ಮಾಸ್ಕ್ ಧರಿಸದ ಬೆಳಗಾವಿ ತಹಶೀಲ್ದಾರ್ ಕುಲಕರ್ಣಿಗೆ ದಂಡ !


Team Udayavani, May 28, 2021, 6:22 PM IST

Belagvi did not follow the covid Government rules

ಬೆಳಗಾವಿ: ಮಾಸ್ಕ್ ಧರಿಸದೇ ವಾಹನದಲ್ಲಿ ಸಂಚರಿಸುತ್ತಿದ್ದ ಬೆಳಗಾವಿ ತಹಶೀಲ್ದಾರ ಆರ್.ಕೆ. ಕುಲಕರ್ಣಿ ಅವರಿಗೆ ಪೊಲೀಸರು ಇಂದು(ಶುಕ್ರವಾರ, ಮೇ 28) 250 ರೂ. ದಂಡ ವಿಧಿಸಿದ್ದಾರೆ.

ಇಲ್ಲಿಯ ನಗರದ ಚನ್ನಮ್ಮ ವೃತ್ತದಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ತಹಶೀಲ್ದಾರರು ತಮ್ಮ ವಾಹನದಲ್ಲಿ ತೆರಳುತ್ತಿದ್ದರು. ಆಗ ಖಡೇ ಬಜಾರ ಪೊಲೀಸರು ವಾಹನ ನಿಲ್ಲಿಸಿ ವಿಚಾರಣೆ ನಡೆಸಿದಾಗ ತಹಶೀಲ್ದಾರ ಕುಲಕರ್ಣಿ ಅವರು ಮಾಸ್ಕ್ ಧರಿಸದಿರುವುದನ್ನು ಗಮನಿಸಿ ಪೊಲೀಸರು ದಂಡ ವಿಧಿಸಿದ್ದಾರೆ.

ಇದನ್ನೂ ಓದಿ : ನಳೀನ ಕುಮಾರ್ ಕಟೀಲ್ ಜೊತೆ ಸಿಟಿ ರವಿ ರಹಸ್ಯ ಮಾತುಕತೆ

ತಹಶೀಲ್ದಾರ ಕುಲಕರ್ಣಿ ಅವರು ಸರ್ಕಾರಿ ವಾಹನದಲ್ಲಿ ಕಚೇರಿಗೆ ತೆರಳುತ್ತಿದ್ದರು. ಈ ವೇಳೆ ಮಾಸ್ಕ್ ಧರಿಸಿರಲಿಲ್ಲ. ಚನ್ನಮ್ಮ ವೃತ್ತಕ್ಕೆ ವಾಹನ ಬರುತ್ತಿದ್ದಂತೆ ಪೊಲೀಸರು ನಿಲ್ಲಿಸಿದಾಗ ಕೋವಿಡ್ ಸರ್ಕಾರಿ ನಿಯಮ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ. ತಹಶೀಲ್ದಾರರು ದಂಡ ಕಟ್ಟಿ ಕಚೇರಿಗೆ ತೆರಳಿದ್ದಾರೆ. ಇದೇ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯೊಬ್ಬರು ತಹಶೀಲ್ದಾರರ ವಾಹನವನ್ನು ಚಲಾಯಿಸುತ್ತಿದ್ದರು, ಮಾಧ್ಯಮದವರ ಕ್ಯಾಮರಾ ಕಂಡ ಕೂಡಲೇ ತಹಶೀಲ್ದಾರರು ಮಾಸ್ಕ್ ಧರಿಸಿರುವುದಾಗಿ ಸುದ್ದಿ ಮೂಲ ತಿಳಿಸಿದೆ.

ಇದನ್ನೂ ಓದಿ :  ಬೆಳಗಾವಿ:  ಕಬ್ಬಿನ ಬಾಕಿ ಬಿಲ್ ಪಾವತಿಗೆ ಜಿಲ್ಲಾಧಿಕಾರಿ ಸೂಚನೆ

ಟಾಪ್ ನ್ಯೂಸ್

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

1

Horoscope: ಹಿತಶತ್ರುಗಳು ಮತ್ತು ಸ್ವಾರ್ಥಿಗಳ ಬಗ್ಗೆ ಎಚ್ಚರವಿರಲಿ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ

ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ

1-wqeewqewqewq

Highway toll ಹೆಚ್ಚಳ; ಲೋಕಸಭೆ ಚುನಾವಣೆ ಹಿನ್ನೆಲೆ ಮುಂದೂಡಿಕೆಯಾಗಿದ್ದ ದರ ಏರಿಕೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ

ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

1

Horoscope: ಹಿತಶತ್ರುಗಳು ಮತ್ತು ಸ್ವಾರ್ಥಿಗಳ ಬಗ್ಗೆ ಎಚ್ಚರವಿರಲಿ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.