ಮಾಲೂರು ತಾಲೂಕಲ್ಲಿ ಹತೋಟಿಗೆ ಬಾರದ ಸೋಂಕು


Team Udayavani, May 30, 2021, 7:49 PM IST

covid news

ಮಾಲೂರು: ಕಠಿಣ ಲಾಕ್ಡೌನ್ ನಡುವೆಯೂ ಕೊರೊನಾ ಸೋಂಕು ಹತೋಟಿ ಬಾರದ ಕಾರಣತಾಲೂಕಿನ ಜನತೆ ಆತಂಕದಲ್ಲಿದ್ದಾರೆ.ರಾಜ್ಯದ ಅತಿ ಹೆಚ್ಚು ಸೋಂಕು ಹೊಂದಿರುವ ಜಿಲ್ಲೆಗಳ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿರುವ ಕೋಲಾರಜಿಲ್ಲೆಯ 6 ತಾಲೂಕು ಪೈಕಿ ಮಾಲೂರು, ಕೋಲಾರನಿರಂತರ ಮೊದಲೆರಡು ಸ್ಥಾನ ಉಳಿದುಕೊಂಡಿವೆ.

ಇದುವರೆಗೂ ಮಾಲೂರು, ಕೋಲಾರ ತಾಲೂಕುಗಳಲ್ಲಿ ಅತಿಹೆಚ್ಚು ಎಂದರೆ 300ಕ್ಕೂ ಹೆಚ್ಚು ಪ್ರಕರಣಒಂದೇ ದಿನ ದಾಖಲಾಗಿರುವ ನಿದರ್ಶನಗಳಿವೆ.ಇತರೆ ತಾಲೂಕುಗಳಲ್ಲಿ ಇಂತಹ ಪರಿಸ್ಥಿತಿ ಇಲ್ಲ.ವಲಸಿಗರಿಂದ ಸೋಂಕು: ಒಂದು ವಾರದಿಂದಮಾಲೂರು ಪಟ್ಟಣದಲ್ಲಿ ಸೋಂಕಿನ ಪ್ರಮಾಣಕಡಿಮೆ ಆದಂತೆ ಕಾಣುತ್ತಿದ್ದರೂ, ಗ್ರಾಮೀಣ ಭಾಗದಲ್ಲಿ ಸೋಂಕಿತರ ಸಂಖ್ಯೆ ದ್ವಿಗುಣವಾಗುತ್ತಿದೆ.

ಇದಕ್ಕೆಕಾರಣ ಉದ್ಯೋಗ ಅರಸಿ ಬೆಂಗಳೂರು,ಮುಂತಾದ ಕಡೆ ಹೋಗಿದ್ದ ವಲಸಿಗರುಡಿ ಸ್ವಗ್ರಾಮಗಳಿಗೆ ವಾಪಸ್ ಆಗಿರುವುದು.ಕಾರ್ಮಿಕರೇ ಕಂಟಕ: ಮತ್ತೂಂದು ಕಾರಣವೆಂದರೆಮಾಲೂರು ತಾಲೂಕಿನಲ್ಲಿರುವ ಕೆಲವು ಕೈಗಾರಿಕೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರು ಹೊರಗಿನಿಂದ ಬರುತ್ತಾರೆ.
ರೈಲಿನಲ್ಲಿ ಮಾಲೂರು ಪ್ರವೇಶಮಾಡುತ್ತಿರುವ ಜನರ ಜೊತೆಗೆ ಇಲ್ಲಿನ ಇಟ್ಟಿಗೆಕಾರ್ಖಾನೆಗಳು, ಕೋಳಿ ಫಾರಂಗಳಲ್ಲಿ ಕೆಲಸಮಾಡುವ ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ,ಗುಜರಾತ್, ಅಸ್ಸಾಂ ರಾಜ್ಯಗಳ ಕೂಲಿ ಕಾರ್ಮಿಕರುಸುರಕ್ಷತಾ ಕ್ರಮ ಅನುಸರಿಸದ ಕಾರಣ ಸೋಂಕಿನಪ್ರಮಾಣವು ಹೆಚ್ಚಾಗುತ್ತಿದೆ ಎನ್ನುವುದು ಕೊರೊನಾನಿಯಂತ್ರಣ ಸಮಿತಿ ಅಭಿಪ್ರಾಯವಾಗಿದೆ.

