ಸಿಎಂ ಬದಲಾವಣೆ ಸೂಕ್ತವಲ್ಲ ಎಂದು ಶಾಸಕ ಮುನವಳ್ಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ‘ಕೋಟಿ’ಯಿಂದ ಬಂತು ಜನತಾ ಸಿಟಿ; ಧನಂಜಯ್ ನಟನೆಯ ಸಿನಿಮಾ
Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ಡೈರಿ
T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್
Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು
Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್