15 ಟನ್ ತರಕಾರಿ ಬಡವರಿಗೆ ವಿತರಣೆ
Team Udayavani, Jun 4, 2021, 5:31 PM IST
ಕೋಲಾರ:ಮನ್ವಂತರ ಜನಸೇವಾ ಟ್ರಸ್ಟ್ಆಶ್ರಯದಲ್ಲಿ ಇಲ್ಲಿನ ಗಾಂಧಿನಗರ 2ಮತ್ತು 3ನೇ ವಾರ್ಡ್ನ ಸಾವಿರಾರುಕುಟುಂಬಗಳಿಗೆ ರೈತರಿಂದ ಖರೀದಿಸಿದ15 ಟನ್ ತರಕಾರಿಯನ್ನು ಟ್ರಸ್ಟ್ ಹಾಗೂಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿಗೋವಿಂದಗೌಡ ವಿತರಿಸಿದರು.
ಈ ವೇಳೆ ಮಾತನಾಡಿದ ಗೋವಿಂದಗೌಡ, ಕೋವಿಡ್ ಸಂದರ್ಭದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ತರಕಾರಿಬಡವರಿಗೆವಿತರಿಸುವುದು ಪುಣ್ಯದಕೆಲಸವಾಗಿದೆ. ನಾವು ಸರ್ಕಾರ ಏನೂಮಾಡಲಿಲ್ಲ ಎಂದು ದೂಷಣೆ ಮಾಡುವುದು ಬೇಡ. ನಮ್ಮ ಕೈಲಾದಷ್ಟು ಮಟ್ಟಿಗೆರೈತರು, ಬಡವರಿಗೆ ಸಹಾಯ ಮಾಡಬೇಕು ಎಂದು ಹೇಳಿದರು.
ಟ್ರಸ್ಟ್ನಸಂಸ್ಥಾಪಕ ಕಾರ್ಯದರ್ಶಿ ಪಾ.ಶ್ರೀ.ಅನಂತರಾಮ್, ಡಿಸಿಸಿ ಬ್ಯಾಂಕ್ ನಿರ್ದೇಶಕನಾಗನಾಳ ಸೋಮಣ್ಣ, ನಗರಸಭೆಉಪಾಧ್ಯಕ್ಷ ಪ್ರವೀಣ್ಗೌಡ ಉಪಸ್ಥಿತರಿದ್ದು, ಅಣ್ಣಿಹಳ್ಳಿ ಎಸ್ಎಫ್ಸಿಎಸ್ ಅಧ್ಯಕ್ಷನಾಗರಾಜ್, ಮನ್ವಂತರ ಟ್ರಸ್ಟಿ ಸತ್ಯನಾರಾಯಣರಾವ್, ಮುಖಂಡರಾದ ತುರಾಂಡಹಳ್ಳಿ ಸರ್ವೇಶ್, ಆಟೋ ನಾರಾಯಣಸ್ವಾಮಿ, ವೆಂಕಟೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
MUST WATCH
ಹೊಸ ಸೇರ್ಪಡೆ
ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ
ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು