ನಡುರಸ್ತೆಯಲ್ಲಿ ವಾಹನ ತಡೆದು ಚಾಲಕನನ್ನು ಬೆದರಿಸಿ 30 ಸಾವಿರ ಲೂಟಿ, ಪರಾರಿಯಾದ ಅಪರಿಚಿತರು
Team Udayavani, Jun 2, 2021, 3:50 PM IST
ಸಾಂದರ್ಭಿಕ ಚಿತ್ರ
ನಡುರಸ್ತೆಯಲ್ಲಿ ವಾಹನ ತಡೆದು ಚಾಲಕನನ್ನು ಬೆದರಿಸಿ 30 ಸಾವಿರ ಲೂಟಿ,ಪರಾರಿಯಾದ ಅಪರಿಚಿತರು
ಹುಬ್ಬಳ್ಳಿ: ಬೈಕ್ ನಲ್ಲಿ ಬಂದ ಇಬ್ಬರು ಟಾಟಾ ಏಸ್ ವಾಹನ ತಡೆದು, ಚಾಲಕನನ್ನು ಬೆದರಿಸಿ 30 ಸಾವಿರ ರೂ. ದೋಚಿಕೊಂಡು ಹೋದ ಘಟನೆ ಹಾಡಹಗಲೇ ನಗರದ ಹೊರವಲಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ.
ಬುಧವಾರ ಮಧ್ಯಾಹ್ನ ಇಲ್ಲಿನ ಗದಗ ರಸ್ತೆಯ ಐಟಿಸಿ ಗೋದಾಮು ಸಮೀಪ ದಲ್ಲಿ,ಮೋಟಾರು ಬೈಕ್ ನಲ್ಲಿ ಬಂದ ಇಬ್ಬರು, ವಾಹನ ತಡೆದು, ಹಣ ದೋಚಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ನೀರು ಸರಬರಾಜು ಇಳಿಸುವ ವೇಳೆ ಸುಪರ್ ವೈಸರ್ ಮೇಲೆ ಬಿದ್ದ ಪೈಪ್: ಗಾಯಗೊಂಡ ಸುಪರ್ ವೈಸರ್ ಸಾವು
ಬೆಂಡಿಗೇರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಸುಲಿಗೆಕೋರರ ಪತ್ತೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್