ಅಕ್ಟೋಬರ್‌ಗೆ ರಾಮಮಂದಿರ ಅಡಿಪಾಯ ಕೆಲಸ ಪೂರ್ಣ


Team Udayavani, Jun 4, 2021, 6:13 AM IST

ಅಕ್ಟೋಬರ್‌ಗೆ ರಾಮಮಂದಿರ ಅಡಿಪಾಯ ಕೆಲಸ ಪೂರ್ಣ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. 1.2 ಲಕ್ಷ ಚದರ ಮೀಟರ್‌ ಪ್ರದೇಶದಲ್ಲಿ ಅಕ್ಟೋಬರ್‌ ಅಂತ್ಯದ ಒಳಗಾಗಿ 50 ಹಂತಗಳಷ್ಟು ಅಡಿಪಾಯ ಹಾಕುವ ಕಾರ್ಯ ಪೂರ್ತಿಗೊಳ್ಳಲಿದೆ.

ಪ್ರತೀ ಹಂತವೂ 400 ಅಡಿ ಉದ್ದ, 300 ಅಡಿ ಅಗಲ, 12 ಇಂಚು ದಪ್ಪ ಹೊಂದಲಿದೆ. ಕಾಮಗಾರಿಯ ಬಗ್ಗೆ ಮಾತನಾಡಿದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್‌ ರಾಯ್‌, “ರೋಲರ್‌ ಕಾಂಪಾಕ್ಟೆಡ್‌ ಕಾಂಕ್ರೀಟ್‌ ಮೂಲಕ ಅಡಿಪಾಯ ನಿರ್ಮಿಸಲಾಗುತ್ತಿದೆ. ದೇಶದ ಪ್ರಸಿದ್ಧ ಲ್ಯಾಬ್‌ಗಳಿಂದ ಪ್ರಮಾಣೀಕೃತಗೊಂಡ ಮಿಶ್ರಣವನ್ನೇ ಕಾಮಗಾರಿಗೆ ಬಳಕೆ ಮಾಡಲಾಗುತ್ತಿದೆ. ಪ್ರತಿಯೊಂದು ಹಂತದ ಅಡಿಪಾಯ ನಿರ್ಮಾಣಕ್ಕೆ 5 ದಿನಗಳು ಬೇಕಾಗುತ್ತವೆ’ ಎಂದು ಹೇಳಿದ್ದಾರೆ.

ಒಂದು ಕ್ಯೂಬಿಕ್‌ ಮೀಟರ್‌ ಪ್ರದೇಶದಲ್ಲಿ 2,400 ಕೆ.ಜಿ. ನಿರ್ಮಾಣ ಸಾಮಗ್ರಿಗಳನ್ನು ಬಳಸಲಾಗುತ್ತದೆ. ಈ ಮಿಶ್ರಣದಲ್ಲಿ 60 ಕೆ.ಜಿ. ಸಿಮೆಂಟ್‌, 20 ಎಂಎಂ ಗಾತ್ರದ 769 ಮತ್ತು  10 ಎಂಎಂ ಗಾತ್ರದ 512 ಕೆ.ಜಿ. ಕಲ್ಲು, 854 ಕೆ.ಜಿ. ಕಲ್ಲಿನ ಪುಡಿ, 90 ಕೆ.ಜಿ. ಕಲ್ಲಿದ್ದಲು ಬೂದಿಯನ್ನು ಬಳಕೆ ಮಾಡಲಾ ಗುತ್ತದೆ. 12 ಗಂಟೆಯ ಎರಡು ಪಾಳಿಗಳಲ್ಲಿ ಕೆಲಸಗಳು ನಡೆಯುತ್ತಿವೆ  ಎಂದು ರಾಯ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.