ಡಿಸಿ ರೋಹಿಣಿ ಸಿಂಧೂರಿ ಅವರದ್ದು ಇಬ್ಬಗೆಯ ನೀತಿ: ಮಾಜಿ ಸಚಿವ ಮಂಜು ಮತ್ತೊಂದು ಆರೋಪ
Team Udayavani, Jun 5, 2021, 2:53 PM IST
ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರ ಮೇಲೆ ಇದೀಗ ಮತ್ತೊಂದು ಆರೋಪ ಕೇಳಿಬಂದಿದೆ. ಜಿಲ್ಲಾಧಿಕಾರಿ ಅಧಿಕೃತ ನಿವಾಸದಲ್ಲಿ ಈಜುಕೊಳ, ಜಿಮ್ ನಿರ್ಮಾಣ, ಆಯುಕ್ತರೊಂದಿಗೆ ಜಗಳದ ವಿಚಾರಗಳು ಸುದ್ದಿಯಲ್ಲಿರುವಾಗಲೇ ಮಾಜಿ ಸಚಿವ ಎ.ಮಂಜು ಮತ್ತೊಂದು ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎ.ಮಂಜು, ಜಿಲ್ಲಾಧಿಕಾರಿಗಳಿಗೆ ಒಂದು ನಿಯಮ, ಸಾಮಾನ್ಯ ಜನರಿಗೊಂದು ನಿಯಮ. ಸಾಮಾನ್ಯ ಜನರ ಮಕ್ಕಳಿಗೆ ಆನ್ ಲೈನ್ ಶಿಕ್ಷಣ, ಆದರೆ ಜಿಲ್ಲಾಧಿಕಾರಿಯವರ ಮಕ್ಕಳಿಗೆ 20ಕ್ಕೂ ಹೆಚ್ಚು ಶಿಕ್ಷಕರಿಂದ ಶಿಕ್ಷಣ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ:ವಿಜಯೇಂದ್ರ ಹೈಕಮಾಂಡ್ ಭೇಟಿ ಮಾಡಲು ಇಡಿ ತನಿಖೆ ಭಯ ಕಾರಣ: ಯತ್ನಾಳ್
ರೋಹಿಣಿ ಸಿಂಧೂರಿ ಅವರ ಈ ಬಗೆಯ ಇಬ್ಬಗೆಯ ನೀತಿ ಕೇಳೋರು ಯಾರು ಎಂದು ಮಾಜಿ ಸಚಿವ ಎ. ಮಂಜು ಹೊಸ ಆರೋಪ ಮಾಡಿದರು.
ದನ ಕಾಯುವವನು ಐಎಎಸ್ ಮಾಡುತ್ತಾನೆ: ಈಗ ಧನ ಕಾಯುವವನು ಕೂಡಾ ಅಡ್ಜೆಸ್ಟ್ ಮೆಂಟ್ ನಲ್ಲೂ ಐಎಎಸ್ ಮಾಡುತ್ತಾನೆ. ಐಎಎಸ್ ಮಾಡಿದ ಮೇಲೆ ಅಧಿಕಾರ ಹೇಗೆ ನಡೆಸುತ್ತೇವೆ ಎನ್ನುವುದು ಮುಖ್ಯ. ಆದರೆ ಜನರ ಸೇವೆ ಹೇಗೆ ಮಾಡುತ್ತೇವೆ ಎನ್ನುವುದೇ ಮುಖ್ಯ ಎಂದು ಡಿಸಿ ವಿರುದ್ದ ಕಿಡಿಕಾರಿದರು.
ಮೈಸೂರು ಮಹಾರಾಜರೇ ಸ್ವಿಮ್ಮಿಂಗ್ ಪೂಲ್ ಕಟ್ಟಲಿಲ್ಲ. ಸರ್ಕಾರಿ ಸ್ಥಳದಲ್ಲಿ ಈ ಸಮಯದಲ್ಲಿ ಈಜುಕೊಳ ಬೇಕಿತ್ತೇ? ಸರ್ಕಾರಿ ಅಧಿಕಾರಿ ಒಂದೇ ಕಡೆ ಇರುತ್ತಾರಾ? ಐದು ವರ್ಷ ಆದ ಮೇಲೆ ವರ್ಗಾವಣೆಯಾಗುತ್ತಾರೆ. ಇದು ಗುತ್ತಿಗೆ ಕಂಟ್ರಾಕ್ಟರ್ ಗೋಸ್ಕರ ಮಾಡಿರುವ ಕೆಲಸ ಅಷ್ಟೇ ಎಂದು ಮಂಜು ಆರೋಪಿಸಿದರು.
ಇದನ್ನೂ ಓದಿ: ರೋಹಿಣಿಗೆ ನನ್ನ ಅವಧಿಯಲ್ಲಿ ಕೆಲಸ ಮಾಡುವಾಗ ತಪ್ಪುಗಳನ್ನ ತಿದ್ದಿ ತಿಳಿ ಹೇಳಿದ್ದೆ : ಎ ಮಂಜು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ
Hunsur; ಬೈಕ್ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ
Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ
Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್ನೋಟ್ ಪತ್ತೆ!
Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ
Borderline Personality Disorder: ಬಾರ್ಡರ್ಲೈನ್ ಪರ್ಸನಾಲಿಟಿ ಡಿಸಾರ್ಡರ್
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್ ಎಂ.ಪೈ ಬ್ಲಾಕ್
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