ಅಯ್ಯೋ…ಇಂಜೆಕ್ಷನ್ ಕೊಡ್ಬೇಡಿ…ಕೋವಿಡ್ ಲಸಿಕೆಗೆ ಹೆದರಿ ಡ್ರಮ್ ಹಿಂದೆ ಅಡಗಿ ಕುಳಿತ ಅಜ್ಜಿ!

ಈ ನಿಟ್ಟಿನಲ್ಲಿ ಗ್ರಾಮಸ್ಥರಿಗೆ ಜಾಗೃತಿ ಅಭಿಯಾನ ನಡೆಸುವ ಅಗತ್ಯವಿದೆ ಎಂದು ನಾನು ಭಾವಿಸುತ್ತೇನೆ

Team Udayavani, Jun 3, 2021, 1:17 PM IST

ಅಯ್ಯೋ…ಇಂಜೆಕ್ಷನ್ ಕೊಡ್ಬೇಡಿ…ಕೋವಿಡ್ ಲಸಿಕೆಗೆ ಹೆದರಿ ಡ್ರಮ್ ಹಿಂದೆ ಅಡಗಿ ಕುಳಿತ ಅಜ್ಜಿ

ಲಕ್ನೋ: ಕೋವಿಡ್ ಲಸಿಕೆಯಿಂದ ತಪ್ಪಿಸಿಕೊಳ್ಳಲು ಸ್ಥಳೀಯರು ನದಿಗೆ ಹಾರಿ ಪರಾರಿಯಾದ ಘಟನೆ ಉತ್ತರಪ್ರದೇಶದಲ್ಲಿ ಇತ್ತೀಚೆಗಷ್ಟೇ ನಡೆದಿತ್ತು. ಇದೀಗ ಮತ್ತೊಂದು ಘಟನೆ ಸೇರ್ಪಡೆಯಾಗಿದೆ…80ವರ್ಷದ ಅಜ್ಜಿಯೊಬ್ಬಳು ಕೋವಿಡ್ ಲಸಿಕೆ ತಂಡ ಮನೆಗೆ ಬಂದಾಗ ದೊಡ್ಡ ಡ್ರಮ್ ಹಿಂದೆ ಅಡಗಿ ಕುಳಿತ ಪ್ರಸಂಗ ಉತ್ತರಪ್ರದೇಶದಲ್ಲಿ ನಡೆದಿದೆ. ಅಜ್ಜಿ ದೊಡ್ಡ ಡ್ರಮ್ ಹಿಂದೆ ಅಡಗಿ ಕುಳಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:ಒಂದು ಎಕರೆ ಜಮೀನಿನಲ್ಲಿ 2 ಲಕ್ಷ ರೂ ಆಧಾಯ ಕೊಡುವ ಪೇರಳೆ ಬೆಳೆ

ಬಿಜೆಪಿ ಶಾಸಕಿ ಸರಿತಾ ಭದೌರಿಯಾ ಮತ್ತು ಆರೋಗ್ಯ ಇಲಾಖೆಯ ತಂಡ ಲಸಿಕೆ ಮತ್ತು ಜಾಗೃತಿ ಮೂಡಿಸುವ ಅಭಿಯಾನದ ಹಿನ್ನೆಲೆಯಲ್ಲಿ ಮಂಗಳವಾರ ಇಟಾವಾದಲ್ಲಿನ ಚಂದನ್ ಪುರ್ ಗ್ರಾಮಕ್ಕೆ ತೆರಳಿದ್ದರು. ಗ್ರಾಮಕ್ಕೆ ಹೋದಾಗ ಕೆಲವು ಜನರನ್ನು ಭೇಟಿಯಾಗುವಲ್ಲಿ ಯಶಸ್ವಿಯಾಗಿದ್ದರು. ಆದರೆ 80ವರ್ಷದ ಹರ್ ದೇವಿ ಮೊದಲು ಬಾಗಿಲ ಹಿಂದೆ ಅಡಗಿಕೊಂಡಿದ್ದು, ನಂತರ ಮನೆಯ ದೊಡ್ಡ ಡ್ರಮ್ ಹಿಂದೆ ಹೋಗಿ ಅಡಗಿ ಕುಳಿತುಕೊಂಡಿದ್ದರು. ಕೋವಿಡ್ ಲಸಿಕೆಯಿಂದ ತಪ್ಪಿಸಿಕೊಳ್ಳಲು ಅಜ್ಜಿ ಹೀಗೆ ಅಡಗಿಕೊಂಡಿರುವುದಾಗಿ ವರದಿ ತಿಳಿಸಿದೆ.

