ಪಾಕಿಸ್ತಾನ ಸೇನೆಯ ನರಮೇಧ ಬಹಿರಂಗ  : ಹಿಂದೂ ಸಂಸ್ಥೆಗೆ ಪಾಕ್ ಬೆದರಿಕೆ ..!

ಪಾಕಿಸ್ತಾನದ ಇಸ್ಲಾಮಿಕ್ ಧೊರಣೆ ಸಾಬೀತಾಗಿದೆ : ದೀಪಾಲಿ ಕುಲಕರ್ಣಿ

ಶ್ರೀರಾಜ್ ವಕ್ವಾಡಿ, May 28, 2021, 3:48 PM IST

ವಾಷಿಂಗ್ಟನ್ : ಪಾಕಿಸ್ತಾನದ ದೂರಸಂಪರ್ಕ ಪ್ರಾಧಿಕಾರದ (ಪಿಟಿಎ – ಪಾಕಿಸ್ತಾನ ಟೆಲಿಕಮ್ಯನಿಕೇಶನ್ ಅಥಾರಿಟಿ) ಡಿಜಿಟಲ್ ವಿಶ್ಲೇಷಣಾ ವಿಭಾಗದಿಂದ ಬೆದರಿಕೆ ಸಂದೇಶ ಬಂದಿದೆ ಎಂದು ಅಮೆರಿಕಾ ಮೂಲದ ಹಿಂದೂ ಅಮೆರಿಕನ್ ಫೌಂಡೇಶನ್ (ಎಚ್‌ ಎ ಎಫ್) ತಿಳಿಸಿದೆ.

1971 ರ ಬಂಗಾಳಿ ಹಿಂದೂ ಜನಾಂಗೀಯ ಹತ್ಯೆಗೆ ಸಂಬಂಧಿಸಿದ ಎಚ್‌ ಎ ಎಫ್ ತನ್ನ ವೆಬ್ ಪೇಜ್ ನನ್ನು ತೆಗೆದುಹಾಕಬೇಕೆಂದು ಪಿಟಿಎ ಒತ್ತಾಯಿಸಿರುವುದಾಗಿ ತಿಳಿಸಿದೆ.

ವಾಷಿಂಗ್ಟನ್ ಮೂಲದ ಹಿಂದೂ ಸಂಸ್ಥೆ ಇತ್ತೀಚೆಗೆ ಬಂಗಾಳಿ ಹಿಂದೂ ಜನಾಂಗೀಯ ಹತ್ಯೆ ಸ್ಮರಣಾರ್ಥ ‘ರಿಮೆಂಬರಿಂಗ್ ದಿ ಲಾಸ್ಟ್, ಸೆಲೆಬ್ರೇಟಿಂಗ್ ಸರ್ವೈವಲ್ವೆಬ್‌ಸೈಟ್ ಅನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ : ಅಧಿಕಾರಿಗಳನ್ನು ಟ್ರಾನ್ಸಫರ್ ಮಾಡುವುದೇ ತಾಕತ್ತಾದರೆ, ಆ ತಾಕತ್ತು ನನಗೆ ಬೇಡ: ಪ್ರತಾಪ್ ಸಿಂಹ

1971 ರಲ್ಲಿ ಪಾಕಿಸ್ತಾನದ ಪಡೆಗಳು ಅಂದಿನ ಪೂರ್ವ ಪಾಕಿಸ್ತಾನದಲ್ಲಿ ದೌರ್ಜನ್ಯ ಎಸಗಿದ್ದು ಅಂತರರಾಷ್ಟ್ರೀಯ ಮಾನವೀಯ ಬಿಕ್ಕಟ್ಟಿಗೆ ಕಾರಣವಾಗಿತ್ತು. ಪಾಕಿಸ್ತಾನದ ಸೈನ್ಯದ ಕ್ರಮಗಳಿಂದ ಮಿಲಿಯನ್ ನಷ್ಟು ಜನರು ಹತ್ಯೆಗೀಡಾದರು. ಅಂತಿಮವಾಗಿ ಬಾಂಗ್ಲಾದೇಶವು ತನ್ನ ಸ್ವಾತಂತ್ರ್ಯವನ್ನು ಗಳಿಸಿತ್ತು.

ಇನ್ನು, ಹಿಂದೂ ಸಂಸ್ಥೆಗೆ ಬೆದರಿಕೆ ಹಾಕಿದ ಇಮ್ರಾನ್ ಖಾನ್ ಸರ್ಕಾರವು ಪಾಕಿಸ್ತಾನದಲ್ಲಿ ಎಚ್ ಎ ಎಫ್  ನ ಬಂಗಾಳಿ ಹಿಂದೂ ಜನಾಂಗೀಯ ವೆಬ್ ಪೇಜ್ ನನ್ನು “ತೆಗೆದುಹಾಕಲಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.

