ಸಚಿವರ ನಿರ್ದೇಶನದ ಮೇರೆಗೆ ಕಾರ್ಯನಿರ್ವಹಣೆ


Team Udayavani, May 28, 2021, 5:05 PM IST

mysore news

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದ ಮೇರೆಗೆ ಕಾರ್ಯನಿರ್ವಹಿಸುತ್ತಿ ದ್ದೇವೆ. ನನಗೆಯಾರ ಮೇಲೆ ರಾಗ ದ್ವೇಷ ಇಲ್ಲ. ಮೈಸೂರಿನಜನರಿಗೆ ಒಳ್ಳೆಯದಾಗಬೇಕು ಎಂಬು ದಷ್ಟೇ ನನ್ನಕಳಕಳಿ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು,ಅಧಿಕಾರಿ ಗಳು ಪರಿಸ್ಥಿತಿನಿಭಾಯಿಸುವುದು ಸಾಧ್ಯವಾಗದಿ ದ್ದಾಗಜನಪ್ರತಿನಿಧಿಗಳು ಕೆಲಸ ಮಾಡ ಬೇ ಕಾಗು ತ್ತದೆ. ಅದೇ ಪರಿಸ್ಥಿತಿ ಜಿಲ್ಲೆಯಲ್ಲಿಎದುರಾದಾಗ ಸಚಿವರು,ಜನಪ್ರತಿನಿಧಿಗಳನ್ನು ಟಾಸ್ಕ್ಪೋರ್ಸ್‌ಗೆಸೇರಿಸಿ ಜವಾಬ್ದಾರಿಗಳನ್ನು ನೀಡಿದ್ದಾರೆ ಎಂದರು.

ಜಿಲ್ಲಾಧಿಕಾರಿಗಳು ಗ್ರಾಮಾಂತರ ಪ್ರದೇಶಕ್ಕೆಹೋಗಬೇಕು ಎಂದು ಸಲಹೆ ನೀಡಿದ್ದೇನೆ. ಅದುತಪ್ಪೇ? ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದಪ್ರತಾಪ್‌ ಸಿಂಹ ಅವರು, ಶಿಖಾ, ಡಿ.ರಂದೀಪ್‌,ಅಭಿರಾಂ ಜಿ.ಶಂಕರ್‌ ಅವರಂತೆ ಕೆಲಸ ಮಾಡಬೇಕೆಂದು ನಾನು ಸೇರಿದಂತೆ ಜಿಲ್ಲೆಯ ಜನರಆಶಯ ಎಂದು ತಿಳಿಸಿದರು.ಟಾಸ್ಕ್ ಫೋರ್ಸ್‌ಗೆ ಮಾನ್ಯತೆ ಇಲ್ಲ ವಿಚಾರವಾಗಿಖಾರವಾಗಿ ಪ್ರತಿಕ್ರಿಯಿಸಿದ ಸಂಸದರು, ಇದು ಭತ್ಯೆ,ಗೂಟದ ಕಾರು, ಒಣ ಪ್ರತಿಷ್ಠೆಯ ಹುದ್ದೆ ಯಲ್ಲ.ಆಡಳಿತದಲ್ಲಿ ವೈಫ‌ಲ್ಯ ಕಂಡಾಗ ಜನಪ್ರತಿನಿ ಧಿಗಳುಮನೆಯಲ್ಲಿ ಸುಮ್ಮನೆ ಕೂರಬೇಡಿ ಬೀದಿ ಗಿಳಿದುಕೆಲಸ ಮಾಡುವಂತೆ ಜವಾಬ್ದಾರಿ ಕೊಟ್ಟಿ ದ್ದಾರೆ. ಇದುಕೀರಿಟ ಅಲ್ಲ ಎಂದು ಹೇಳಿದರು.

ಕೊರೊನಾ ಸೋಂಕಿ ತರನ್ನು ಪತ್ತೆಹಚ್ಚುವಸಲುವಾಗಿ ಆಶಾ, ಅಂಗನವಾಡಿಕಾರ್ಯಕರ್ತೆಯರು ಮನೆ ಮನೆಗೆಭೇಟಿ ನೀಡಿ ಮನೆಯ ಪ್ರತಿ ಸದಸ್ಯರಆರೋಗ್ಯದ ಸ್ಥಿತಿಗತಿ ಪರಿಶೀಲಿಸಿ, ಪಟ್ಟಿಮಾಡುತ್ತಿದ್ದು, ಈ ಸರ್ವೆ ಶೇ.60ರಷ್ಟುಪೂರ್ಣಗೊಂಡಿದ್ದು, ತಿಂಗಳಾಂತ್ಯಕ್ಕೆಶೇ.100ರಷ್ಟು ಪೂರ್ಣವಾಗಲಿದೆ ಎಂದರು.

ಔಷಧ ಬ್ಯಾಂಕ್: ಮುಂದಿನ 15 ದಿನಗಳಲ್ಲಿಗ್ರಾಮಾಂ ತರ ಪ್ರದೇಶಗಳಲ್ಲಿ ಸೋಂಕಿನ ತೀವ್ರತೆಯನ್ನು ನಿಯಂತ್ರಣ ತರಲಿದ್ದೇವೆ. ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಔಷಧ ಬ್ಯಾಂಕ್‌ ಸ್ಥಾಪಿಸಲಾಗುವುದು. ಮೂರು ದಿನಗಳ ಹಿಂದೆ ಔಷಧಕ್ಕೆಕೊರತೆ ಯಿತ್ತು. ಉಸ್ತುವಾರಿ ಸಚಿವರ ಕಳಕಳಿಯಿಂದಔಷಧ ಸಮಸ್ಯೆ ಬಗೆಹರಿದಿದೆ. ಪ್ರತಿ ಆಸ್ಪತ್ರೆಯಲ್ಲಿ 20ಟೆಸ್ಟಿಂಗ್‌ ಕಿಟ್‌ ಇದೆ ಎಂದು ಹೇಳಿದರು.

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.