ಕೃಷಿಗಾಗಿ HDK ಟ್ರ್ಯಾಕ್ಟರ್ ಖರೀದಿ


Team Udayavani, Jun 3, 2021, 2:05 PM IST

Buy HDK Tractor for Agriculture

ರಾಮನಗರ: ತಾಲೂಕಿನ ಬಿಡದಿಹೋಬಳಿ ಕೇತಗನಹಳ್ಳಿಯ ತಮ್ಮತೋಟದಲ್ಲಿ ಚನ್ನಪಟ್ಟಣ ಶಾಸಕ ಹಾಗೂಮಾಜಿ ಸಿಎಂ ಎಚ್‌.ಡಿ.ಕುಮಾರ ಸ್ವಾಮಿಕುಟುಂಬ ಸಮೇತ ಹಲವು ದಿನದಿಂದವಾಸ್ತವ್ಯವಿದ್ದು, ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.ಕಳೆದ ವಾರದಿಂದ ಗೋವುಗಳ ಸಾಕಾಣಿಕೆಯನ್ನು ಆರಂಭಿಸಿರುವ ಕುಮಾರಸ್ವಾಮಿ, ಬುಧವಾರ ಭೂಮಿ ಉಳುಮೆಗೆಸಹಕಾರಿಯಾಗುವಂತೆ ಟ್ರ್ಯಾಕ್ಟರ್‌ ಖರೀದಿಸಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಟ್ರ್ಯಾಕ್ಟರ್‌ಗೆ ಪೂಜೆ ಸಲ್ಲಿಸಿದರು. ಪೂಜಾ ಕಾರ್ಯಕ್ರಮದನಂತರ ಎಚ್‌.ಡಿ.ಕುಮಾರಸ್ವಾಮಿಟ್ರ್ಯಾಕ್ಟರ್‌ ಚಾಲನೆ ಮಾಡಿ, ಕೃಷಿ ಚಟುವಟಿಕೆ ಆರಂಭಿಸಿದರು. ಮಾಗಡಿ ಶಾಸಕಎ.ಮಂಜುನಾಥ್‌ ಹಾಜರಿದ್ದರು.

ಕೇತಗನಹಳ್ಳಿಯಲ್ಲೇ ವಾಸ್ತವ್ಯ: ಕೇತಗನಹಳ್ಳಿಯಲ್ಲಿ ಕೆಲವು ವರ್ಷಗಳ ಹಿಂದೆಕುಮಾರಸ್ವಾಮಿ ಮನೆ ನಿರ್ಮಿಸಿಕೊಂಡಿದ್ದಾರೆ. ಆಗಾಗ್ಗೆ ಇಲ್ಲಿಗೆ ಬಂದು ವಿಶ್ರಾಂತಿಪಡೆಯುತ್ತಿದ್ದರು. ಆದರೆ, ಕಳೆದ ಕೆಲವುತಿಂಗಳಿಂದ ಇಲ್ಲೇ ವಾಸ್ತವ್ಯವಿದ್ದಾರೆ. ಪತ್ನಿಅನಿತಾ ಕುಮಾರಸ್ವಾಮಿ, ಮಗ ನಿಖೀಲ್‌ಮತ್ತು ಸೊಸೆ ರೇವತಿ ಸಹ ಇಲ್ಲೇ ಇದ್ದಾರೆ.

ಕೆಲವು ದಿನಗಳ ಹಿಂದೆ ಕಪಿಲ, ಸ್ವರ್ಣಮತ್ತು ಗಿರ್‌ ತಳಿಯ ಗೋವುಗಳಪಾಲನೆಆರಂಭಿಸಿದ್ದಾರೆ. ಮೇ 24ರಂದು ತಂದೆಎಚ್‌.ಡಿ.ದೇವೇಗೌಡ ಮತ್ತು ತಾಯಿಚೆನ್ನಮ್ಮ ತಮ್ಮ 67ನೇ ವಿವಾಹ ವಾರ್ಷಿಕೋತ್ಸವವನ್ನು ಕೇತಗನಹಳ್ಳಿಯ ತೋಟದಲ್ಲೇ ಆಚರಿಸಿಕೊಂಡಿದ್ದರು. ಕೇತಗನಹಳ್ಳಿಯ ತೋಟ ಕುಮಾರಸ್ವಾಮಿಯವರಕುಟುಂಬ ಸಮ್ಮಿಲನದ ಜೊತೆಗೆ ರಾಜಕೀಯ ಚಿಂತನೆಗಳ ಸ್ಥಳವಾಗಿ ಚಟುವಟಿಕೆಯಿಂದಕೂಡಿದೆ.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.