ಹೈಹೀಲ್ ಹಾಕುತ್ತಿದ್ದಿರಾ ? ಹಾಗಾದರೆ ಈ ಸ್ಟೋರಿ ತಪ್ಪದೆ ಓದಿ


Team Udayavani, Jun 1, 2021, 3:18 PM IST

987554

ಫ್ಯಾಶನ್ ಆಗಿರಲೆಂದು ನೀವು ಹೈಹೀಲ್ಸ್ ಹಾಕುತ್ತಿದ್ದಿರಾ? ಹಾಗಾದರೆ ನಾವು ಹೇಳುತ್ತಿರುವ ವಿಚಾರದ ಬಗ್ಗೆ ಸ್ವಲ್ಪ ಗಮನ ಕೊಡಿ.

ಹೌದು, ಹೈಹೀಲ್ಸ್ ಹೆಚ್ಚು ಹೊತ್ತು ಧರಿಸುವುದರಿಂದ ಬೆನ್ನಿನ ಸಮಸ್ಯೆ ಕಾಡುತ್ತದೆ ಎನ್ನುತ್ತದೆ ಅಧ್ಯಯನ.

ಬೆನ್ನು, ಕಾಲ್ಬೆರಳು ಮತ್ತು ಕಾಲು ಗಂಟುಗಳ ಮೇಲೆ ಇದು ದುಷ್ಪರಿಣಾಮ ಬೀರುತ್ತದೆ ಎಂಬುದನ್ನು ವೈದ್ಯರೂ ದೃಢಪಡಿಸಿದ್ದಾರೆ.

ನಿತ್ಯ ಹೈ ಹೀಲ್ಸ್ ಧರಿಸುವುದರಿಂದ ನೀವು ನಡೆಯುವ ರೀತಿಯೇ ಬದಲಾಗುತ್ತದೆ. ದೇಹ ತೂಕವನ್ನು ಬ್ಯಾಲೆನ್ಸ್ ಮಾಡಲು ಕಾಲುಗಳು ಒದ್ದಾಡುತ್ತವೆ. ಮೂಳೆಗಳ ವಿನ್ಯಾಸವೂ ಬದಲಾದೀತು.

ಹೀಲ್ಸ್ ಪಾದವನ್ನು ಮೇಲೆ ಕೆಳಗಿನ ಭಂಗಿಯಲ್ಲಿ ಇಟ್ಟುಕೊಳ್ಳುವುದರಿಂದ ಕಾಲ್ಬೆರಳಿಗೆ ಸರಿಯಾಗಿ ರಕ್ತ ಪರಿಚಲನೆ ಸಾಧ್ಯವಾಗುವುದಿಲ್ಲ. ಅಧ್ಯಯನದ ಪ್ರಕಾರ ಶೇ.85ರಷ್ಟು ಮಹಿಳೆಯರಿಗೆ ಹೈ ಹೀಲ್ಸ್ ಧರಿಸುವುದು ಇಷ್ಟವಂತೆ. ಕೆಲಸಕ್ಕೆ ಹೋಗುವ ಮಹಿಳೆಯರು ನಿತ್ಯ ಇದನ್ನು ಬಳಸುತ್ತಾರೆ ಎನ್ನಲಾಗಿದೆ.

ನಿತ್ಯ ಹೈಹೀಲ್ಸ್ ಧರಿಸುವ ಬದಲು ಅಪರೂಪಕ್ಕೊಮ್ಮೆ ಅಂದರೆ ಔಟಿಂಗ್ ಹೋಗುವಾಗ, ಸಮಾರಂಭಗಳಿಗೆ ತೆರಳುವಾಗ ಮಾತ್ರ ಹೀಲ್ಸ್ ಧರಿಸಿ. ಉಳಿದಂತೆ ಸಾದಾ ಚಪ್ಪಲಿ ಬಳಸಿ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.