ಅಂದು ರಿಜೆಕ್ಟ್ ಇಂದು ಸೆಲೆಕ್ಟ್ :ಮ್ಯಾಗ್ಜಿನ್ ಮುಖಪುಟಕ್ಕೆ ಸೋನು ಫೋಟೊ ಹಿಂದಿದೆ ರೋಚಕ ಕಹಾನಿ


Team Udayavani, May 30, 2021, 4:09 PM IST

899777

ಮುಂಬೈ:  ನಾವು ಮಾತನಾಡಬಾರದು ನಮ್ಮ ಕೆಲಸ ಹಾಗೂ ಸಾಧನೆ ಮಾತಾಡಬೇಕು ಎಂಬ ಮಾತಿಗೆ ನಟ ಸೋನು ಸೂದ್ ಉತ್ತಮ ಉದಾಹರಣೆಯಾಗಿದ್ದಾರೆ.

ಬೆಳ್ಳಿ ಪರದೆಯ ಮೇಲೆ ಖಳನಾಯಕನಾಗಿದ್ದರೂ ರಿಯಲ್ ಲೈಫಿನಲ್ಲಿ ಈ ನಟ ರಿಯಲ್ ಹೀರೋ ಆಗಿದ್ದಾರೆ. ಕೋವಿಡ್ ಸೋಂಕಿನಿಂದ ಭಾರತ ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ಈ ನಟನ ನಿಜವಾದ ಕೆಲಸ ಶುರುವಾಯಿತು. ಬಡ-ಬಗ್ಗರಿಗೆ, ಕೂಲಿ ಕಾರ್ಮಿಕರಿಗೆ ನೆರವಾದರು. ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡುತ್ತಿರುವ ಕಾರ್ಯ ಈ ನಟನಿಗೆ ಹೊಸದೊಂದು ಇಮೇಜ್ ತಂದು ಕೊಟ್ಟಿತು.  ಭಾರತ ದೇಶದ ಪ್ರತಿಯೊಂದು ಮೂಲೆಮೂಲೆಗೂ ಸೋನು ಸೂದ್ ಅವರ ಹೆಸರು ಪಸರಿಸುವಂತೆ ಮಾಡಿತು.

ಈಗ ಸೋನು ಅವರ ಸಾಧನೆ ಮಾತನಾಡುತ್ತಿದೆ ಎಂಬುದಕ್ಕೆ ಪ್ರಸಂಗವೊಂದು ಸಾಕ್ಷಿಯಾಗಿದೆ.  ಅದು ಏನು ಅಂತಿರಾ ? ಹಾಗಾದರೆ ಮುಂದೆ ಓದಿ..

ಕೆಲ ವರ್ಷಗಳ ಹಿಂದೆ ಪಂಜಾಬಿನ ‘ಸ್ಟಾರ್ ಡಸ್ಟ್’ ಹೆಸರಿನ ಮ್ಯಾಗ್ಜಿನ್ ಕವರ್ ಪೇಜ್ ಫೋಟೊ ಶೂಟ್ ಗೆ ಸೋನು ಸೂದ್ ಅವರು ತಮ್ಮ ಭಾವಚಿತ್ರಗಳನ್ನು ಕಳುಹಿಸಿಕೊಟ್ಟಿದ್ದರು. ಅವುಗಳನ್ನು ಮ್ಯಾಗ್ ಜಿನ್ ರಿಜೆಕ್ಟ್ ಮಾಡಿತ್ತು. ಆದರೆ, ಇಂದು ಅದೇ ಮ್ಯಾಗ್ ಜಿನ್ ಸೋನು ಸೂದ್ ಅವರ ಫೋಟೊವನ್ನು ಮುಖಪುಟದಲ್ಲಿ ಪ್ರಕಟಿಸಿದೆ.

ಈ ಘಟನೆಯನ್ನು ಸ್ವತಃ ಸೋನು ಸೂದ್ ಅವರು ತಮ್ಮ ಟ್ವಿಟರಿನಲ್ಲಿ ಹಂಚಿಕೊಂಡಿದ್ದಾರೆ. ಕವರ್ ಪೇಜಿನಲ್ಲಿ ತಮ್ಮ ಫೋಟೊ ಪ್ರಕಟಿಸಿದ್ದಕ್ಕೆ ಸ್ಟಾರ ಡಸ್ಟ್ ಮ್ಯಾಗ್ ಜಿನ್ ಗೆ ಧನ್ಯವಾದ ಹೇಳಿದ್ದಾರೆ.

ಟಾಪ್ ನ್ಯೂಸ್

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.