ಪಾಲಿಕೆ ಕೈಗೊಂಡ ಹಲವು ಕ್ರಮಗಳಿಂದ ಸೋಂಕಿನ ಸಂಖ್ಯೆ ಇಳಿಮುಖ


Team Udayavani, May 27, 2021, 11:00 PM IST

covid news

ಕೋವಿಡ್ ಸೋಂಕಿತರಿಗೆ ಆಕ್ಸಿಜನ್‌ ಹಾಸಿಗೆ ಇಲ್ಲಎಂದು ಜನ ಪರಿತಪ್ಪಿಸುತ್ತಿದ್ದ ವೇಳೆಯಲ್ಲಿ ಜಿಲ್ಲಾಡಳಿತಮತ್ತು ತುಮಕೂರು ಮಹಾನಗರ ಪಾಲಿಕೆಮೇಯರ್‌, ಉಪಮೇಯರ್‌, ಪಾಲಿಕೆ ಸದಸ್ಯರು,ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರುಮತ್ತು ಮಾಜಿ ಸಚಿವರು, ಮಾಜಿ ಶಾಸಕರು,ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ವೇಗವಾಗಿ ಹರಡುತ್ತಿದ್ದ ಕೊರೊನಾವನ್ನು ಕಟ್ಟಿಹಾಕುವ ಪ್ರಯತ್ನ ತುಮಕೂರಿನಲ್ಲಿ ನಡೆದಿದ್ದು, ಜನ ಲಾಕ್‌ಡೌನ್‌ನಿಂದ ಹೊರ ಬರದೇಇದ್ದದ್ದು, ಪಾಲಿಕೆ ತೆಗೆದು ಕೊಂಡಿರುವ ಕ್ರಮದಿಂದ ಕೊರೊನಾ ಹಂತ – ಹಂತವಾಗಿ ಕಡಿಮೆ ಯಾಗಲು ಕಾರಣವಾಗಿದೆ.„

 ತುಮಕೂರು ನಗರದಲ್ಲಿ ಸೋಂಕು ವೇಗವಾಗಿಹರಡಲು ಕಾರಣವೇನು?

ತುಮಕೂರು ನಗರ 18 ಜಿಲ್ಲೆ ಸಂಪರ್ಕ ಕಲ್ಪಿಸುವಪ್ರಮುಖ ಜಿಲ್ಲಾ ಕೇಂದ್ರ. ಇಲ್ಲಿಗೆ ಎಲ್ಲ ಕಡೆಯಿಂದಜನ ಬರುತ್ತಾರೆ. ಜನ ಸಂದಣಿ ಹೆಚ್ಚಿದ್ದರಿಂದಬೆಂಗಳೂರಿನಲ್ಲಿ ಸೋಂಕು ಹೆಚ್ಚು ತಗಲಿದ್ದು, ದಿನವೂಸಾವಿರಾರು ಜನ ಬೆಂಗಳೂರಿಗೆ ಹೋಗಿಬರುತ್ತಿದ್ದರಿಂದ ನಗರದಲ್ಲಿ ಸೋಂಕು ಹೆಚ್ಚುವೇಗವಾಗಿ ಹರಡಲು ಕಾರಣವಾಗಿತ್ತು.

ಕೊರೊನಾ ನಿಯಂತ್ರಣಕ್ಕೆ ನಗರದಲ್ಲಿ ಏನೆಲ್ಲಕ್ರಮ ಕೈಗೊಂಡಿದ್ದೀರಾ?

ಕೊರೊನಾ ಸೋಂಕು ನಗರದಲ್ಲಿ ನಿಯಂತ್ರಣಕ್ಕೆಬರಲು ಸರ್ಕಾರ ಲಾಕ್‌ಡೌನ್‌ ಮಾಡಿದ್ದು, ಬಹಳಪರಿಣಾಮ ಬೀರಿತು. ಜನರು ಕೊರೊನಾ ನಿಯಮತಪ್ಪದೇ ಪಾಲಿಸಿದರು. ಮಹಾನಗರ ಪಾಲಿಕೆಯಿಂದಹಲವು ಕ್ರಮ ಕೈಗೊಂಡ ಪರಿಣಾಮ ನಿಯಂತ್ರಣವಾಗುತ್ತಿದೆ ಎಂದರೆ ಆಗುವುದಿಲ್ಲ. ನಮ್ಮಲ್ಲಿ ಜಾಗೃತಿಇರಲೇ ಬೇಕು.

ಕೊರೊನಾ 3ನೇ ಅಲೆ ಬರುತ್ತದೆ ಎಂದು ಈಗಾಗಲೇ ತಜ್ಞರು ಹೇಳುತ್ತಿದ್ದಾರೆ. ಅದರ ನಿಯಂತ್ರಣಕ್ಕೆ ಏನು ಕ್ರಮ ಆಗಿದೆ?

