ಗುಳೇದಗುಡ್ಡ: ರಜೆಯ ಮಜಾದಲ್ಲಿ ಕೋವಿಡ್ ಮರೆತ ಜನ, ಅಂತರವೂ ಇಲ್ಲ, ಕಾಳಜಿಯೂ ಇಲ್ಲ


Team Udayavani, Jun 6, 2021, 4:53 PM IST

ಗುಳೇದಗುಡ್ಡ: ರಜೆಯ ಮಜಾದಲ್ಲಿ ಕೋವಿಡ್ ಮರೆತ ಜನ, ಅಂತರವೂ ಇಲ್ಲ, ಕಾಳಜಿಯೂ ಇಲ್ಲ

ಗುಳೇದಗುಡ್ಡ (ಬಾಗಲಕೋಟೆ): ಇಡೀ‌ ವಿಶ್ವವೇ ಕೋವಿಡ್ ಕೂಪದಲ್ಲಿ ನಲುಗುತ್ತಿದ್ದು, ಸರಕಾರ ರೋಗ ಹರಡದಿರಲು ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಹೇಳುತ್ತಿದೆ. ಆದರೆ ಇಲ್ಲೊಂದು ಊರಿನಲ್ಲಿ ರಜೆಯ ಮಜಾ‌ ಕಳೆಯಲು ಕೋವಿಡ್ ಸೋಂಕನ್ನೇ ಮರೆತು ದಿಡಗಿನ ಹಳ್ಳದ ಜಲಪಾತದಲ್ಲಿ ಮಿಂದೇಳುತ್ತಿದ್ದಾರೆ.

ಬಾಗಲಕೋಟೆ ಜಿಲ್ಲೆಯ‌ ಗುಳೇದಗುಡ್ಡ ಕೋಟೆಕಲ್ ಹಿರೇಹಳ್ಳದ ದಿಡಗಿನ ಜಲಪಾತದಲ್ಲಿ ರವಿವಾರ ನೂರಾರು ಜನರು ಆಟವಾಡಿ ರಜೆಯ‌‌ ಸಮಯವನ್ನು ‌ಕಳೆದರು.

ರಾಜ್ಯದಲ್ಲಿ ಸರಕಾರ ಕೋವಿಡ್ ನಿಗ್ರಹಿಸಲು ಸಾಕಷ್ಟು ಶ್ರಮಪಡುತ್ತಿದೆ. ಅದಕ್ಕಾಗಿ ಲಾಕ್ ಡೌನ್ ಕೂಡ‌ ಮಾಡಿದೆ. ಆದರೆ ಇದನೆಲ್ಲವನ್ನು ಮರೆತು ನಿರ್ಸಗದ‌ ಮಡಿಲಲ್ಲಿ ಮೈನವಿರೇಳಿಸುವಂತೆ ಬೀಳುವ ಜಲಪಾತದಲ್ಲಿ ಮೈಯೊಡ್ಡಿ ಸಂಭ್ರಮಿಸಿದರು.

ಇದನ್ನೂ ಓದಿ:ಕೆಲವು ವಿದ್ಯಮಾನಗಳಿಂದ ನೋವಾಗಿ ಸಿಎಂ ‘ರಾಜೀನಾಮೆ’ ಹೇಳಿಕೆ ನೀಡಿದ್ದಾರೆ: ಅಶೋಕ್

ಗುಳೇದಗುಡ್ಡ ‌ಪಟ್ಟಣ ಸೇರಿದಂತೆ‌ ಬೇರೆ ಬೇರೆ ಕಡೆಗಳಲ್ಲಿನ‌ ಜನರು ಜನಪಾತ ನೋಡಲು ಆಗಮಿಸಿ ಜಲಪಾತದ‌ಲ್ಲಿ ಸ್ನಾನ ಮಾಡಿ ಖುಷಿಪಟ್ಟು ಅಲ್ಲಿಯೇ ಊಟ ಮಾಡಿ ಮನೆ ಕಡೆ ತೆರಳಿದರು.

30 ಅಡಿಗಳಿಂದ ರಭಸದಿಂದ ಬೀಳುವ ನೀರಿಗೆ‌‌‌ ಮೈಯೊಡ್ಡಿ ಕೇಕೆ ಹಾಕುತ್ತ ಸಂಭ್ರಮಿಸಿದರು. ಯುವಕರಷ್ಟೇ ಅಲ್ಲದೇ ಕೆಲವರು ತಮ್ಮ‌ ಕುಟುಂಬ ಸಮೇತ ಬಂದು ಜಲಪಾತದ ಸವಿ ಅನುಭವಿಸಿದರು.

ಸರಕಾರ ಕೊರೊನಾ‌ ನಿಯಂತ್ರಣಕ್ಕೆ  ಸಾಕಷ್ಟು ಪ್ರಯತ್ನಿಸುತ್ತಿದೆ. ಆದರೆ ಜನರು ಇದನ್ನೆಲ್ಲವನ್ನು‌‌ ಮರೆತು ತಮ್ಮದೇ ಖುಷಿಯಲ್ಲಿದ್ದಾರೆ. ಸಾಮಾಜಿಕ‌ ಅಂತರವಂತು ಇಲ್ಲವೇ ಇಲ್ಲ. ಮೊದಲೇ ಹೊರಗಡೆ ಬರಬಾರದೆಂಬ‌ ನಿಯಮವಿದ್ದರೂ ಜನರು ಇದನ್ನು ಕಾಳಜಿ ವಹಿಸದಿರುವದು ವಿಪರ್ಯಾಸ.

ಅಧಿಕಾರಿಗಳು ಹಗಲು ರಾತ್ರಿ ಕೋವಿಡ್‌ ನಿಯಂತ್ರಿಸುವಲ್ಲಿ  ಶ್ರಮ ವಹಿಸುತ್ತಿದ್ದಾರೆ. ಆದರೆ ಈ ರೀತಿಯಾದರೆ ಅಧಿಕಾರಿಗಳ ಶ್ರಮವೆಲ್ಲವೂ ವ್ಯರ್ಥವೆನಿಸುವದರಲ್ಲಿ ಎರಡು ಮಾತಿಲ್ಲ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.