ನಾನು ರಾಜೀನಾಮೆ ನೀಡಲೂ ಸಿದ್ಧ


Team Udayavani, Jun 6, 2021, 6:32 PM IST

Ready to resign

ಮೈಸೂರು: ಕೊರೊನಾ ಮುಕ್ತ ಮೈಸೂರಿಗಾಗಿ ಸಚಿವ ಸ್ಥಾನಕ್ಕೆರಾಜೀನಾಮೆ ಕೊಡಲು ನಾನು ಸಿದ್ಧ ಎಂದು ಸಹಕಾರ, ಜಿಲ್ಲಾಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯಿಸಿದ್ದ  ಹಿನ್ನೆಲೆಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದಅವರು, ನನ್ನ ರಾಜೀನಾಮೆಯಿಂದಕಾಂಗ್ರೆಸ್‌ ನಾಯಕರಿಗೆ ಖುಷಿ ಆಗುತ್ತೆಎನ್ನುವುದಾದರೆ ಮತ್ತು ಜಿಲ್ಲೆಯಲ್ಲಿಕೊರೊನಾ ನಿಯಂತ್ರಣ ಆಗುತ್ತೆ ಅಂದರೆರಾಜೀನಾಮೆ ನೀಡುತ್ತೇನೆ ಎಂದು ಕಾಂಗ್ರೆಸ್‌ ನಾಯಕರ ಆರೋಪಕ್ಕೆ ತಿರುಗೇಟು ನೀಡಿದರು.

ಕಾಂಗ್ರೆಸ್‌ನವರು ನನ್ನ ಆಡಳಿತ ವೈಫ‌ಲ್ಯ ತಿಳಿಸಿದರೆ ಅದನ್ನುತಿದ್ದುಕೊಳ್ಳುತ್ತೇನೆ. ಕಾಂಗ್ರೆಸ್‌ ಉಸ್ತುವಾರಿ ಸಚಿವರು ಇದ್ದಾಗಎಷ್ಟು ಪ್ರವಾಸ ಮಾಡಿದ್ದಾರೆ. ನಾನು ಎಷ್ಟು ಪ್ರವಾಸ ಮಾಡಿದ್ದೇನೆಎನ್ನುವುದನ್ನು ಅವರೇ ಚಿಂತನೆ ಮಾಡಲಿ. ಧ್ರುವನಾರಾಯಣ್‌ ಕಾರ್ಯಾಧ್ಯಕ್ಷ ಅಂದರೆ ಏನು ಅನ್ನುವುದನ್ನು ಮೊದಲು ತಿಳಿದುಕೊಳ್ಳಲಿ. ನನ್ನ ಬಗ್ಗೆ ಮಾತನಾಡಿದರೆ ಅಪ್‌ಗೆÅàಡ್‌ಆಗುವುದಿದ್ದರೆ ಮಾತನಾಡಲಿ. ಮೈಸೂರಿನ ಗೊಂದಲಕ್ಕೆ ನಾನುಕಾರಣಕರ್ತನಲ್ಲ. ನನ್ನನ್ನ ಟೀಕಿಸಲು ಕಾಂಗ್ರೆಸ್‌ಗೆ ನೈತಿಕತೆಯೇಇಲ್ಲ ಎಂದರು.

ಮೈಸೂರಿನಲ್ಲಿ ಡೀಸಿ ರೋಹಿಣಿ ಸಿಂಧೂರಿ, ಪಾಲಿಕೆಆಯುಕ್ತೆ ಶಿಲ್ಪಾನಾಗ್‌ ಜಟಾಪಟಿ ವಿಚಾರ ಸಂಬಂಧ,ಮೈಸೂರು ಬೆಳವಣಿಗೆ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ.ಗೊಂದಲಕ್ಕೆ ಇತಿಶ್ರೀ ಹಾಡುವಂತೆ ಸಿಎಂಗೆ ಮನವಿಮಾಡಿದ್ದೇನೆ. ಮುಖ್ಯ ಕಾರ್ಯದರ್ಶಿ ವರದಿ ಆಧರಿಸಿ ಸಿಎಂಕ್ರಮ ಕೈಗೊಳ್ಳುವ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲೇ ಸಿಎಂ ಏನುಕ್ರಮ ಕೈಗೊಳುತ್ತಾರೆ ಅಂತ ಗೊತ್ತಾಗಲಿದೆ ಎಂದರು.

ಟಾಪ್ ನ್ಯೂಸ್

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

voter

BJP ಬಾಹುಳ್ಯದ 94 ಕ್ಷೇತ್ರಗಳಲ್ಲಿ ಇಂದು ಚುನಾವಣೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

voter

BJP ಬಾಹುಳ್ಯದ 94 ಕ್ಷೇತ್ರಗಳಲ್ಲಿ ಇಂದು ಚುನಾವಣೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.