ಕೈಗಾರಿಕಾ ಕ್ಷೇತ್ರಗಳಿಗೆ ಶೇ. 20ರಷ್ಟು ಆಮ್ಲಜನಕ ಬಳಸಲು ಅನುಮತಿ


Team Udayavani, Jun 5, 2021, 12:55 PM IST

Permission to use oxygen

ಪುಣೆ: ಪುಣೆ, ಪಿಂಪ್ರಿ-ಚಿಂಚಾÌಡ್‌ ನಗರಗಳು ಸೇರಿದಂತೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿಯೂ ಕೊರೊನಾ ರೋಗಿಗಳ ಸಂಖ್ಯೆ ನಿಯಂತ್ರಣಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯಲ್ಲಿ ವೈದ್ಯಕೀ ಯ ಆಮ್ಲಜನಕದ ಬೇಡಿಕೆ 200 ಮೆಟ್ರಿಕ್‌ ಟನ್‌ಗಳಿಗೆ ಇಳಿದಿದೆ. ಆದ್ದರಿಂದ ಕೈಗಾರಿಕಾ ಉದ್ದೇಶಗಳಿಗಾಗಿ ಶೇ. 20ರಷ್ಟು ಆಮ್ಲಜನಕ ಬಳಸಲು ಜಿಲ್ಲಾಡಳಿತ ಅನುಮತಿ ನೀಡಿದೆ.

ವಾಹನಗಳ ಉತ್ಪಾದನೆ ಮತ್ತು ಉಕ್ಕಿನ ಉದ್ಯಮಕ್ಕೆ ಹೆಚ್ಚಿನ ಆಮ್ಲಜನಕದ ಅಗತ್ಯವಿದೆ. ಅದರಂತೆ ಕೈಗಾರಿಕೆಗಳ ಜಂಟಿ ನಿರ್ದೇಶಕರ ಕಚೇರಿ, ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಸುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ| ರಾಜೇಶ್‌ ದೇಶು¾ಖ್‌ ಆದೇಶ ಹೊರಡಿಸಿದ್ದಾರೆ.

ಆಮ್ಲಜನಕ ಉತ್ಪಾದಿಸುವ ಕಂಪೆನಿಗಳು ಪೂರ್ಣ  ಸಾಮರ್ಥ್ಯದಲ್ಲಿ  ಸಾಧ್ಯವಾದಷ್ಟು ಆಮ್ಲಜನಕವನ್ನು ಉತ್ಪಾದಿಸಬೇಕು. ಉತ್ಪತ್ತಿಯಾಗುವ ಆಮ್ಲಜನಕದ ಸುಮಾರು ಶೇ. 80ರಷ್ಟು ವೈದ್ಯಕೀಯ ಉದ್ದೇಶಗಳಿಗಾಗಿ ಮತ್ತು ಆಸ್ಪತ್ರೆಗಳಿಗೆ ಸರಬರಾಜು ಮಾಡಬೇಕು. ಉಳಿದ ಶೇ.20ರಷ್ಟು ಆಮ್ಲಜನಕವನ್ನು ಕೈಗಾರಿಕಾ ಉದ್ದೇಶಗಳಿಗಾಗಿ ಬಳಸಬೇಕು. ಆಮ್ಲಜನಕದ ಪೂರೈಕೆಯಲ್ಲಿ ಆಸ್ಪತ್ರೆಗಳಿಗೆ ಆದ್ಯತೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೊರೊನಾದ 2ನೇ ಅಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಆಮ್ಲಜನಕದ ಬೇಡಿಕೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿತ್ತು. ಎಪ್ರಿಲ್‌ನಲ್ಲಿ ಅತಿ ಹೆಚ್ಚು 420 ಮೆಟ್ರಿಕ್‌ ಟನ್‌ಗಳಷ್ಟು ಆಮ್ಲಜನಕ ಬೇಡಿಕೆ ಇತ್ತು. ಈ ಬೇಡಿಕೆ ಈಗ 200 ಮೆಟ್ರಿಕ್‌ ಟನ್‌ಗೆ ಕಡಿಮೆಯಾಗಿದೆ. ಆದ್ದರಿಂದ ಆಮ್ಲಜನಕದ ಪೂರೈಕೆಯನ್ನು ಪುನಃಸ್ಥಾಪಿಸಲು ಕೈಗಾರಿಕ ಕ್ಷೇತ್ರಗಳು ಬೇಡಿಕೆ ಇರಿಸಿವೆ.

