ಕೋವಿಡ್ ಸಂಕಷ್ಟದಲ್ಲಿ ವಡ್ಡರಹಟ್ಟಿ ಕ್ಯಾಂಪಿನ ಮುಸ್ಲಿಂ ಯುವ ಬಳಗದಿಂದ ಅನ್ನಸಂತರ್ಪಣೆ


Team Udayavani, May 28, 2021, 4:36 PM IST

ಕೋವಿಡ್ ಸಂಕಷ್ಟದಲ್ಲಿ ವಡ್ಡರಹಟ್ಟಿ ಕ್ಯಾಂಪಿನ ಮುಸ್ಲಿಂ ಯುವ ಬಳಗದಿಂದ ಅನ್ನಸಂತರ್ಪಣೆ

ಗಂಗಾವತಿ: ಅನ್ನಂ ಪರಬ್ರಹ್ಮಂ ಎನ್ನುವಂತೆ ಎಲ್ಲರೂ ದುಡಿಯುವುದು ಅನ್ನಕ್ಕಾಗಿಯೇ. ಕೋವಿಡ್ ಸಂಕಷ್ಟದಲ್ಲಿ ಸಂದರ್ಭದಲ್ಲಿ ಬಹಳಷ್ಟು ಮಂದಿ ಊಟಕ್ಕಾಗಿ ಪರದಾಟ ಪಡುತ್ತಿದ್ದಾರೆ. ವಡ್ಡರಹಟ್ಟಿ ಕ್ಯಾಂಪಿನ 4ನೇ ವಾರ್ಡಿನ ಮುಸ್ಲಿಂ ಸಮುದಾಯದ ಯುವಕರ ಬಳಗದಿಂದ ನಿರಂತರ ನಾಲ್ಕು ದಿನಗಳ ಕಾಲ ಲಾಕ್‍ಡೌನ್ ಸಂತ್ರಸ್ತರಿಗೆ ಅನ್ನಸಂತರ್ಪಣೆ ಮಾಡಿ ಹಸಿವು ಅನ್ನಕ್ಕೆ ಯಾವ ಬೇಧಭಾವವಿಲ್ಲ ಎಂದು ಸಾಬೀತು ಮಾಡಿದ್ದಾರೆ.

ಲಾಕ್‍ಡೌನ್ ಘೋಷಣೆಯಿಂದಾಗಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಸಂಕಷ್ಟಕ್ಕೀಡಾಗಿರುವ ಸಂತ್ರಸ್ತರಿಗೆ ವಡ್ಡರಹಟ್ಟಿ ಕ್ಯಾಂಪಿನ ಮುಸ್ಲಿಂ ಸಮುದಾಯದ ಯುವಕರ ಬಳಗ ನಿರಂತರ ಅನ್ನಸಂತರ್ಪಣೆ ಸೇವೆ ಸಲ್ಲಿಸುತ್ತಿದೆ. ಫಲಾವ್, ವೆಜ್ ಬಿರಿಯಾನಿ, ಎಗ್ ಬಿರಿಯಾನಿ, ಪುಳಿಯೊಗರೆ ಹೀಗೆ ದಿನಾಲೂ ಒಂದೊಂದು ರೀತಿಯ ಆಹಾರವನ್ನು ತಯಾರಿಸಿ ಪೊಟ್ಟಣಗಳಲ್ಲಿ ತುಂಬಿಸಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ನಿತ್ಯ ವಿತರಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಯುವಕರು, ಬಡವ- ಶ್ರೀಮಂತ ಎನ್ನುವ ಬೇಧಭಾವವಿಲ್ಲದೇ ಎಲ್ಲಾ ವರ್ಗದ ಜನ ಲಾಕ್‍ಡೌನ್ ಸಮಯದಲ್ಲಿ ಸಂಕಷ್ಟಕ್ಕೀಡಾದ ಆಸ್ಪತ್ರೆ ಇನ್ನಿತರ ತುರ್ತು ಕಾರ್ಯಗಳಿಗೆ ಆಗಮಿಸಿದ ಜನರಿಗೆ ದುಡ್ಡು ಕೊಟ್ಟರೂ ಆಹಾರ ಸಿಗುತ್ತಿಲ್ಲ. ಲಾರಿ ಚಾಲಕರು ಬಹಳ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಸಾಕಷ್ಟು ಜನ ಹಸಿವಿನಿಂದ ಬಳಲುವಂತಾಗಿದೆ. ಈ ನಿಟ್ಟಿನಲ್ಲಿ ನಮ್ಮ ಗೆಳೆಯರ ಬಳಗ ಐದು ದಿನಗಳ ಕಾಲ ಅನ್ನಸಂತರ್ಪಣೆ ಮಾಡಲು ನಿಶ್ಚಯಿಸಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ;ಪಾಕಿಸ್ತಾನ ಸೇನೆಯ ನರಮೇಧ ಬಹಿರಂಗ  : ಹಿಂದೂ ಸಂಸ್ಥೆಗೆ ಪಾಕ್ ಬೆದರಿಕೆ ..!

ನಾಲ್ಕನೇ ವಾರ್ಡಿನ ಹಿರಿಯರು ಮತ್ತು ಮಹಿಳೆಯರು ಆಹಾರ ತಯಾರಿಕೆಗೆ ಸಹಕಾರ ನೀಡಿ ಯುವಕರ ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿದರು. ಈ ವೇಳೆ ವಾರ್ಡಿನ ಹಿರಿಯರು ಮತ್ತು ಯುವಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.