ಕೆಲವು ಸಾವು ದಾಖಲಾಗಿಲ್ಲ: ಸರ್ಕಾರದ ಅಂಕಿಅಂಶ ಪ್ರಕಾರ ತಾಲೂಕಿನಲ್ಲಿ ಕೊರೊನಾದಿಂದಗುರುವಾರದವರೆಗೂ 55 ಮಂದಿ ಮೃತಪಟ್ಟಿದ್ದಾರೆ.ಇದು ಜಿಲ್ಲೆಯಲ್ಲಿ ನಾಲ್ಕನೇ ಸ್ಥಾನದಲ್ಲಿರುವಮಾಲೂರು ತಾಲೂಕಿನಲ್ಲಿ ಕೆಲವು ಮೃತ ವ್ಯಕ್ತಿಗಳವಿವರ ದಾಖಲೇ ಆಗಿಲ್ಲ ಎನ್ನುವುದು ಕೆಲವರಅಭಿಪ್ರಾಯವಾಗಿದೆ.
ಶಾಸಕರಿಂದ ಶ್ರಮ: ಸರ್ಕಾರದ ಅಸಹಕಾರದನಡುವೆ ದಾನಿಗಳು, ಸ್ಥಳೀಯ ಕೈಗಾರಿಕೆಗಳು,ಗ್ರಾಮ ದೇವತೆ ಮಾರಿಕಾಂಬ ದೇವಾಲಯ ಸಮಿತಿಸಹಕಾರದೊಂದಿಗೆ ಅಗತ್ಯವಾಗಿರುವ ಎಲ್ಲಾ ಮುಂಜಾ ಗ್ರತಾ ಕ್ರಮ ಮತ್ತು ಸೌಲಭ್ಯವನ್ನು ಪಡೆಯು ವಲ್ಲಿ ಸಫಲವಾಗಿರುವ ಶಾಸಕ ಕೆ.ವೈ.ನಂಜೇಗೌಡ ನೇತೃತ್ವದ ತಾಲೂಕು ಅಡಳಿತ, ಅಗಲಿರಳುಕೊರೊನಾ ನಿಯಂತ್ರಣಕ್ಕೆ ಶ್ರಮವಹಿಸುತ್ತಿದೆ.

ಸಾವಿನ ಪ್ರಮಾಣ ಕಡಿಮೆ ಆಗಿಲ್ಲ: ಮೂರುಖಾಸಗಿ ಆಸ್ಪತ್ರೆಗಳ ಜೊತೆಗೆ ಮಾಲೂರು ಪಟ್ಟಣದಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ 100ಕ್ಕೂ ಹೆಚ್ಚುಕೊರೊನಾ ಬೆಡ್, ನಾಲ್ಕು ವೆಂಟಿಲೇಟರ್, ಆಮ್ಲಜನಕದ ಘಟಕ, ಸಿಲಿಂಡರ್ಗಳು ದಾನಿಗಳುನೀಡಿದ ವೆಂಟಿಲೇಟರ್ ಬಳಸಿಕೊಂಡರೂ ಸಾವಿನಪ್ರಮಾಣ ಕಡಿಮೆಯಾಗಿಲ್ಲ. ಸುರಕ್ಷಿತಾ ಮಾರ್ಗಅನುಸರಿಸುತ್ತಿದ್ದರೂ ಸೋಂಕಿನ ಪ್ರಮಾಣ ಕಡಿಮೆಯಾಗಿಲ್ಲ ಎನ್ನುವುದು ತಾಲೂಕಿನ ಜನತೆಗೆ ಆತಂಕಮೂಡಿಸಿದೆ.ಒಟ್ಟಾರೆಯಾಗಿ ಸೋಂಕಿನ ಪ್ರಮಾಣ ಗ್ರಾಮೀಣಭಾಗದಲ್ಲಿ ಹೆಚ್ಚಾಗಿದ್ದು, ಜನರಲ್ಲಿ ಅರಿವುಮಾಡಿಸುವ ಮೂಲಕ ಸೋಂಕಿತರ ಸಂಖ್ಯೆಯನ್ನುಕಡಿಮೆ ಮಾಡುವ ಕ್ರಮಗಳು ನಡೆಯಬೇಕಾಗಿದೆ.

ಎಂ.ರವಿಕುಮಾರ್

ಟಾಪ್ ನ್ಯೂಸ್

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.