ನಾಗರಹೊಳೆಯಲ್ಲಿ ವಾರ್ಷಿಕ ಹುಲಿ ಗಣತಿ ಪ್ರಾರಂಭ

ಗಣತಿಗೂ ತಟ್ಟಿದ ಕೊರೋನಾ ಬಿಸಿ, ಸ್ವಯಂಸೇವಕರಿಲ್ಲದೆ ಅರಣ್ಯ ಸಿಬ್ಬಂದಿಗಳಿದ ಗಣತಿಕಾರ್ಯ: ಡಿಸಿಎಫ್ ಮಹೇಶ್ ಕುಮಾರ್

Team Udayavani, May 31, 2021, 2:14 PM IST

uttt

ಹುಣಸೂರು:ಕೋವಿಡ್-19ನಿಂದಾಗಿ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಈ ಬಾರಿಯ ವಾರ್ಷಿಕ ಹುಲಿ ಗಣತಿಯು ಸ್ವಯಂಸೇವಕರಿಲ್ಲದೆ ಅರಣ್ಯ ಸಿಬ್ಬಂದಿಗಳ ಮೂಲಕವೇ ಕ್ಯಾಮರಾ ಟ್ರ್ಯಾಪಿಂಗ್ ಮೂಲಕ ಆರಂಭಗೊಂಡಿದ್ದು. ಇದೀಗ ಟ್ರಾನ್ಸಾಕ್ಟ್ ಲೈನ್ ಆಧಾರಿತ ಸಸ್ಯಹಾರಿ ಪ್ರಾಣಿಗಳು ಹಾಗೂ ಸಸ್ಯ ಪ್ರಭೇಧಗಳ ಗಣತಿ ಕಾರ್ಯ ನಡೆಯುತ್ತಿದೆ.

ನಾಗರಹೊಳೆ ಉದ್ಯಾನದ 8 ವಲಯಗಳನ್ನು ಎರಡು ಬ್ಲಾಕ್‌ಗಳನ್ನಾಗಿ ವಿಂಗಡಿಸಿದ್ದು, ಮೊದಲ ಹಂತದಲ್ಲಿ ಎರಡನೇ ಬ್ಲಾಕ್‌ನ ನಾಗರಹೊಳೆ, ಕಲ್ಲಹಳ್ಳ, ಅಂತರಸಂತೆ, ಡಿ.ಬಿ.ಕುಪ್ಪೆ ವಲಯಗಳಲ್ಲಿ ಕ್ಯಾಮರಾ ಟ್ರ್ಯಾಪಿಂಗ್ ಮೂಲಕ ಹುಲಿ ಗಣತಿ ನಡೆಸಲಾಗಿದೆ. ಭಾನುವಾರದಿಂದ ಆರಂಭವಾಗಿರುವ  ಹುಲಿಯ ಆಹಾರ ಸರಪಳಿಯ ಸಸ್ಯಹಾರಿ ಪ್ರಾಣಿಗಳ ಹಾಗೂ ಸಸ್ಯ ಪ್ರಭೇಧಗಳ ಗಣತಿಕಾರ್ಯವು ಮೂರು ದಿನ ಕಾಲ ನಡೆಯಲಿದೆ.

ಮೇ.1ರಿಂದ ಕ್ಯಾಮರಾ ಟ್ರಾಪಿಂಗ್ ಮೂಲಕ ಗಣತಿ ಕಾರ್ಯ ಆರಂಭಗೊಂಡಿದೆ. ಎ.ಸಿ.ಎಫ್, ಆರ್.ಎಫ್.ಓಗಳು, ಸಿಬ್ಬಂದಿಗಳು ಹಾಗೂ  ಎಪಿಸಿ ವಾಚರ್‍ಸ್ ಸೇರಿದಂತೆ ಸುಮಾರು ೧೫೦ ಸಿಬ್ಬಂದಿಗಳು, ಗಣತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.ಜೂನ್ ೧ ರಿಂದ ಮೊದಲ ಬ್ಲಾಕ್‌ನಲ್ಲಿ ಗಣತಿ ಆರಂಭಗೊಳ್ಳಲಿದೆ.

