ಕನ್ನೂರ ಗ್ರಾಮದಲ್ಲಿ ಕೋವಿಡ್ ನಿಯಮ ಮೀರಿ ಬಡಿಗೆ ಜಾತ್ರೆ ಆಚರಣೆ
Team Udayavani, Jun 6, 2021, 2:41 PM IST
ವಿಜಯಪುರ : ಕೋವಿಡ್ ಹಿನ್ನೆಲೆಯಲ್ಲಿ ಜಾತ್ರೆಗಳ ನಿರ್ಬಂಧದ ಮಧ್ಯೆಯೂ ವಿಜಯಪುರ ತಾಲೂಕಿನ ಕನ್ನೂರ ಗ್ರಾಮದಲ್ಲಿ ನಿಯಮ ಉಲ್ಲಂಘಿಸಿ ನೂರಾರು ಜನರು ಮೂರು ವರ್ಷಕ್ಕೆ ಒಮ್ಮೆ ನಡೆಯುವ ಜಾತ್ರೆ ಆಚರಣೆ ಮಾಡಿದ್ದಾಗಿ ವರದಿಯಾಗಿದೆ.
ಕನ್ನೂರು ಗ್ರಾಮದಲ್ಲಿ ಮೂರು ವರ್ಷಕ್ಕೊಮ್ಮೆ ರೇವಣ್ಣಸಿದ್ಧೇಶ್ವರ ಜಾತ್ರೆ ಆಚರಿಸಲಾಗಿತ್ತದೆ. ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಜಾತ್ರೆ ರದ್ದು ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಈ ನಿರ್ಬಂಧದ ಮಧ್ಯೆಯೂ ಭಕ್ತರು ಹಾಗೂ ಗ್ರಾಮಸ್ಥರು ಸೇರಿ ಜಾತ್ರೆಯನ್ನು ಮುಗ್ಗಿಸುವುವುದು (ರದ್ದು) ಬೇಡ, ಇದರಿಂದ ಭವಿಷ್ಯದಲ್ಲಿ ಊರಿಗೆ ಕೇಡಾಗಲಿದೆ. ಹೀಗಾಗಿ ಕದ್ದುಮುಚ್ಚಿ ಜಾತ್ರೆ ಮಾಡಲು ಮುಂದಾಗಿ ಭಾನುವಾರ ನಸುಕಿನಲ್ಲಿ ಬಡಿಗೆ ಜಾತ್ರೆ ಆಚರಣೆ ಮಾಡಿದ್ದಾರೆ.
ಇದನ್ನೂ ಓದಿ: ಯಾರೋ ದೆಹಲಿಗೆ ಹೋದ್ರೆ ಅದಕ್ಕೆ ನಾನು ಉತ್ತರ ಕೊಡುವುದಕ್ಕೆ ಆಗಲ್ಲ : ಬಿ ಸಿ ಪಾಟೀಲ್
ಭಾನುವಾರ ನಸುಕಿನಲ್ಲಿ ಬಡಿಗೆ ಜಾತ್ರೆ ಆಚರಣೆ ಮಾಡಿದ ಭಕ್ತರು ಹಾಗೂ ಗ್ರಾಮಸ್ಥರು ಸೇರಿ ಜಾತ್ರೆ ನಡೆಸಿದ ವಿಡಿಯೋ ವೈರಲ್ ಆಗಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸರು ಜಾತ್ರೆ ನಡೆಯುವ ವಿಷಯ ತಿಳಿದರೂ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಜಿಲ್ಲಾಡಳಿತ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ
ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ
Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ
Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ
ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ
Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ
Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !