ಉನ್ನತಮಟ್ಟದ ತನಿಖೆಗೆ ಒಳಪಡಿಸಿ ಕ್ರಮ


Team Udayavani, Jun 1, 2021, 1:00 PM IST

ಉನ್ನತಮಟ್ಟದ ತನಿಖೆಗೆ ಒಳಪಡಿಸಿ ಕ್ರಮ

ಮದ್ದೂರು: ಮನ್‌ಮುಲ್‌ ಆಡಳಿತ ಮಂಡಳಿ ಕೇಂದ್ರ ಕಚೇರಿ ಗೆಜ್ಜಲಗೆರೆ ಘಟಕಕ್ಕೆ ಸೋಮವಾರ ಭೇಟಿ ನೀಡಿದ ಮಾಜಿ ಸಚಿವ, ಶಾಸಕ ಸಿ.ಎಸ್‌. ಪುಟ್ಟರಾಜು ಇತ್ತೀಚೆಗೆ ವರದಿಯಾದ ಟ್ಯಾಂಕರ್‌ಗಳ ಹಾಲು, ನೀರು ಪ್ರಕರಣ ಸಂಬಂಧ ಮಾಹಿತಿ ಸಂಗ್ರಹಿಸಿದರು.

ಜಿಲ್ಲೆಯ ವಿವಿಧ ಎಂಪಿಸಿಎಸ್‌ಗಳ ಬಿಎಂಸಿ ಘಟಕ ಗಳಿಂದ ಮುಖ್ಯ ಕೇಂದ್ರಕ್ಕೆ ಹಾಲು ಸರಬರಾಜು ಮಾಡುವ ಗುತ್ತಿಗೆ ಪಡೆದಿದ್ದ ಟ್ಯಾಂಕರ್‌ ಮಾಲೀಕರು ಅಕ್ರಮವೆಸಗಿರುವ ಬಗ್ಗೆ ಮನ್‌ಮುಲ್‌ ಅಧ್ಯಕ್ಷ ರಾಮ ಚಂದ್ರ ಶಾಸಕ ಸಿ.ಎಸ್‌.ಪುಟ್ಟರಾಜು ಅವರಿಗೆ ವಿವರ ನೀಡಿದರು. ಅಕ್ರಮವೆಸಗಿರುವ ಸಂಬಂಧ ಈವರೆವಿಗೆ ನಾಲ್ಕು ಟ್ಯಾಂಕರ್‌ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಟೆಂಡರ್‌ದಾರರು ಹಾಗೂ ಮಾಲೀಕ ಸೇರಿದಂತೆ ಚಾಲಕ ಸಿಬ್ಬಂದಿಯನ್ನು ಬಂಧಿಸುವ ಸಂಬಂಧ ಪೊಲೀಸರು ಕಾರ್ಯೋನ್ಮುಖರಾಗಿರುವುದಾಗಿ ತಿಳಿಸಿದರು.

ಕ್ರಮದ ಭರವಸೆ: ಮನ್‌ಮುಲ್‌ ಕಚೇರಿ ಹೊರ ಆವರಣದಲ್ಲಿ ಸಾಲುಗಟ್ಟಿ ನಿಂತಿದ್ದ ಹಾಲು ಪೂರೈಕೆ ಟ್ಯಾಂಕರ್‌ ಗಳನ್ನು ಖುದ್ದು ಪರಿಶೀಲಿಸಿದ ಶಾಸಕ ಸಿ.ಎಸ್‌. ಪುಟ್ಟ ರಾಜು ಮಾತನಾಡಿ, ಜಿಲ್ಲೆಯ ರೈತರು ಮತ್ತು ಮನ್‌ ಮುಲ್‌ ಉತ್ಪನ್ನಗಳ ಬಳಕೆದಾರರಿಗೆ ಯಾವುದೇ ತೊಡ ಕಾಗದಂತೆ ಸದರಿ ಪ್ರಕರಣವನ್ನುಉನ್ನತಮಟ್ಟದ ತನಿಖೆಗೆ ಒಳಪಡಿಸಿ ಕ್ರಮ ವಹಿಸುವ ಭರವಸೆ ನೀಡಿದರು.

