ಬೆಳಗಾವಿಯಿಂದ ಕಡಿಮೆ ಸರಬರಾಜು: ಗೋವಾದಲ್ಲಿ ತರಕಾರಿಗೆ ಹಾಹಾಕಾರ


Team Udayavani, May 27, 2021, 8:35 PM IST

894654

ಪಣಜಿ: ಗೋವಾ ತೋಟಗಾರಿಕಾ ನಿಗಮಕ್ಕೆ ಬೆಳಗಾವಿಯಿಂದ ಸದ್ಯ ವಾರದಲ್ಲಿ ಮೂರು ದಿನಗಳ ಕಾಲ ತರಕಾರಿ ಪೂರೈಕೆಯಾಗುತ್ತಿದೆ, ಇದರಿಂದಾಗಿ ಅಲ್ಲಿರುವ ನಿಗಮದ ಹಲವು ತರಕಾರಿ ಅಂಗಡಿಗಳನ್ನು ಅನಿವಾರ್ಯವಾಗಿ ಬಂದ್ ಮಾಡುವಂತಾಗಿದೆ.

ಕೋವಿಡ್ ನಿರ್ಬಂಧದಿಂದಾಗಿ ಬೆಳಗಾವಿ ತರಕಾರಿ ಮಾರುಕಟ್ಟೆ ಬಂದ್ ಆಗಿದೆ. ಗೋವಾ ರಾಜ್ಯಾದ್ಯಂತ ನಿಗಮದ ಸುಮಾರು 1400 ತರಕಾರಿ ಅಂಗಡಿಗಳಿವೆ. ಈ ಅಂಗಡಿಗಳ ಮೂಲಕ ಸರ್ಕಾರವು ರಾಜ್ಯದಲ್ಲಿ ಜನತೆಗೆ ಸಬ್ಸಿಡಿ ದರದಲ್ಲಿ ತರಕಾರಿ ಮಾರಾಟ ಮಾಡುತ್ತದೆ. ಆದರೆ ಬೆಳಗಾವಿಯಿಂದ ಪ್ರತಿದಿನ ತರಕಾರಿ ಪೂರೈಕೆಯಾಗದ ಕಾರಣ ನಿಗಮದ ಹಲವು ತರಕಾರಿ ಅಂಗಡಿಗಳನ್ನು ಅನಿವಾರ್ಯವಾಗಿ ಬಂದ್ ಮಾಡುವಂತಾಗಿದೆ.

ಈ ಬಗ್ಗೆ ನಿಗಮದ ಹಿರಿಯ ಅಧಿಕಾರಿ ಸಂದೀಪ ಫಳದೇಸಾಯಿ ಅವರು ಮಾಹಿತಿ ನೀಡಿದ್ದು, ಬೆಳಗಾವಿಯಿಂದ ನಿಗಮದ ತರಕಾರಿ ಅಂಗಡಿಗಳಿಗೆ ಮಂಗಳವಾರ, ಗುರುವಾರ ಮತ್ತು ಶನಿವಾರ  ಮಾತ್ರ ತರಕಾರಿ ಪೂರೈಕೆಯಾಗುತ್ತದೆ. ಲಾಕ್‍ಡೌನ್ ಪೂರ್ವದಲ್ಲಿ  ಪ್ರತಿದಿನ ಸುಮಾರು 100 ಟನ್ ತರಕಾರಿಯನ್ನು ತರಿಸಿಕೊಳ್ಳಲಾಗುತ್ತಿತ್ತು.  ಆದರೆ, ಇದೀಗ ದಿನವೊಂದಕ್ಕೆ 130 ಟನ್‍ನಷ್ಟು  ವಾರದಲ್ಲಿ ಕೇವಲ ಮೂರು ದಿನ ಮಾತ್ರ ಬರುತ್ತಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.