ಫ್ರೆಂಚ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ : ಮೂರನೇ ಸುತ್ತಿಗೆ ಅಲೆಕ್ಸಾಂಡರ್‌ ಜ್ವೆರೇವ್‌, ರೂಡ್‌


Team Udayavani, Jun 3, 2021, 12:59 AM IST

ಫ್ರೆಂಚ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ : ಮೂರನೇ ಸುತ್ತಿಗೆ ಅಲೆಕ್ಸಾಂಡರ್‌ ಜ್ವೆರೇವ್‌, ರೂಡ್‌

ಪ್ಯಾರಿಸ್‌: ಜರ್ಮನಿಯ 6ನೇ ಶ್ರೇಯಾಂಕದ ಆಟಗಾರ ಅಲೆಕ್ಸಾಂಡರ್‌ ಜ್ವೆರೇವ್‌ ಫ್ರೆಂಚ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿಯಲ್ಲಿ ಗೆಲುವಿನ ಓಟ ಮುಂದುವರಿಸಿ 3ನೇ ಸುತ್ತು ಪ್ರವೇಶಿಸಿದ್ದಾರೆ. ಆದರೆ ದ್ವಿತೀಯ ಸುತ್ತಿನ ಮುಖಾಮುಖೀಯಲ್ಲಿ ಅವರು ರಶ್ಯದ ಅರ್ಹತಾ ಆಟಗಾರ ರೊಮಾನ್‌ ಸಫಿಯುಲಿನ್‌ ವಿರುದ್ಧ ಭಾರೀ ಬೆವರಿಳಿಸಿಕೊಳ್ಳಬೇಕಾಯಿತು.

ಮೊದಲ ಹಾಗೂ ಕೊನೆಯ ಸೆಟ್‌ಗಳನ್ನು ಟೈ ಬ್ರೇಕರ್‌ಗೆ ಎಳೆತಂದದ್ದು 182ನೇ ರ್‍ಯಾಂಕಿಂಗ್‌ ಆಟಗಾರ ಸಫಿಯುಲಿನ್‌ ಅವರ ಅಮೋಘ ಸಾಧನೆ ಎನಿಸಿತು. ಜ್ವೆರೇವ್‌ ಗೆಲುವಿನ ಅಂತರ 7-6 (7 -4), 6-3, 7-6 (7-1).

ಕೆಲವು ದಿನಗಳ ಹಿಂದಷ್ಟೇ ಜಿನೇವಾ ಓಪನ್‌ ಪ್ರಶಸ್ತಿಯ ಜಯಿಸಿದ್ದ ನಾರ್ವೆಯ ಕ್ಯಾಸ್ಪರ್‌ ರೂಡ್‌ ಕೂಡ ತೃತೀಯ ಸುತ್ತು ತಲುಪಿದ್ದಾರೆ. ಅವರು ಪೋಲೆಂಡ್‌ನ‌ ಕ್ಯಾಮಿಲ್‌ ಮೈಕ್ಸಾಕ್‌ ವಿರುದ್ಧ 6-3, 6-2, 6-4 ನೇರ ಸೆಟ್‌ಗಳ ಜಯ ಸಾಧಿಸಿದರು.
ಆದರೆ ಸ್ಪೇನಿನ 11ನೇ ಶ್ರೇಯಾಂಕದ ರಾಬರ್ಟೊ ಬೌಟಿಸ್ಟ ಅಗುಟ್‌ ಅವರ ಆಟ ಎರಡನೇ ಸುತ್ತಿಗೇ ಕೊನೆಗೊಂಡಿತು. ಅವರನ್ನು ಸ್ವಿಸ್‌ ಟೆನಿಸಿಗ ಹೆನ್ರಿ ಲ್ಯಾಕೊÕàನೆನ್‌ 6-2, 2-6, 6-3, 6-2 ಅಂತರದಿಂದ ಪರಾಭವಗೊಳಿಸಿದರು.

ವನಿತಾ ಸಿಂಗಲ್ಸ್‌
ವನಿತಾ ಸಿಂಗಲ್ಸ್‌ನಲ್ಲಿ ಜೆಕ್‌ ಆಟಗಾರ್ತಿ ಮಾರ್ಕೆಟಾ ವೋಂಡೌÅಸೋವಾ ದ್ವಿತೀಯ ಸುತ್ತು ದಾಟುವಲ್ಲಿ ಯಶಸ್ವಿಯಾಗಿದ್ದಾರೆ. ಫ್ರಾನ್ಸ್‌ನ ಹಾರ್ಮನಿ ಟಾನ್‌ ವಿರುದ್ಧ ಅವರು 6-1, 6-3 ಅಂತರದ ಮೇಲುಗೈ ಸಾಧಿಸಿದರು.

ಗಾಯ: ಹಿಂದೆ ಸರಿದ ಕ್ವಿಟೋವಾ
ಎರಡು ಬಾರಿಯ ವಿಂಬಲ್ಡನ್‌ ಚಾಂಪಿಯನ್‌ ಪೆಟ್ರಾ ಕ್ವಿಟೋವಾ ಕಾಲಿನ ಗಾಯದಿಂದಾಗಿ ಫ್ರೆಂಚ್‌ ಓಪನ್‌ ಟೂರ್ನಿಯಿಂದ ಹೊರ ನಡೆದಿದ್ದಾರೆ.

ಕ್ವಿಟೋವಾ ಸುದ್ದಿಗೋಷ್ಠಿ ವೇಳೆ ಆಯತಪ್ಪಿ ಬಿದ್ದು ಕಾಲಿನ ಗಾಯಕ್ಕೆ ಸಿಲುಕ್ಕಿದ್ದೊಂದು ಅಚ್ಚರಿ ಹಾಗೂ ಆಘಾತಕಾರಿ ಸಂಗತಿ ಎನಿಸಿತು. “ಎಂಐಆರ್‌ ಸ್ಕ್ಯಾನ್‌ ವರದಿ ಪ್ರತಿಕೂಲವಾಗಿದೆ. ಹೀಗಾಗಿ ತಂಡದೊಂದಿಗೆ ಚರ್ಚೆ ನಡೆಸಿ ನಾನು ಕಠಿನ ನಿರ್ಧಾರ ತೆಗೆದುಕೊಂಡಿದ್ದೇನೆ. ಫ್ರೆಂಚ್‌ ಓಪನ್‌ನಿಂದ ಹಿಂದೆ ಸರಿಯುತ್ತಿದ್ದೇನೆ’ ಎಂದು ಕ್ವಿಟೋವಾ ತಿಳಿಸಿದ್ದಾರೆ.

ಇದರೊಂದಿಗೆ ಸತತ ಎರಡು ದಿನ ಇಬ್ಬರು ಪ್ರಮುಖ ಆಟಗಾರ್ತಿಯರು ಕೂಟದಿಂದ ಹಿಂದೆ ಸರಿದಂತಾಯಿತು. ನವೋಮಿ ಒಸಾಕ ಸಂಘಟಕರೊಂದಿಗೆ ಜಿದ್ದಿಗೆ ಬಿದ್ದು ಬಾಯ್ಕಟ್‌ ಮಾಡಿದ್ದರು.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.