15 ದಿನದಲ್ಲಿ ಕೋವಿಡ್‌ ಮುಕ್ತ ಜಿಲ್ಲೆಗೆ ಪಣ


Team Udayavani, Jun 4, 2021, 5:27 PM IST

covid news

ಚಿಕ್ಕಬಳ್ಳಾಪುರ: ಮುಂದಿನ 15 ದಿನಗಳಲ್ಲಿಜಿಲ್ಲೆಯನ್ನು ಕೋವಿಡ್‌ ಮುಕ್ತ ಮಾಡಲುಗುರಿ ಹೊಂದಿದ್ದು, ಮಿಂಡಗಲ್ಲು ಗ್ರಾಪಂಮಾದರಿಯಲ್ಲೇ ಇತರರೂ ಕ್ರಮಕೈಗೊಳ್ಳಲುಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ಚಿಕ್ಕಬಳ್ಳಾಪುರ ತಾಲೂಕಿನ ಹಲವುಗ್ರಾಪಂಗೆ ತೆರಳಿ,ಕಾರ್ಯ ಪಡೆ ಸದಸ್ಯರೊಂದಿಗೆಸಂವಾದ ನಡೆಸಿ, ಅಲ್ಲಿನ ಕೋವಿಡ್‌ ಸ್ಥಿತಿಗತಿಬಗ್ಗೆ ಖುದ್ದು ಪರಿಶೀಲಿಸಿ ಮಾತನಾಡಿ,ಜಿಲ್ಲೆಯಲ್ಲಿ ಒಟ್ಟು 157 ಗ್ರಾಪಂ, 1704ಗ್ರಾಮ ಇವೆ. ಇಲ್ಲಿ ಟಾಸ್ಕ್ಫೋರ್ಸ್‌ ಸಮಿತಿಮಾಡಿದ್ದು, ಕೊರೊನಾ ಸೋಂಕುನಿಯಂತ್ರಣಕ್ಕೆ ಕೈಗೊಂಡಕ್ರಮಗಳ ಬಗ್ಗೆ ಪ್ರತಿನಿತ್ಯವೂ ಪ್ರಗತಿ ಪರಿಶೀಲಿಸಲಾಗುತ್ತಿದೆಎಂದು ವಿವರಿಸಿದರು.

ಹೆಚ್ಚು ಸಕ್ರಿಯ ಪ್ರಕರಣ ಇರುವ ಗ್ರಾಮಕ್ಕೆಭೇಟಿನೀಡಿಪರಿಶೀಲಿಸಲಾಗುತ್ತಿದೆ. ಸೋಂಕುದಾಖಲಾಗಿಲ್ಲದಿದ್ದರೆ ಯಥಾಸ್ಥಿತಿ ಕ್ರಮಕಾಪಾಡಿಕೊಳ್ಳುವಂತೆ, ಒಂದೆರಡು ಸಕ್ರಿಯಕೇಸುಗಳಿದ್ದರೆ ಆದಷ್ಟು ಬೇಗ ಶೂನ್ಯಕ್ಕೆತರುವಂತೆ ಸೂಚಿಸಲಾಗಿದೆ ಎಂದರು.ಮಿಂಡಗಲ್‌ ಕೊರೊನಾ ಮುಕ್ತ ಗ್ರಾಪಂ:ಈಗಾಗಲೇ ಮಿಂಡಗಲ್ಲು ಗ್ರಾಪಂ ಅನ್ನುಕೋವಿಡ್‌ ಮುಕ್ತ ಮಾಡಲಾಗಿದೆ. ಇದೇರೀತಿ ಎಲ್ಲಾ ಟಾಸ್ಕ್ ಫೋರ್ಸ್‌ಗೆ ಗುರಿ ನಿಗದಿಮಾಡಿದ್ದೇವೆ.

