ಪಾರ್ಸಲ್‌ಗೆ ಅವಕಾಶ; ಸಮಯಮಿತಿ ವಿಪರ್ಯಾಸ

ಹೋಟೆಲ್‌ಗ‌ಳಿಗೆ ಇಬ್ಬಂದಿ, ­ಎರಡೇ ತಾಸಲ್ಲಿ ನಿರ್ವಹಣೆ ಸವಾಲು­, ಸಡಿಲಿಕೆ ಯಾರಿಗೆ? ಯಾವುದಕ್ಕೆ?

Team Udayavani, Jun 2, 2021, 5:10 PM IST

8657444

ವರದಿ:ಬಸವರಾಜ ಹೂಗಾರ

ಹುಬ್ಬಳ್ಳಿ: ಕರ್ಫ್ಯೂ ನಿಯಮಗಳನ್ನು ಸಡಿಲಗೊಳಿಸಿರುವ ಜಿಲ್ಲಾಧಿಕಾರಿಗಳ ಆದೇಶ ಹಲವರಲ್ಲಿ ಗೊಂದಲವನ್ನುಂಟು ಮಾಡಿಕೊಟ್ಟಿದೆ.

ಜಿಲ್ಲೆಯಲ್ಲಿ ಕಠಿಣ ಕರ್ಫ್ಯೂ ಜಾರಿ ಸಂದರ್ಭದಲ್ಲಿ ತರಕಾರಿ, ಆಹಾರ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳ ಖರೀದಿ-ಮಾರಾಟಕ್ಕೆ ಕೆಲಹೊತ್ತಿನ ಸಡಿಲಿಕೆ ಹೊರತುಪಡಿಸಿ ಇನ್ನೆಲ್ಲವಕ್ಕೂ ನಿರ್ಬಂಧ ಹೇರಲಾಗಿತ್ತು. ಕೆಲ ದಿನಗಳ ನಂತರ ಜನಪ್ರತಿನಿಧಿ ಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಒತ್ತಡ ಹೆಚ್ಚಾದಂತೆ ಜೂ.1ರಿಂದ ಕೆಲ ನಿರ್ಬಂಧಗಳನ್ನು ಸಡಿಲಗೊಳಿಸಿ ಆದೇಶ ಜಾರಿ ಮಾಡಲಾಗಿದೆ. ಆದರೆ ಈ ಸಡಿಲಿಕೆ ಯಾರಿಗೆ? ಯಾವುದಕ್ಕೆ? ಎಂಬುದು ತಿಳಿಯದಂತಾಗಿದೆ.

ಜೂ. 1ರಿಂದ ಹೋಟೆಲ್‌ ಪಾರ್ಸಲ್‌ಗೆ ಅನುವು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಬಹುತೇಕ ಹೋಟೆಲ್‌ಗ‌ಳು ಮಂಗಳವಾರ ಕಾರ್ಯನಿರ್ವಹಿಸದಿರುವುದು ಕಂಡುಬಂದಿತು. ಆದೇಶದ ಪ್ರಕಾರ ಬೆಳಗ್ಗೆ 6ರಿಂದ 8 ಗಂಟೆವರೆಗೆ ಹೋಟೆಲ್‌ಗ‌ಳು ಪಾರ್ಸಲ್‌ ನೀಡಬಹುದು. ನಂತರ ಸಂಜೆ 4 ಗಂಟೆವರೆಗೆ ಮನೆಗಳಿಗೆ ಪೂರೈಕೆಗೆ ಅವಕಾಶ ಕಲ್ಪಿಸಲಾಗಿದೆ. ಕೇವಲ ಎರಡು ತಾಸುಗಳಲ್ಲಿ ತಿಂಡಿ-ತಿನಿಸು ತಯಾರಿಸಿ ಪಾರ್ಸಲ್‌ ನೀಡುವುದು ಕಷ್ಟಸಾಧ್ಯ ಎಂಬ ಅಭಿಪ್ರಾಯ ಹಲವು ಹೋಟೆಲ್‌ ಮಾಲೀಕರದ್ದಾಗಿದೆ.

ಮನೆಗಳಿಗೆ ತಿಂಡಿ-ತಿನಿಸು ಪೂರೈಕೆ ಅವಕಾಶ ಎರಡು ಪ್ರತಿಷ್ಟಿತ ಸಂಸ್ಥೆಗಳಿಗೆ ನೀಡಲಾಗಿದೆ. ವಿಪರ್ಯಾಸವೆಂದರೆ ಈ ಎರಡು ಕಂಪನಿಗಳಿಗೆ ಹುಬ್ಬಳ್ಳಿಯಲ್ಲಿನ ಬೆರಳೆಣಿಕೆಯಷ್ಟು ಹೋಟೆಲ್‌ಗ‌ಳು ನೋಂದಾಯಿತಗೊಂಡಿವೆ. ಇನ್ನುಳಿದ ಯಾವುದೇ ಹೋಟೆಲ್‌ಗ‌ಳಿಗೆ ಇದರಿಂದ ಪ್ರಯೋಜನವಿಲ್ಲ. ಒಂದೆಡೆ ಜನಪ್ರತಿನಿ ಧಿಗಳು ಹಾಗೂ ಜಿಲ್ಲಾಡಳಿತ ಹೋಟೆಲ್‌ ಉದ್ಯಮಕ್ಕೆ ನೆರವಾಗಲು ಆದೇಶ ಮಾರ್ಪಾಡು ಮಾಡಲಾಗಿದೆ ಎಂದು ಹೇಳಿಕೊಳ್ಳುತ್ತಿದ್ದರೆ, ಕೇವಲ ಎರಡು ಗಂಟೆಗಳ ಕಾಲ ಪಾರ್ಸಲ್‌ಗೆ ಅನುವು ಮಾಡಿ, ಸಂಜೆ 4 ಗಂಟೆ ನಂತರ ಮನೆಗಳಿಗೆ ಪೂರೈಕೆಗೆ ಅವಕಾಶ ಮಾಡಿಕೊಟ್ಟಿರುವುದು ಹೋಟೆಲ್‌ ಉದ್ಯಮಿಗಳಿಗೆ ತಲೆಕೆಡಿಸಿಕೊಳ್ಳುವಂತೆ ಮಾಡಿದೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.