ಕೋವಿಡ್ ಲಸಿಕೆ ತಂಡ ಮನೆಯ ಬಳಿ ಬಂದಾಗ ಅಜ್ಜಿ ಮನೆಯ ಕತ್ತಲೆ ಕೋಣೆಯೊಳಗೆ ಡ್ರಮ್ ಹಿಂದೆ ಕುಳಿತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ವರದಿ ವಿವರಿಸಿದೆ.

ಲಸಿಕೆ ತಂಡ ಮನೆಗೆ ಬಂದಾಗ, ಅಮ್ಮಾ ನೀವು ಎಲ್ಲಿದ್ದೀರಿ? ಎಂದು ಕೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಆದರೆ ಅಜ್ಜಿ ಹೊರಬರಲು ನಿರಾಕರಿಸಿತ್ತು. ಶಾಸಕರು ಬಂದಿದ್ದಾರೆ…ದಯವಿಟ್ಟು ಹೊರಬರುತ್ತೀರಾ ಎಂದು ಆರೋಗ್ಯ ಕಾರ್ಯಕರ್ತೆಯೊಬ್ಬರು ಮನವಿ ಮಾಡಿಕೊಂಡಿರುವುದು ವಿಡಿಯೋದಲ್ಲಿದೆ.

ನಂತರ ವೈದ್ಯರು ಅಜ್ಜಿ ಬಳಿ ತೆರಳಿ ಹೊರ ಬರುವಂತೆ ವಿನಂತಿಸಿಕೊಂಡರು, ನಾನು ಡಾಕ್ಟರ್, ನಿಮಗೆ ಇಂಜೆಕ್ಷನ್ ನೀಡಲು ಇಲ್ಲಿಗೆ ಬಂದಿಲ್ಲ. ನಿಮ್ಮೊಂದಿಗೆ ಮಾತನಾಡಲು ಬಂದಿದ್ದೇವೆ. ಕನಿಷ್ಠ ಪಕ್ಷ ಹೊರಗೆ ಬಂದು ನಿಮ್ಮ ಶಾಸಕರ ಮಾತನ್ನಾದರೂ ಕೇಳಿಸಿಕೊಳ್ಳಿ ಎಂದು ವೈದ್ಯೆ ಮನವಿ ಮಾಡಿಕೊಂಡಿರುವುದಾಗಿ ವಿಡಿಯೋದಲ್ಲಿ ಸೆರೆಯಾಗಿದೆ.

ಕೊನೆಗೂ ಅಜ್ಜಿ ಅಡಗಿ ಕುಳಿತ ಸ್ಥಳದಿಂದ ಹೊರಬಂದು ಶಾಸಕಿಯನ್ನು ಭೇಟಿಯಾಗಿದ್ದರು. ವರದಿಯ ಪ್ರಕಾರ, ಅಂದು ಅಜ್ಜಿಗೆ ಲಸಿಕೆ ನೀಡಿಲ್ಲ, ಗ್ರಾಮದಲ್ಲಿನ ಉಳಿದವರಿಗೆ ಲಸಿಕೆ ನೀಡಲಾಗಿತ್ತು ಎಂದು ತಿಳಿಸಿದೆ. ಲಸಿಕೆ ತೆಗೆದುಕೊಂಡರೆ ಜ್ವರ ಬರುತ್ತದೆ ಮತ್ತು ಇತರ ಅಡ್ಡಪರಿಣಾಮ ಬೀರುತ್ತದೆ ಎಂದು ಅಜ್ಜಿಗೆ ಹೆದರಿಸಿದ್ದರು ಎಂದು ಶಾಸಕರು ವಿವರಿಸಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮಸ್ಥರಿಗೆ ಜಾಗೃತಿ ಅಭಿಯಾನ ನಡೆಸುವ ಅಗತ್ಯವಿದೆ ಎಂದು ನಾನು ಭಾವಿಸುತ್ತೇನೆ ಎಂದು ಶಾಸಕಿ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.