ಪುಣೆಯಲ್ಲಿ ಸಾಕಷ್ಟು ಆಮ್ಲಜನಕ ಉತ್ಪಾದನೆ

ಪುಣೆ ಜಿಲ್ಲಾಯಲ್ಲಿ ಸಾಕಷ್ಟು ಆಮ್ಲಜನಕದ ಉತ್ಪಾದನೆ ಆಗುತ್ತಿರುವ ಕಾರಣ ಬಳ್ಳಾರಿ ಮತ್ತು ಜಾಮ್ನಾನಗರದಿಂದ ಪುಣೆಗೆ ಆಮ್ಲಜನಕದ ಪೂರೈಕೆಯನ್ನು ಕಡಿತಗೊಳಿಸಲಾಗಿದೆ. ಪುಣೆ ಮಹಾನಗರ ಪಾಲಿಕೆ ಪ್ರದೇಶದ ನಾಯ್ಡು ಆಸ್ಪತ್ರೆ ಪ್ರತಿನಿಮಿಷಕ್ಕೆ 1,850 ಲೀ. ಆಮ್ಲಜನಕ ಉತ್ಪಾದನೆ, ದಾಲ್ವಿ ಆಸ್ಪತ್ರೆ ಪ್ರತಿನಿಮಿಷಕ್ಕೆ 850 ಲೀ, ಬಾಣೇರ್‌ ಡೆಡಿಕೇಟೆಡ್‌ ಕೊರೊನಾ ಆಸ್ಪತ್ರೆಯಲ್ಲಿ ಪ್ರತಿ ನಿಮಿಷಕ್ಕೆ 1,000 ಲೀ. ಮತ್ತು ಲೈಗುಡೆ ಆಸ್ಪತ್ರೆಯಲ್ಲಿ ಪ್ರತಿ ನಿಮಿಷಕ್ಕೆ 250 ಲೀ. ಆಮ್ಲಜನಕ ಒಟ್ಟು ನಿಮಿಷಕ್ಕೆ 3,950 ಲೀ. ಆಮ್ಲಜನಕ ಉತ್ಪಾದನೆ ಸಾಮರ್ಥ್ಯ ಹೊಂದಿದೆ.

ಗ್ರಾಮೀಣ ಪ್ರದೇಶಗಳ ಪೈಕಿ ಔಂಧ್‌ ಜಿÇÉಾ ಆಸ್ಪತ್ರೆಯಲ್ಲಿ ಪ್ರತಿ ನಿಮಿಷಕ್ಕೆ 100 ಲೀ., ವಾಡ್ಗಾಂವ್‌ ಮಾವಲ್‌ ಮತ್ತು ಚಂದೋಲಿ ಗ್ರಾಮೀಣ ಆಸ್ಪತ್ರೆಯಲ್ಲಿ ಪ್ರತಿ ನಿಮಿಷಕ್ಕೆ 500 ಲೀ. ಮಂಚಾರ ಉಪ-ಜಿಲ್ಲಾ ಆಸ್ಪತ್ರೆ ಮತ್ತು ಹಿಂಜೇವಾಡಿ ಜಿÇÉಾ ಪರಿಷತ್‌ ಕೊರೊನಾ ಆಸ್ಪತ್ರೆ ಪ್ರತಿ ನಿಮಿಷಕ್ಕೆ 500 ಲೀ. ಗಳಂತೆ ಒಟ್ಟು 2,100 ಲೀ. ಆಮ್ಲಜನಕ ಉತ್ಪಾದನೆಯ ಸಾಮರ್ಥ್ಯ ಹೊಂದಿದೆ. ಹೀಗಾಗಿ ಜಿಲ್ಲೆಯಲ್ಲಿ ನಿಮಿಷಕ್ಕೆ ಒಟ್ಟು 6,050 ಲೀಟರ್‌ ಸಾಮರ್ಥ್ಯದ ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.