ಅಮೆಜಾನ್​ ಪ್ರೈಮ್​ ಡೇ ಸೇಲ್ :  ಜೂನ್​ 21ರಿಂದ ಆರಂಭ​ ?!  


Team Udayavani, May 28, 2021, 4:23 PM IST

/amazon-prime-day-sale-sale-will-be-held-june-21

ನವ ದೆಹಲಿ : ಕಳೆದ ವರ್ಷ ಕೋವಿಡ್ ಸೋಂಕಿನ ಕಾರಣದಿಂದಾಗಿ ಲಾಕ್ಡೌನ್ ಇದ್ದದ್ದರಿಂದಾಗಿ ಅಮೆಜಾನ್ ಪ್ರೈಮ್ ಡೇಸ್ ಗೆ ಸಾಕಷ್ಟು ಪರಿಣಾಮ ಬೀರಿತ್ತು ಮತ್ತು ಅದರ ಆಯೋಜನಯಲ್ಲೂ ಕೂಡ ವ್ಯತ್ಯಾಸ ಉಂಟಾಗಿತ್ತು.

ಆದರೇ ಈ ವರ್ಷ ಅಮೆಜಾನ್ ಪ್ರೈಮ್ ಡೇಸ್ ಬಗ್ಗೆ ದಿನಾಂಕ ಸೂಚಿಸಿದರು ಅಧಿಕೃತ ಘೋಷಣೆಯಾಗುವವರೆಗೆ ಮಾಹಿತಿಯನ್ನು ಗೌಪ್ಯವಾಗಿಡುವಂತೆ ತನ್ನ ನೌಕಕರಿಗೆ ತಿಳಿಸಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಜಿಲ್ಲೆಯ ಜನರಿಗೆ ಯಡಿಯೂರಪ್ಪ ಸರಕಾರದಿಂದ “ಕತ್ತಲೆ ಭಾಗ್ಯ” : ದೀಪಕ್ ಕೋಟ್ಯಾನ್ ವಾಗ್ದಾಳಿ

ಫ್ಲಿಪ್ ​ಕಾರ್ಟ್ ಹೋಮ್ ಡೇಸ್ ಆಯೋಜಿಸಿದ್ದು, ಅದರಲ್ಲಿ ಗ್ರಾಹಕರಿಗೆ ಕಡಿಮೆ ಬೆಲೆಗೆ ವಸ್ತುಗಳನ್ನು ಗ್ಯಾಜೆಟ್​ಗಳನ್ನು ಮಾರಾಟ ಮಾಡುತ್ತಿದೆ. ರಸಪ್ರಶ್ನೆಯನ್ನು ಹಮ್ಮಿಕೊಂಡಿದೆ. ವಿಜೇತರಿಗೆ ಆಕರ್ಷಕ ಬಹುಮಾನವನ್ನು ನೀಡುತ್ತಿರುವುದನ್ನು ಅಮೆಜಾನ್ ಕೂಡ  ಅನುಸರಿಸಿದೆ.

ಅಮೆಜಾನ್ ಕೂಡ ಆ್ಯಪ್ ಕ್ಚಿಜ್ ನಡೆಸುತ್ತಿದೆ. 5 ಪ್ರಶ್ನೆಗಳಿಗೆ ಉತ್ತರಿಸಿದವರಿಗೆ ಅಮೆಜಾನ್ 20 ಸಾವಿರ ಬಹುಮಾನವಾಗಿ ನೀಡಲಿದೆ.

ಗ್ರಾಹಕರನ್ನು ಆಕರ್ಷಿಸುವ ಉದ್ದೇಶದಿಂದ ಅಮೆಜಾನ್ ಹಲವು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. ಅಂತೆಯೇ, ಅಮೆಜಾನ್ ಪ್ರೈಮ್ ಡೇಸ್ ನನ್ನು ಈ ವರ್ಷ ಅದ್ಧೂರಿಯಾಗಿ ಆಯೋಜಿಸಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

ಕೋವಿಡ್ ಸೋಂಕಿನ ಕಾರಣದಿಂದಾಗಿ ಅಮೆಜಾನ್ ಕೆನೆಡಾ ಮತ್ತು ಭಾರತದಲ್ಲಿ ಪ್ರೈಮ್ ಡೇಸ್ ಸೇಲ್ ನಡೆಸುವ ಕುರಿತು ಇದುವರೆಗೂ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಆದರೇ, ಜೂನ್ 21 ರಂದು ಆಯೋಜಿಸಲು ಯೋಜಿಸುತ್ತಿದೆ ಎಂದು ಸಂಸ್ಥೆಯ ಆಂತರಿಕ ಮೂಲಗಳಿಂದ ತಿಳಿದು ಬಂದಿದೆ ಎಂದು ವರದಿಯಾಗಿದೆ.

ಇನ್ನು, ಅಮೆಜಾನ್ ಪ್ರೈಮ್ ಡೇಸ್ ನಲ್ಲಿ ಯಾವೆಲ್ಲಾ ವಸ್ತುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡಲಿದೆ ಎಂದು ಕಾದುನೋಡಬೇಕಿದೆ.

ಇದನ್ನೂ ಓದಿ : ಜಿಲ್ಲೆಯ ಜನರಿಗೆ ಯಡಿಯೂರಪ್ಪ ಸರಕಾರದಿಂದ “ಕತ್ತಲೆ ಭಾಗ್ಯ” : ದೀಪಕ್ ಕೋಟ್ಯಾನ್ ವಾಗ್ದಾಳಿ

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.