ಟ್ಯಾಂಕರ್‌ ಸಿದ್ಧಪಡಿಸಿ ಕೊಡುವಜಾಲ: ವಾರದಿಂದೀಚೆಗೆ ಸದರಿ ಪ್ರಕರಣ ಎಲ್ಲೆಡೆ ಆತಂಕ ಸೃಷ್ಟಿ ಮಾಡಿದ್ದು, ರಾಜ್ಯದ 16ಕ್ಕೂ ಹೆಚ್ಚು ಹಾಲು ಒಕ್ಕೂಟಗಳ ವ್ಯಾಪ್ತಿಯಲ್ಲಿ ಅಕ್ರಮ ನಡೆದಿರುವ ಮಾಹಿತಿ ಲಭ್ಯವಾಗಿದ್ದು ಟೆಂಡರ್‌ ಪಡೆದ ವ್ಯಕ್ತಿಗಳು ಹಾಲು ಸರಬರಾಜು ವೇಳೆ ನೀರು ಮಿಶ್ರಣ ಮಾಡಲೆಂದೇ ಟ್ಯಾಂಕರ್‌ಗಳಲ್ಲಿ ಅನುಮಾನ ಬಾರದ ರೀತಿ ಸುಮಾರು 2 ರಿಂದ 3 ಸಾವಿರ ಲೀ.ಸಾಮರ್ಥ್ಯದ ಮತ್ತೂಂದು ಟ್ಯಾಂಕರ್‌ ಸಿದ್ಧಪಡಿಸಿಕೊಡುವ ಜಾಲವೇ ರಾಜ್ಯದ ಗಡಿ ಭಾಗದಲ್ಲಿದೆ ಎಂದು ಹೇಳಿದರು.

ಮಂಡ್ಯ ಸೇರಿದಂತೆ ರಾಜ್ಯದ ಇತರೆ ಒಕ್ಕೂಟಗಳ ಆಡಳಿತಮಂಡಳಿಗಳಿಂದಅಕ್ರಮ ಸಂಬಂಧಮಾಹಿತಿ ರವಾನಿಸಿದ್ದು, ತನಿಖೆ ವಿಚಾರವಾಗಿ ಸಹಕಾರ ಸಚಿವರು ಹಾಗೂ ಮುಖ್ಯಮಂತ್ರಿಗಳನ್ನು ಮನವಿ ಮಾಡುವ ಕುರಿತಾಗಿ ಹೇಳಿದರು. ರಾಜ್ಯದೆಲ್ಲೆಡೆ ಅಕ್ರಮದ ಮುನ್ಸೂಚನೆ ಇದ್ದು ಮನ್‌ಮುಲ್‌ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಸದಸ್ಯರು ಸತತ ಒಂದು ತಿಂಗಳ ಪರಿಶ್ರಮದ ಫ‌ಲವಾಗಿ ಈ ಅಕ್ರಮವನ್ನು ಹೊರಗೆಳೆದಿರುವುದು ಶ್ಲಾಘನೀಯ ಎಂದರು.

ಈ ವೇಳೆ ಅಧ್ಯಕ್ಷ ರಾಮಚಂದ್ರ, ಉಪಾಧ್ಯಕ್ಷ ರಘುನಂದನ್‌, ನಿರ್ದೇಶಕರಾದ ಎಸ್‌.ಪಿ.ಸ್ವಾಮಿ, ನಲ್ಲಿಗೆರೆ ಬಾಲು, ಮಂಜುನಾಥ್‌, ಕಾಳೇನಹಳ್ಳಿ ರಾಮಚಂದ್ರ, ಕುಮಾರಿ ರೂಪ, ಶಿವಕುಮಾರ್‌, ಬೋರೇಗೌಡ ಹಾಜರಿದ್ದರು.

ಮನ್‌ಮುಲ್‌ ಆಡಳಿತ ಮಂಡಳಿ ಸದಸ್ಯರಲ್ಲಿ ಜೆಡಿಎಸ್‌,ಕಾಂಗ್ರೆಸ್‌, ಬಿಜೆಪಿ ಪಕ್ಷಗಳ ಚುನಾಯಿತ ನಿರ್ದೇಶಕರಿದ್ದು ಸದರಿ ಹಗರಣ ಸಂಬಂಧ ಪಕ್ಷಾತೀತವಾಗಿ ಪ್ರತಿಯೊಬ್ಬರು ತನಿಖೆಗೆ ಮುಂದಾಗಿರುವುದು ಸ್ವಾಗತಾರ್ಹ.-ಸಿ.ಎಸ್‌. ಪುಟ್ಟರಾಜು, ಮಾಜಿ ಸಚಿವ, ಶಾಸಕ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.