ಕೋವಿಡ್‌ ಮೊದಲ ಅಲೆ ಆಯಿತು.2ನೇ ಅಲೆ ಈಗ ಜನರನ್ನು ಭೀತಿಗೊಳಿಸುತ್ತಿದೆ. ಮುಂದೆ 3ನೇ ಅಲೆ ಬರುತ್ತದೆ ಎಂದುತಜ್ಞರು ಹೇಳುತ್ತಿದ್ದಾರೆ. ಅದರ ನಿಯಂತ್ರಣಕ್ಕೆಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ನಾವುಪಾಲಿಕೆ ವ್ಯಾಪ್ತಿಯಲ್ಲಿ ಮುಂದೆ ಬರುವ ವೇಗತಡೆಯಲು ಕ್ರಮ ಕೈಗೊಂಡಿದ್ದೇವೆ. ಕೊರೊನಾನಿಯಂತ್ರಿಸಲು ಪ್ರತಿಯೊಬ್ಬರೂ ಲಸಿಕೆಪಡೆಯಬೇಕು.

ಜನರನ್ನು ತೀವ್ರವಾಗಿ ಕಾಡುತ್ತಿರುವ ಕೊರೊನಾ ಸೋಂಕಿನ ವೇಳೆ ನಿಮ್ಮ ಜನ ಸೇವೆ ಹೇಗಿದೆ?

ನಗರದಲ್ಲಿ ಕೊರೊನಾ ನಿಯಂತ್ರಣಕ್ಕೆ ಜನರೇಹಲವಾರು ಕ್ರಮ ಕೈಗೊಂಡಿದ್ದಾರೆ. ಎಲ್ಲ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು ಸ್ವಯಂ ಕಾರ್ಯಪ್ರವೃತ್ತರಾಗಿ ಕೆಲಸ ಮಾಡುತ್ತಿದ್ದಾರೆ.

ಕೆಲವು ಕಡೆಕೋವಿಡ್‌ ಕೇರ್‌ ಸೆಂಟರ್‌ ತೆರೆದು ಸೇವೆಮಾಡುತ್ತಿದ್ದಾರೆ. ನಾವು ಜನರಿಗೆ ನಮ್ಮ ಕೈಲಾದ ಎಲ್ಲನೆರವು ನೀಡುತ್ತಿದ್ದೇವೆ. ನಗರದಲ್ಲಿರುವ ಅನೇಕರುತಮ್ಮ ಕೈಲಾದ ಸೇವೆ ಮಾಡುತ್ತಿದ್ದಾರೆ. ಇಂತಹಸಂದರ್ಭದಲ್ಲಿ ಸರ್ಕಾರವೇ ಎಲ್ಲವನ್ನು ಮಾಡಲುಸಾಧ್ಯವಿಲ್ಲ. ತಮ್ಮ ಕೈಲಿ ಸಹಾಯ ಮಾಡಲು ಸಾಧ್ಯಇರುವವರು ಸಂಕಷ್ಟದಲ್ಲಿ ಇರುವವರಿಗೆ ಸಹಾಯಮಾಡಿ ಎನ್ನುವುದು ನನ್ನ ಮನವಿ

ನಿಯಂತ್ರಿಸಲು ಏನೆಲ್ಲ ಕ್ರಮ ಕೈಗೊಳ್ಳಲಾಗಿದೆ?

ಮಹಾನಗರ ಪಾಲಿಕೆಯಿಂದ ಕೊರೊನಾ ಉನಗರ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತಸೂಚಿಸಿದ ಮಾರ್ಗದರ್ಶನದಂತೆ ತುಮಕೂರು ಮಹಾನಗರಪಾಲಿಕೆಯಿಂದ ಅಗತ್ಯ ಕ್ರಮ ಕೈಗೊಂಡಿದೆ. ನಗರದಲ್ಲಿ ಆಶಾಕಾರ್ಯಕರ್ತರು ಕಡಿಮೆ ಇರುವುದರಿಂದ ಸ್ವಯಂ ಸೇವಕರ ನೆರವುಪಡೆದು ಹೋಂ ಐಸೋಲೇಷನ್‌ ಇದ್ದವರಿಗೆ ಅಗತ್ಯ ಚಿಕಿತ್ಸೆ ಕೊಡಿಸುವಪ್ರಯತ್ನ ನಡೆದಿದೆ. ವಾರ್ಡ್‌ಗಳಲ್ಲಿ ಸ್ಯಾನಟೈಸ್‌ ಮಾಡಲಾಗಿದೆ.ಕೊರೊನಾ ಪರೀಕ್ಷೆ ಹೆಚ್ಚಿಸಲಾಗಿದೆ.\

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.