ಬಿಮ್ಸ್ ನ ದಪ್ಪಚರ್ಮದ ವೈದ್ಯಾಧಿಕಾರಿಗಳ ಬಗ್ಗೆ ಏನು ಹೇಳಬೇಕು ಗೊತ್ತಾಗುತ್ತಿಲ್ಲ:ಸವದಿ ಅಸಮಧಾನ
Team Udayavani, May 29, 2021, 11:15 AM IST
ಬೆಳಗಾವಿ: ಬಿಮ್ಸ್ ಆಸ್ಪತ್ರೆ ಹಾಗೂ ಅಲ್ಲಿನ ವೈದ್ಯಾಧಿಕಾರಿಗಳ ಬಗ್ಗೆ ಯಾವ ರೀತಿ ಹೇಳಬೇಕು ತಿಳಿಯುತ್ತಿಲ್ಲ. ಇಲ್ಲಿನ ವ್ಯವಸ್ಥೆ ದೇವರಿಗೇ ಪ್ರೀತಿ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಶನಿವಾರ ಬಿಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬಿಮ್ಸ್ ಆಸ್ಪತ್ರೆಯ ದಪ್ಪ ಚರ್ಮದ ವೈದ್ಯಾಧಿಕಾರಿಗಳ ಬಗ್ಗೆ ಏನು ಹೇಳಬೇಕು ಗೊತ್ತಾಗುತ್ತಿಲ್ಲ ಎಂದು ಪರೋಕ್ಷವಾಗಿ ಆಸ್ಪತ್ರೆಯ ನಿರ್ದೇಶಕರ ವಿರುದ್ಧ ಹರಿಹಾಯ್ದರು.
ಇದನ್ನೂ ಓದಿ:ಬಿಮ್ಸ್ ಕೋವಿಡ್ ವಾರ್ಡ್ ಗೆ ಭೇಟಿ ನೀಡಿ ಸೋಂಕಿತರಿಗೆ ಧೈರ್ಯ ತುಂಬಿದ ಡಿಸಿಎಂ ಸವದಿ
ಈ ಹಿಂದೆ ಸಭೆ ನಡೆಸಿ ಬಿಮ್ಸ್ ನಿರ್ದೇಶಕರಿಗೆ ಎಚ್ಚರಿಕೆ ನೀಡಲಾಗಿತ್ತು. ಇಷ್ಟಾದರೂ ಪರಿಸ್ಥಿತಿ ಸುಧಾರಿಸಿಲ್ಲ. ಆಸ್ಪತ್ರೆಯಲ್ಲಿ ಅವ್ಯವಸ್ಥೆ ಹೆಚ್ಚಾಗಿದೆ ಎಂದು ಡಿಸಿಎಂ ಸವದಿ ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್