ಏರಿಂಡಿಯಾ ಪೈಲಟ್ಗಳ ವಜಾ ಆದೇಶವನ್ನು ತಿರಸ್ಕರಿಸಿದ ದೆಹಲಿ ಉಚ್ಚ ನ್ಯಾಯಾಲಯ
Team Udayavani, Jun 1, 2021, 9:04 PM IST
ನವದೆಹಲಿ: ಕಳೆದವರ್ಷ ಆಗಸ್ಟ್ನಲ್ಲಿ ಭಾರತದ ಸರ್ಕಾರಿ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ; ಕಾಯಂ ಮತ್ತು ಗುತ್ತಿಗೆ ಆಧಾರಿತ ಹಲವು ಪೈಲಟ್ಗಳನ್ನು ಕೆಲಸದಿಂದ ಕಿತ್ತೂಗೆದಿತ್ತು. ಈ ಕ್ರಮವನ್ನು ತಿರಸ್ಕರಿಸಿರುವ ದೆಹಲಿ ಉಚ್ಚ ನ್ಯಾಯಾಲಯ; ಕೆಲಸ ಕಳೆದುಕೊಂಡವರಿಗೆ ಮತ್ತೆ ಕೆಲಸ ನೀಡಬೇಕು ಎಂದು ಸೂಚಿಸಿದೆ. ಹಾಗೆಯೇ ಇಷ್ಟು ತಿಂಗಳ ವೇತನವನ್ನೂ ಪಾವತಿಸಬೇಕೆಂದು ಆದೇಶಿಸಿದೆ.
ಆದರೆ ಗುತ್ತಿಗೆ ಆಧಾರಿತ ಪೈಲಟ್ಗಳ ಅವಧಿ ವಿಸ್ತರಣೆ ಏರ್ಇಂಡಿಯಾ ವಿವೇಚನೆಗೆ ಬಿಟ್ಟಿದ್ದು ಎಂದು ಸ್ಪಷ್ಟಪಡಿಸಿದೆ. ಏರ್ ಇಂಡಿಯಾ ಕ್ರಮ ವಿರೋಧಿಸಿ ಕಳೆದ ವರ್ಷ ಆಗಸ್ಟ್ನಲ್ಲಿ 40ಕ್ಕೂ ಅಧಿಕ ಅರ್ಜಿಗಳನ್ನು ದೆಹಲಿ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿತ್ತು.
ಇದನ್ನೂ ಓದಿ : ಕೇಂದ್ರದ ವಿರುದ್ಧ ಮುಗಿಬಿದ್ದ ರಾಹುಲ್, ಚಿದಂಬರಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!
ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
Loksabha; ಮಂದಿರಕ್ಕೆ ಬಾಬರಿ ಲಾಕ್ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ
Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್ ವಿವಾದ