ಮುಂದಿನ 15 ದಿನಗಳಲ್ಲಿಜಿಲ್ಲೆ ಕೊರೊನಾ ಮುಕ್ತ ಮಾಡಲುಪ್ರಾಮಾಣಿಕ ಪ್ರಯತ್ನ ಮಾಡಲಾಗುವುದುಎಂದು ಡೀಸಿ ವಿಶ್ವಾಸ ವ್ಯಕ್ತಪಡಿಸಿ, ಈಪಂಚಾಯ್ತಿ ಸಾಧನೆಗೆ ಕೇಂದ್ರ ಸರ್ಕಾರಅಭಿನಂದನೆ ತಿಳಿಸಿದ್ದನ್ನು ಶ್ಲಾ ಸಿದರು.ಜಾನುವಾರುಗಳದ್ದೇ ಚಿಂತೆ: ರೇಣುಮಾಕಲಹಳ್ಳಿಯ ವಸತಿ ಶಾಲೆಗೆ ಭೇಟಿನೀಡಿದ್ದ ಡೀಸಿ ಮುಂದೆ ಅಳಲುತೋಡಿಕೊಂಡ ಸೋಂಕಿತರೊಬ್ಬರು, ಇಲ್ಲಿಊಟ, ತಿಂಡಿ, ಆರೋಗ್ಯ ಸೇವೆ ಎಲ್ಲವೂಚೆನ್ನಾಗಿದೆ.

ನಮಗ್ಯಾರಿಗೂ ರೋಗಲಕ್ಷಣಗಳಿಲ್ಲ. ನಮ್ಮ ಮನೆಯಲ್ಲಿಇರುವವರೆಲ್ಲರೂ 5 ದಿನಗಳಿಂದ ಇಲ್ಲೇಇದ್ದೇವೆ. ನಮ್ಮ ಗ್ರಾಮಪಂಚಾಯ್ತಿ ಸದಸ್ಯರು,ಅಧಿಕಾರಿಗಳು ಮನವೊಲಿಸಿ ಇಲ್ಲಿಗೆ ತಂದುಬಿಟ್ಟಿದ್ದಾರೆ. ಇಲ್ಲಿ ನಾವೇನೋ ಚೆನ್ನಾಗಿದ್ದೇವೆ.ಜಾನುವಾರುಗಳನ್ನು ಪಕ್ಕದ ಮನೆಯವರಿಗೆನೋಡಿಕೊಳ್ಳಲು ಹೇಳಿದ್ದೇವೆ. ನಮ್ಮನ್ನುಇಲ್ಲಿಂದ ಕಳುಹಿಸಿಕೊಡಿ ಎಂದು ಮನವಿಮಾಡಿದರು.ಇದಕ್ಕೆ ಪ್ರತಿಕ್ರಿಯಿಸಿ ಡೀಸಿ, ಕನಿಷ್ಠ 10ದಿನಗಳಾದರೂ ಈ ಕೇಂದ್ರದಆರೈಕೆಯಲ್ಲಿರಬೇಕು. ನಂತರ ಆರೋಗ್ಯಾಧಿಕಾರಿಗಳು ತಪಾಸಣೆ ಮಾಡಿ ತಮ್ಮ ಮನೆಗೆತಲುಪಿಸುವ ವ್ಯವಸ್ಥೆ ಮಾಡುತ್ತಾರೆ. ಅಲ್ಲಿಯವರೆಗೆ ಸಹಕರಿಸಿ ಎಂದು ಸಮಾಧಾನಪಡಿಸಿದರು.

ಜಿಪಂ ಪಿ.ಶಿವಶಂಕರ್‌, ತಾಲೂಕುಕೋವಿಡ್‌ ನೋಡಲ್‌ ಅಧಿಕಾರಿ ಎನ್‌.ಭಾಸ್ಕರ್‌, ತಹಶೀಲ್ದಾರ್‌ ಗಣಪತಿ ಶಾಸ್ತ್ರಿ,ತಾಪಂ ಇಒ ಹರ್ಷವರ್ಧನ್‌, ತಾಲೂಕುಮಟ್ಟದ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ಪಿಡಿಒ, ಸ್ಥಳೀಯ ಟಾಸ್ಕ್ಫೋರ್ಸ್‌ ಸಮಿತಿ ಸದಸ್ಯರು, ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.