ಕೊರೊನಾ ಎದುರಿಸಲು ಸಿದ್ದರಾಗಿ


Team Udayavani, Jun 2, 2021, 4:23 PM IST

Get ready to face Corona

ರಾಮನಗರ: ಎರಡನೇ ಅಲೆಗಿಂತಲೂಮೂರನೇ ಅಲೆ ಇನ್ನೂ ಗಂಭೀರವಾಗಿರುತ್ತದೆಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಹೀಗಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಮತ್ತು ಆರೋಗ್ಯ ಇಲಾಖೆ ಪರಿಸ್ಥಿತಿ ಎದುರಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕುಎಂದು ರಾಮನಗರ ವಿಧಾನಸಭಾ ಕ್ಷೇತ್ರದಶಾಸಕಿ ಅನಿತಾ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಮ್ಮ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳ ಪಿಡಿಒಗಳು, ತಾಪಂ, ಜಿಪಂ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸೋಮವಾರ ವಚ್ಯುಯಲ್‌ ಸಭೆನಡೆಸಿದ ಅವರು ಮಾತನಾಡಿ, ಮೂರನೇಅಲೆಯ ತೀವ್ರತೆಯ ಬಗ್ಗೆ ತಜ್ಞರ ಚರ್ಚೆಗಳಾಗುತ್ತಿವೆ. ನಾವು ಸಿದ್ಧರಾಗಬೇಕಾಗಿದೆ.ಮುಂಜಾಗ್ರತೆಗೆ ಬೇಕಾದ ಎಲ್ಲಾ ಕ್ರಮಗಳನ್ನುಕಲೆ ಹಾಕಿ ಎಂದು ಸಲಹೆ ನೀಡಿದರು.ವಿಶೇಷವಾಗಿ ಗ್ರಾಮೀಣ ಭಾಗದಲ್ಲಿಕೋವಿಡ್‌ ಸೋಂಕಿನ ಬಗ್ಗೆ ನಿರಂತರ ಜಾಗೃತಿವಹಿಸಬೇಕಾಗಿದೆ. ಮೂರನೇ ಅಲೆಯಬಗ್ಗೆಯೂ ಅರಿವು ಮೂಡಿಸಿ ಎಂದುಹೇಳಿದರು.

ಆಹಾರ ಕಿಟ್ವಿತರಿಸಿ: ಕೋವಿಡ್‌ ತುರ್ತುನಿಧಿ ಮತ್ತು 15ನೇ ಹಣಕಾಸು ಯೋಜನೆಯಡಿಯಲ್ಲಿನ ಅನುದಾನವನ್ನು ಬಳಸಿಕೊಂಡುಕ್ಷೇತ್ರದಲ್ಲಿನ ಬಡವರನ್ನು ಗುರುತಿಸಿ, ವಿಶೇಷಸಂದರ್ಭ ಎಂದು ಪರಿಗಣಿಸಿ ಆಹಾರ ವಿತರಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಸಿಇಒಇಕ್ರಂ ಅವರಿಗೆ ಸೂಚಿಸಿದರು.

ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಆಗಾಗ್ಗೆಭೇಟಿ ನೀಡಿ  ಪರಿಶೀಲಿಸಿ, ಕ್ರಮವಹಿಸುವಂತೆಸಿಇಒ ಇಕ್ರಂ ಅವರಿಗೆ ಸೂಚಿಸಿದರು. ನರೇಗಯೋಜನೆಯಡಿ ಕಾಮಗಾರಿಗಳ ಬಗ್ಗೆಮಾಹಿತಿ ಪಡೆದುಕೊಂಡ ಅವರು, ಟಾರ್ಗೆಟ್‌ರೀಚ್‌ ಮಾಡಿ ಎಂದರು.ಸಭೆಯಲ್ಲಿ ರಾಮನಗರ ತಹಶೀಲ್ದಾರ್‌ ನರಸಿಂಹಮೂರ್ತಿ, ಕನಕಪುರ ತಹಶೀಲ್ದಾರ್‌(ಪ್ರಭಾರ) ಹರ್ಷವರ್ಧನ, ಡಿಎಚ್‌ಒ ಡಾ.ನಿರಂಜನ್‌, ಆರ್‌ಸಿಎಚ್‌ ಅಧಿಕಾರಿ ಡಾ.ಪದ್ಮಾ,ಮಹಿಳಾ ಮತ್ತು ಮಕ್ಕಳ ಇಲಾಖೆ ಸಹಾಯಕನಿರ್ದೇಶಕ ಸಿ.ವಿ.ರಾಮನ್‌, ರಾಮನಗರ ಇಒಶಿವಕುಮಾರ್‌, ಪಿಎಚ್‌ಸಿಗಳ ವೈದ್ಯರು,ರಾಮನಗರನಗರಸಭೆಕಮೀಷನರ್‌ ನಂದಕುಮಾರ್‌ ಮತ್ತು ವಿವಿಧ ಇಲಾಖೆ ಅಧಿಕಾರಿಗಳು, ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಪಂಗಳ ಪಿಡಿಒಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.