ಸ್ಲಂ ನಿವಾಸಿಗಳಿಗೆ ಆಹಾರದ ಕಿಟ್ ವಿತರಿಸಿದ ಸದಾನಂದ ಗೌಡ
Team Udayavani, May 30, 2021, 5:39 PM IST
ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನ ಸಭಾ ಕ್ಷೇತ್ರದಶಂಕರ ಮಠ ವಾರ್ಡಿನ ಎಂ ಜಿ ನಗರದ ಸ್ಲಂ ನಿವಾಸಿಗಳಿಗೆ ಡಾ.ಎಚ್.ಎಂ.ಪ್ರಸನ್ನ ಫೌಂಡೇಶನ್ ವತಿಯಿಂದ ಕೇಂದ್ರ ಸಚಿವಡಿ.ವಿ.ಸದಾನಂದ ಗೌಡ ಆಹಾರ ಪದಾರ್ಥಗಳ ದಿನಸಿ ಕಿಟ್ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವಸದಾನಂದ ಗೌಡ ಮಾತನಾಡಿ, ಗೋಪಾಲಯ್ಯ ಈಗಾಗಲೆಸಾವಿರಾರು ಕೊರೊನಾ ಔಷಧಿ ಕಿಟ್ಗಳನ್ನು ವಿತರಿಸಿದ್ದಾರೆ ಇವರೇಮೊದಲಬಾರಿಗೆ ಕಿಟ್ಗಳನ್ನು ಈ ಕ್ಷೇತ್ರದಲ್ಲಿ ವಿತರಿಸಿದವರು.
ಈಗ25 ಸಾವಿರ ಜನರಿಗಾಗುವಷ್ಟು ದಿನಸಿ ತರಿಸಿ ಹಂಚುತ್ತಿದ್ದಾರೆ ಜನರಕಷ್ಟಗಳಿಗೆ ಸಚಿವರು ಸ್ಪಂದಿಸುತ್ತಿದ್ದಾರೆ. ಎಲ್ಲರೂ ಸಾಮಾಜಿಕಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ತಮ್ಮ ಮತ್ತು ತಮ್ಮಕುಟುಂಬಗಳ ರಕ್ಷಣೆ ಮಾಡಿಕೊಳ್ಳಿ, ವಿನಾಕಾರಣ ಮನೆಯಿಂದಹೊರ ಬರಬೇಡಿ ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?