“ನಿಮ್ಮ ವೆಬ್‌ ಸೈಟ್ ವಿಷಯವನ್ನು ಪ್ರಚೋಧಿಸುವ ಉದ್ದೇಶವನ್ನು ಹೊಂದಿದೆ. ರಾಜ್ಯ ವಿರೋಧಿ ಭಾವನೆಗಳನ್ನು ಪ್ರಚೋದಿಸಲು, ಜನಸಾಮಾನ್ಯರಲ್ಲಿ ದ್ವೇಷದ ಭಾವನೆಗಳು ಹುಟ್ಟುವಂತೆ ಕಾರ್ಯ ನಿರ್ವಹಿಸುತ್ತಿದೆ. ಹಾಗೂ ನಿಮ್ಮ ವೆಬ್ ಸೈಟ್ ಸಮಗ್ರತೆ, ಸಾರ್ವಭೌಮತ್ವಕ್ಕೆ ವಿರೋಧವಾಗಿದೆ. ಪೂರ್ವಾಗ್ರಹ ಪೀಡಿತವಾಗಿದೆ ಎಂದು ಪಾಕಿಸ್ತಾನ ಸರ್ಕಾರದ ಪಾಕಿಸ್ತಾನದ ದೂರಸಂಪರ್ಕ ಪ್ರಾಧಿಕಾರ  ಪತ್ರದ ಮೂಲಕ ಬೆದರಿಕೆ ಹಾಕಿರುವುದಾಗಿ ಎಚ್ ಎ ಎಫ್ ತಿಳಿಸಿದೆ.


ಪಾಕಿಸ್ತಾನದ ಇಸ್ಲಾಮಿಕ್ ಧೊರಣೆ ಸಾಬೀತಾಗಿದೆ ..!

ಈ ಬಗ್ಗೆ ಪ್ರತಿಕ್ರಿಯಿಸಿದ ಎಚ್ ಎ ಎಫ್ ನ ಮಾನವ ಸಂಪನ್ಮೂಲ ಅಧಿಕಾರಿ ದೀಪಾಲಿ ಕುಲಕರ್ಣಿ,   ಪಾಕಿಸ್ತಾನದ ಇಸ್ಲಾಮಿಕ್  ಧೋರಣೆ ಜಗಜ್ಜಾಹೀರಾಗಿದೆ. ಪಾಕಿಸ್ತಾನದ ಹಿಂದೂಗಳು, ಕ್ರಿಶ್ಚಿಯನ್ನರು, ಅಹ್ಮದಿಯಾ ಮುಸ್ಲಿಂ ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರನ್ನು ಹತ್ಯೆ ಮಾಡುವುದು, ಬಲವಂತವಾಗಿ ಮತಾಂತರಗೊಳಿಸುವುದು ಮತ್ತು ಅಲ್ಲಿಂದ ಒಕ್ಕಲೆಬ್ಬಿಸುವ ವಿಚಾರ ಸಾಬೀತಾಗಿದೆ ಎಂದು ಹೇಳಿದ್ದಾರೆ.

ಇನ್ನು, “1971 ರ ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ನಡೆದ ನರಮೇಧಕ್ಕೆ ಪಾಕಿಸ್ತಾನದಿಂದ ಅಧಿಕೃತವಾಗಿ ಕ್ಷಮೆಯಾಚನೆ ಕೇಳುವಂತೆ ಮತ್ತು ಪಾಕಿಸ್ತಾನದೊಂದಿಗೆ ಬಾಕಿ ಇರುವ ದ್ವಿಪಕ್ಷೀಯ ಸಮಸ್ಯೆಗಳನ್ನು ಪರಿಹರಿಸುವಂತೆ ಬಾಂಗ್ಲಾದೇಶ ತನ್ನ 50 ವರ್ಷದ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿರುವ ಪಾಕಿಸ್ತಾನದ ರಾಯಭಾರಿ ಇಮ್ರಾನ್ ಅಹ್ಮದ್ ಸಿದ್ದಿಕಿ ಅವರಿಗೆ ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯದ ಮೂಲಕ ತಿಳಿಸಲಾಗಿತ್ತು.

ಇದನ್ನೂ ಓದಿ : ಕೇಂದ್ರದ 20 ಲಕ್ಷ ಕೋಟಿ ಪ್ಯಾಕೇಜ್ ಎಲ್ಲಿ ಹೋಯ್ತು : ಬಿಜೆಪಿ ವಿರುದ್ಧ ಕೈ ನಾಯಕರ ಆಕ್ರೋಶ

ಟಾಪ್ ನ್ಯೂಸ್

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

11

Puttur: ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು ವೈದ್ಯರ ವಿರುದ್ಧ ದೂರು ದಾಖಲು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.