ಶ್ರೀಮಠದ ಪ್ರಸಾದ ಸ್ವಿಕರಿಸಿ ಶೀಘ್ರ ಗುಣಮುಖರಾಗಿ


Team Udayavani, Jun 2, 2021, 9:25 PM IST

1mdr2

ಮುಂಡರಗಿ: ಕೊರೊನಾ ವೈರಸ್‌ಗೆ ಜನತೆ ಭಯಪಡುವಂತಾಗಿದೆ. ಆರ್ಥಿಕವಾಗಿ, ಮಾನಸಿಕವಾಗಿ ತೊಂದರೆ ಅನುಭವಿಸುತ್ತಿರುವ ಸೋಂಕಿತರಿಗೆ ಆಹಾರ ಪಾಕೆಟ್‌ ವಿತರಣೆ ಮಾಡಲಾಗುತ್ತಿದೆ. ಶ್ರೀಮಠದ ಪ್ರಸಾದ ಸ್ವೀಕರಿಸಿ ಸೋಂಕಿತರು ಶೀಘ್ರ ಗುಣಮುಖರಾಗಲಿ ಎಂದು ಜಗದ್ಗುರು ಡಾ|ಅನ್ನದಾನೀಶ್ವರ ಮಹಾಸ್ವಾಮೀಜಿ ಹಾರೈಸಿದರು.

ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠದ ವತಿಯಿಂದ ತಾಲೂಕು ಆಸ್ಪತ್ರೆಯಲ್ಲಿರುವ ಕೊರೊನಾ ಸೊಂಕೀತರಿಗೆ ಆಹಾರ ಪಾಕೆಟ್‌ ವಿತರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಅನ್ನ-ಜ್ಞಾನದ ದಾಸೋಹ ಕೇಂದ್ರವಾಗಿರುವ ಶ್ರೀಮಠ ಕೊರೊನಾದಂತಹ ಮಾರಕ ಕಾಯಿಲೆಯ ಸಂಕಷ್ಟದ ಪರಿಸ್ಥಿತಿಯಲ್ಲಿ ಶ್ರೀಮಠದ ಭಕ್ತರು ಕೊರೊನಾ ರೋಗಿಗಳಿಗೆ ಆಹಾರ ಪ್ಯಾಕೆಟ್‌ ನೀಡಲು ಮುಂದಾಗಿದ್ದಾರೆ. ಶ್ರೀಮಠದಿಂದ ಸಂಕಷ್ಟದ ಸಂದರ್ಭದಲ್ಲಿ ಸಹಾಯ ನೀಡುತ್ತ ಬಂದಿರುವುದು ವಿಶೇಷವಾಗಿದೆ ಎಂದರು. ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನೆರೆ ಹಾವಳಿಗೆ ಒಳಗಾದ ಸಂತ್ರಸ್ತರಿಗೆ ಶ್ರೀಮಠದಿಂದ ಬಟ್ಟೆ, ದವಸ ಧಾನ್ಯ ಕೊಡುವುದರ ಮೂಲಕ ಶ್ರೀಮಠ ಸದಾ ಭಕ್ತರ ಮಠವಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗೆ ಹಾಗೂ ಆಸ್ಪತ್ರೆ ಸಿಬ್ಬಂದಿ ಕೊರೊನಾ ವಾರಿಯರ್ಸ್‌ಗಳಿಗೆ ಆಹಾರ ಪ್ಯಾಕೆಟ್‌ ಗಳನ್ನು ಕೊಡಲಾಗುವು‌ದು. ಗುಡಿಸಲು ವಾಸಿಗಳು, ನಿರ್ಗತಿಕರಿಗೆ 8ರಿಂದ 10 ದಿನಗಳ ಕಾಲ ಶ್ರೀಮಠದ ಭಕ್ತರು, ಯುವಕರ ಕಾರ್ಯ ಅತ್ಯುತ್ತಮವಾಗಿದೆ. ಸೋಂಕಿತರು ಶ್ರೀಮಠದ ಪ್ರಸಾದ ಸ್ವೀಕರಿಸಿ ಶೀಘ್ರ ಗುಣಮುಖರಾಗಲೆಂದು ಶ್ರೀಗಳು ಆರ್ಶೀವದಿಸಿದರು.

ತಹಶೀಲ್ದಾರ್‌ ಆಶಪ್ಪ ಪೂಜಾರ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ.ಬಿ.ಜಿ.ಜವಳಿ, ಕರಬಸಪ್ಪ ಹಂಚಿನಾಳ, ಡಾ.ರಾಜೇಶ, ಆರ್‌.ಬಿ.ಡಂಬಳಮಠ, ಡಾ.ಕುಮರಸ್ವಾಮಿ ಹಿರೇಮಠ, ಮಂಜುಳಾ ಸಜ್ಜನರ, ಬಾಬಣ್ಣ ಶಿವಶೆಟ್ಟಿ, ವೀರೇಶ ಸಜ್ಜನರ, ಅಜ್ಜಪ್ಪ ಲಿಂಬಿಕಾಯಿ, ಯು.ಸಿ. ಹಂಪಿಮಠ, ಕೈಲಾಸ ಹಿರೇಮಠ, ಡಾ.ಡಿ.ಸಿ.ಮಠ, ನಿಂಗಪ್ಪ ಕುಂಬಾರ, ಬಸವರಾಜ ಬಿಸನಹಳ್ಳಿ, ಡಾ.ಎ.ಬಿ.ಶಿವಶೆಟ್ಟಿ, ಹುಸೇನಬಾಷುಸಾಬ ಮುಲ್ಲಾ, ಮಂಜುನಾಥ ಇಟಗಿ, ಮಂಜು ಮುಧೋಳ, ಪ್ರಶಾಂತ ಗುಡದಪ್ಪನವರ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.