ಸಸ್ಯಹಾರಿ ಪ್ರಾಣಿ-ಸಸ್ಯಪ್ರಬೇಧಗಳ ಸಮೀಕ್ಷೆ:

ನಾಲ್ಕು ವಲಯಗಳ ಎಲ್ಲ ಬೀಟ್‌ಗಳಲ್ಲೂ ಟ್ರ್ಯಾನ್ಸಾಕ್ಟ್ ಲೈನ್ ಮೂಲಕ ಸಿಬ್ಬಂದಿಗಳು ಕಾಲ್ನಡಿಗೆಯಲ್ಲಿ ಎರಡು ಕಿ.ಮೀ ಸಂಚರಿಸಿ, ಚದರ ಕಿ.ಮೀ.ಪ್ರದೇಶದಲ್ಲಿ ಹುಲಿಯ ಆಹಾರವಾದ ಚುಕ್ಕಿಜಿಂಕೆ, ಕಾಡೆಮ್ಮೆ, ಕಾಡುಕುರಿ, ಕಡವೆ ಮತ್ತಿತರ ಸಸ್ಯಹಾರಿ ಪ್ರಾಣಿಗಳ ಗಣತಿ ಜೊತೆಗೆ ಸಸ್ಯಪ್ರಭೇಧಗಳ ಸಾಂದ್ರತೆಯನ್ನು ಸಮೀಕ್ಷೆ ಮಾಡಿ,  ಎಕೋಲಾಜಿಕಲ್ ಆಫ್ ಮೂಲಕ ಮಾಹಿತಿ ದಾಖಲಿಸಿಕೊಳ್ಳಲಿದ್ದಾರೆಂದರು.

ರಾಷ್ಟ್ರೀಯ ಹುಲಿ ಗಣತಿಗೆ ಸಿದ್ದತೆ:

ಪ್ರತಿ ನಾಲ್ಕುವರ್ಷಕ್ಕೊಮ್ಮೆ ನಡೆಯುವ  ೫ನೇ ರಾಷ್ಟ್ರೀಯ ಹುಲಿಗಣತಿಯು ಪ್ರಸ್ತುತ ನಡೆಯುತ್ತಿರುವ ವಾರ್ಷಿಕ ಗಣತಿಯ ನಂತರ ಅಂದರೆ ಬರುವ ಮಾರ್ಚ್ ೨೦೨೨ರೊಳಗೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾನದಂಡದಂತೆ ೫ನೇ ರಾಷ್ಟ್ರೀಯ ಗಣತಿ ಕಾರ್ಯ ನಡೆಯಲಿದೆ.  ಇದಕ್ಕಾಗಿ ಎಲ್ಲ ಸಿದ್ದತೆ ಕೈಗೊಳ್ಳಲಾಗಿದೆ.

ರಣಹದ್ದುಗಳ ಮಾಹಿತಿಯೂ ಸಮೀಕ್ಷೆಯಲ್ಲಿ ಲಭ್ಯ:

೨೦೧೯-೨೦ರ ವನ್ಯಜೀವಿ ಸಪ್ತಾಹದ ಧ್ಯೆಯವಾಗಿದ್ದ  ರಣಹದ್ದುಗಳ ಸಂರಕ್ಷಣೆ ಕುರಿತ ಯೋಜನೆಯಿಂದಾಗಿ ಈ ಬಾರಿಯ ಹುಲಿ ಗಣತಿ ನಡೆಯುವ ಈ ವೇಳೆ ಸಸ್ಯಹಾರಿ ಪ್ರಾಣಿಗಳು ಹಾಗೂ ಸಸ್ಯ ಪ್ರಭೇಧಗಳ ಸಮೀಕ್ಷೆ ಜೊತೆಗೆ ರಣಹದ್ದುಗಳ ಮಾಹಿತಿಯನ್ನೂ ಸಂಗ್ರಹಿಸಲಾಗುವುದು.

ಜೂ.೧ರಿಂದ ಮೊದಲ ಬ್ಲಾಕ್ ನಲ್ಲೂಗಣತಿ:

ಉದ್ಯಾನದ ಹುಣಸೂರು, ವೀರನಹೊಸಹಳ್ಳಿ, ಆನೆಚೌಕೂರು, ಮೇಟಿಕುಪ್ಪೆ ವಲಯಗಳು  ಮೊದಲ ಬ್ಲಾಕ್‌ಗೆ ಸೇರಿದ್ದು. ಜೂನ್.೧ರಿಂದ ಎರಡನೇ ಹಂತದ ಹುಲಿ ಗಣತಿ ಆರಂಭಗೊಳ್ಳಲಿದ್ದು.   ಗಣತಿಗಾಗಿ ಉದ್ಯಾನದಲ್ಲಿ ೪೫೦ ಕ್ಯಾಮರಾ ಅಳವಡಿಸಲಾಗುವುದು. ಹುಲಿಗಣತಿಯಿಂದ ಉದ್ಯಾನ ನಿರ್ವಹಣೆ ಮಾಡಲು ಸಹಕಾರಿಯಾಗಲಿದೆ.  ( ಡಿ.ಮಹೇಶ್‌ಕುಮಾರ್, ಮುಖ್ಯಸ್ಥರು, ಹುಲಿಯೋಜನೆ, ನಾಗರಹೊಳೆ.)

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.