ರೈತರಿಗೆ ವಿತರಿಸಲು ಸಂಗ್ರಹಿಸಿದ್ದ ಬಿತ್ತನೆ ಬೀಜದಲ್ಲಿ ಕಲಬೆರಕೆ: ಶಾಸಕ ಪರಣ್ಣ ಗರಂ


Team Udayavani, Jun 3, 2021, 7:29 PM IST

ರೈತರಿಗೆ ವಿತರಿಸಲು ಸಂಗ್ರಹಿಸಿದ್ದ ಬಿತ್ತನೆ ಬೀಜದಲ್ಲಿ ಕಲಬೆರಕೆ: ಶಾಸಕ ಪರಣ್ಣ ಗರಂ

ಗಂಗಾವತಿ: ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ವಿತರಿಸಲು ಸಂಗ್ರಹಿಸಿದ್ದ ಸೋನಾಮಸೂರಿ(ಬಿಪಿಟಿ) ಭತ್ತ ಬೀಜ
ಕಲಬೆರಕೆಯಾಗಿದ್ದು, ಶಾಸಕ ಪರಣ್ಣ ಮುನವಳ್ಳಿ ಕೃಷಿ ಅಧಿಕಾರಿಗಳ ವಿರುದ್ಧ ಗರಂ ಆದ ಘಟನೆ ನಗರದ ರೈತ ಸಂಪರ್ಕ
ಕೇಂದ್ರದಲ್ಲಿ ಬುಧವಾರ ಜರುಗಿತು.

ರೈತರಿಗೆ ಭತ್ತ ಬೀಜ ವಿತರಣೆ ಕಾರ್ಯಕ್ರಮದ ಸಂದರ್ಭದಲ್ಲಿ ರೈತರೊಬ್ಬರು ಸದ್ಯ ವಿತರಣೆ ಮಾಡುತ್ತಿರುವ ಸೋನಾಮಸೂರಿ
ಬೀಜ ಕಲಬೆರಕೆಯಾಗಿದೆ. ಸರಿಯಾಗಿ ಸಸಿ ಬೆಳೆಯುವುದಿಲ್ಲ ಎಂದು ಆರೋಪಿಸಿದರು. ತಕ್ಷಣ ಶಾಸಕ ಪರಣ್ಣ ಮುನವಳ್ಳಿ ಬೀಜದ ಚೀಲವನ್ನು ಬಿಚ್ಚಿಸಿ ನೋಡಿದಾಗ ರೈತ ಹೇಳಿದ್ದು ಸತ್ಯವಾಗಿತ್ತು. ಅಲ್ಲೇ ಇದ್ದ ಕೃಷಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬೆಳೆದ ಬೆಳೆಗೆ ಸೂಕ್ತ ದರ ಇಲ್ಲದೇ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಕಲಬೆರಕೆ ಮತ್ತು ನಕಲಿ ಬೀಜದಿಂದ ರೈತರು ಮತ್ತಷ್ಟು ನಷ್ಟ ಅನುಭವಿಸಲಿದ್ದಾರೆ. ಕೂಡಲೇ ಸಂಗ್ರಹಿಸಿರುವ ಸೋನಾಮಸೂರಿ ಭತ್ತದ ಬೀಜವನ್ನು ವಾಪಾಸ್‌
ಕಳಿಸಿ ಗುಣಮಟ್ಟದ ಬೀಜ ರೈತರಿಗೆ ವಿತರಿಸಬೇಕು. ಇದಕ್ಕೆ ಕಾರಣರಾದವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ
ಎಂದು ಎಚ್ಚರಿಸಿದರು.

ಇದನ್ನೂ ಓದಿ :ಸೋಂಕಿತರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಲು ಗವಿಮಠ ಆಸ್ಪತ್ರೆಯಲ್ಲಿ ಭಜನೆ!

ರೈತರು ಗುಣಮಟ್ಟದ ಬೀಜ ಖರೀದಿಸಿ ರಸೀದಿ ಪಡೆಯಬೇಕು. ಕೆಲವೆಡೆ ಖಾಸಗಿಯವರು ಭತ್ತ ಬೀಜ ತಯಾರಿಸಿ ಮಾರಾಟ ಮಾಡುತ್ತಿದ್ದು, ಕೃಷಿ ಅಧಿ ಕಾರಿಗಳು ಅವರ ಪರವಾನಗಿ ಹಾಗೂ ಬೀಜದ ಗುಣಮಟ್ಟ ಪರೀಕ್ಷೆ ಮಾಡಬೇಕು. ಪ್ರತಿ ವರ್ಷ ಕಳಪೆ
ಬೀಜದ ಕಾರಣಕ್ಕೆ ಕೆಲ ಪ್ರದೇಶದ ರೈತರ ಇಳುವರಿ ಕಡಿಮೆಯಾಗುತ್ತಿತ್ತು. ಅಧಿಕಾರಿಗಳು ಬೀಜ ತಯಾರಕರು ಮತ್ತು ಬೀಜ ಗೊಬ್ಬರ ಮಾರಾಟ ಮಾಡುವವರ ಲೈಸೆನ್ಸ್‌, ಸಂಗ್ರಹ ಗುಣಮಟ್ಟ ಪರಿಶೀಲನೆ ಮಾಡಬೇಕು. ತಪ್ಪು ಕಂಡುಬಂದರೆ ಕ್ರಿಮಿನಲ್‌ ಕೇಸ್‌ ಹಾಕುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತುಂಗಭದ್ರಾ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಕೃಷಿಕ ಸಮಾಜದ ಅಧ್ಯಕ್ಷ ಚನ್ನಪ್ಪ ಮಳಗಿ, ಕೃಷಿ ಅಧಿಕಾರಿ ಸಂತೋಷ ಪಟ್ಟದಕಲ್ಲು, ಪ್ರಕಾಶ, ಭಗವಾನ್‌, ದೀಪಾ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.