ಮಹಿಳೆಯಿಂದ  ಮಲ ತುಂಬಿದ ಗುಂಡಿ ಸ್ಪಚ್ಛತೆ


Team Udayavani, May 28, 2021, 7:17 PM IST

incident held at mandya

ಪಾಂಡವಪುರ: ಪಾಂಡವಪುರ ಸಹಕಾರ ಸಕ್ಕರೆಕಾರ್ಖಾನೆ (ಪಿಎಸ್‌ಎಸ್‌ಕೆ) ಆಡಳಿತ ಮಂಡಳಿ,ಓರ್ವ ದಲಿತ ಮಹಿಳೆಯಿಂದ ನೌಕರರ ವಸತಿಗೃಹಗಳ (ಕ್ವಾಟ್ರಸ್‌) ಬಳಿಯಿದ್ದ ಮಲ ತುಂಬಿದ ಗುಂಡಿಗೆ ಇಳಿಸಿ ಸ್ವತ್ಛತೆ ಕೆಲಸ ಮಾಡಿಸಿದ ಅಮಾನವೀಯ ಘಟನೆ ನಡೆದಿದೆ.

ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿತಾತ್ಕಾಲಿಕವಾಗಿ ಸ್ವತ್ಛತಾ ಕೆಲಸ ಮಾಡುತ್ತಿದ್ದ ಕೆನ್ನಾಳುಗ್ರಾಮದ ದಲಿತ ಮಹಿಳೆ ಎಂ.ಮಂಜುಳಾ ಅವರಿಂದಕಾರ್ಖಾನೆ ಆಡಳಿತ ಮಂಡಳಿ ತಮ್ಮ ವಿಶ್ವೇಶ್ವರನಗರಬಡಾವಣೆಯ ಪಿಎಸ್‌ಎಸ್‌ಕೆ ಕ್ವಾಟ್ರಸ್‌ನಲ್ಲಿರುವಮಲ ತುಂಬಿದ ಗುಂಡಿ ಗೆ ಇಳಿಸಿ ಸ್ವತ್ಛತೆಕೆಲಸ ಮಾಡಿಸಿರುವ ಘಟನೆ ಕಳೆದ ಹತ್ತು ದಿನಗಳಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸ್ವತ್ಛತೆಗೆ ಸೂಚಿಸಿದ ಕಾರ್ಖಾನೆ ಅಧಿಕಾರಿನಾಗೇಶ್: ಸಂಸ್ಥೆಯ ಅಧಿಕಾರಿ ಸೂಚನೆ ಮೇರೆಗೆದಬ್ಬೆ, ಕೈಗ್ಲೌಸ್‌, ಗೋರೋಮಣೆ ತೆಗೆದುಕೊಂಡು ಪಿಎಸ್‌ಎಸ್‌ಕೆ ಕ್ವಾಟ್ರಸ್‌ಗೆ ಸ್ವತ್ಛತಾ ಕಾರ್ಮಿಕರು ತೆರಳಿದ್ದಾರೆ. ಸ್ಥಳಕ್ಕೆ ಸಿವಿಲ್‌ ಇಂಜಿನಿಯರ್‌ ನಾಗೇಶ್‌ತೆರಳಿ ಕ್ವಾಟ್ರಸ್‌ ಬಳಿ ಮಿನಿ ಕ್ರೀಡಾಂಗಣದ ಮಧ್ಯದಲ್ಲಿದ್ದ ಮಲ ತುಂಬಿದ್ದ ಗುಂಡಿಯನ್ನು ತೋರಿಸಿ ತಕ್ಷಣ ಸಂಪೂರ್ಣ ಸ್ವತ್ಛತೆ ಮಾಡಿ ಎಂದುಸೂಚಿಸಿದ್ದಾರೆ ಎನ್ನಲಾಗಿದೆ.

ಈ ಪ್ರಕರಣ ಬಹಿರಂಗವಾದರೆ ಸಮಸ್ಯೆಉಂಟಾಗುತ್ತದೆ ಎಂದು ಆಕೆಗೆ ಬೆದರಿಸಿದ್ದಾರೆಎನ್ನಲಾಗಿದೆ. ಬೆದರಿಕೆಗೆ ಒಳಗಾಗಿದ್ದ ಮಂಜುಳಾ ಸಾಕ್ಷಿ ಸಹಿತ ತಮ್ಮ ಜನಾಂಗದ ಸಂಘಕ್ಕೆ ತಿಳಿಸಿದಾಗ, ಸಪಾಯಿ ಕರ್ಮಚಾರಿ ಜಾಗೃತಿ ಸಮಿತಿ ಪಾಂಡವಪುರ ಉಪವಿಭಾಗ ಮಟ್ಟದ ಸದಸ್ಯ ಎಸ್‌.ಕುಮಾರ್‌(ಪಾರ್ಥಸಾರಥಿ) ಕರ್ಮಚಾರಿ ಆಯೋಗಕ್ಕೆಅಧಿಕೃತವಾಗಿ ಸಾಕ್ಷಿ ಸಹಿತ ದೂರು ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.